ETV Bharat / bharat

ರಾಜ್ಯಪಾಲರಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು!; ಕಾರಣ

ವೈಎಸ್ಆರ್​​ಸಿಪಿ ಶಾಸಕ ಕೆತಿರೆಡ್ಡಿ ಪೆಡ್ಡಾ ರೆಡ್ಡಿ ಮತ್ತು ಅವರ ಸಹಾಯಕರು, ಟಿಡಿಪಿ ನಾಯಕ ಮತ್ತು ಮಾಜಿ ಶಾಸಕ ಜೆಸಿ ಪ್ರಭಾಕರ್ ರೆಡ್ಡಿ ಅವರ ಮನೆಯ ಮೇಲೆ ಆಕ್ರಮಣ ಮಾಡಿದ್ದಾರೆಂದು ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

author img

By

Published : Jan 1, 2021, 9:15 AM IST

N Chandrababu Naidu
ಎನ್. ಚಂದ್ರಬಾಬು ನಾಯ್ಡು

ವಿಜಯವಾಡ (ಆಂಧ್ರ ಪ್ರದೇಶ): ರಾಜ್ಯದಲ್ಲಿ 'ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ' ಕುರಿತು ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಓದಿ: ರಜಿನಿಕಾಂತ್ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಬೆಂಕಿ ಹಚ್ಚಿಕೊಳ್ಳಲು ಮುಂದಾದ ಅಭಿಮಾನಿ

ವೈಎಸ್ಆರ್​​ಸಿಪಿ ಶಾಸಕ ಕೇತಿರೆಡ್ಡಿ ಪೆಡ್ಡಾ ರೆಡ್ಡಿ ಮತ್ತು ಅವರ ಸಹಾಯಕರು, ಟಿಡಿಪಿ ನಾಯಕ ಮತ್ತು ಮಾಜಿ ಶಾಸಕ ಜೆಸಿ ಪ್ರಭಾಕರ್ ರೆಡ್ಡಿ ಅವರ ಮನೆಯ ಮೇಲೆ ಆಕ್ರಮಣ ಮಾಡಿದ್ದಾರೆ. ಇದು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತಿದೆ ಎಂದು ಹೇಳಿರುವ ಅವರು ಈ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ವಿಜಯವಾಡ (ಆಂಧ್ರ ಪ್ರದೇಶ): ರಾಜ್ಯದಲ್ಲಿ 'ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ' ಕುರಿತು ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಓದಿ: ರಜಿನಿಕಾಂತ್ ರಾಜಕೀಯಕ್ಕೆ ಬರುವಂತೆ ಒತ್ತಾಯಿಸಿ ಬೆಂಕಿ ಹಚ್ಚಿಕೊಳ್ಳಲು ಮುಂದಾದ ಅಭಿಮಾನಿ

ವೈಎಸ್ಆರ್​​ಸಿಪಿ ಶಾಸಕ ಕೇತಿರೆಡ್ಡಿ ಪೆಡ್ಡಾ ರೆಡ್ಡಿ ಮತ್ತು ಅವರ ಸಹಾಯಕರು, ಟಿಡಿಪಿ ನಾಯಕ ಮತ್ತು ಮಾಜಿ ಶಾಸಕ ಜೆಸಿ ಪ್ರಭಾಕರ್ ರೆಡ್ಡಿ ಅವರ ಮನೆಯ ಮೇಲೆ ಆಕ್ರಮಣ ಮಾಡಿದ್ದಾರೆ. ಇದು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ತೋರಿಸುತ್ತಿದೆ ಎಂದು ಹೇಳಿರುವ ಅವರು ಈ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.