ETV Bharat / bharat

News today: ಬೊಮ್ಮಾಯಿ CM ಆಗಿ ಪ್ರಮಾಣ ವಚನ ಸ್ವೀಕಾರ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳು

author img

By

Published : Jul 28, 2021, 6:35 AM IST

ಬಸವರಾಜ ಬೊಮ್ಮಾಯಿ ಇಂದು ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಹೀಗಿವೆ.

News today
News today
  • ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
  • ನವದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
  • ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ
  • ​ಪೆಗಾಸಸ್​ ಗೂಡಚರ್ಯೆ ಪ್ರಕರಣ: 32 ಸದಸ್ಯರ ಸಂಸದೀಯ ಸ್ಥಾಯಿ ಸಮಿತಿ ಸಭೆ, ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೋಪ್ಯತೆ ವಿಷಯದ ಬಗ್ಗೆ ಚರ್ಚೆ
  • ಕೊಲಂಬೊದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ನಡೆಯಲಿದೆ
  • ಟೋಕಿಯೋ ಒಲಿಂಪಿಕ್ಸ್​ನಲ್ಲಿ ವಿಶ್ವ ಚಾಂಪಿಯನ್​ ಪಿವಿ ಸಿಂಧು ಇಂದು ಕಣಕ್ಕಿಳಿಯಲಿದ್ದಾರೆ
  • ತಮಿಳು ಖ್ಯಾತ ನಟ ಧನುಶ್​ಗೆ ಜನ್ಮದಿನದ ಸಂಭ್ರಮ
  • ವೀಸಾ ಸಮಸ್ಯೆಯಿಂದ ಜರ್ಮನಿಯಲ್ಲಿರುವ ಕುಸ್ತಿಪಟು ವಿನೇಶ್ ಫೋಗಟ್ ಇಂದು ಟೋಕಿಯೋಗೆ ಪ್ರಯಾಣ
  • ಸಚಿವ ಆಕಾಂಕ್ಷಿಗಳಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ

  • ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
  • ನವದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
  • ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಲಿದ್ದಾರೆ
  • ​ಪೆಗಾಸಸ್​ ಗೂಡಚರ್ಯೆ ಪ್ರಕರಣ: 32 ಸದಸ್ಯರ ಸಂಸದೀಯ ಸ್ಥಾಯಿ ಸಮಿತಿ ಸಭೆ, ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೋಪ್ಯತೆ ವಿಷಯದ ಬಗ್ಗೆ ಚರ್ಚೆ
  • ಕೊಲಂಬೊದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ನಡೆಯಲಿದೆ
  • ಟೋಕಿಯೋ ಒಲಿಂಪಿಕ್ಸ್​ನಲ್ಲಿ ವಿಶ್ವ ಚಾಂಪಿಯನ್​ ಪಿವಿ ಸಿಂಧು ಇಂದು ಕಣಕ್ಕಿಳಿಯಲಿದ್ದಾರೆ
  • ತಮಿಳು ಖ್ಯಾತ ನಟ ಧನುಶ್​ಗೆ ಜನ್ಮದಿನದ ಸಂಭ್ರಮ
  • ವೀಸಾ ಸಮಸ್ಯೆಯಿಂದ ಜರ್ಮನಿಯಲ್ಲಿರುವ ಕುಸ್ತಿಪಟು ವಿನೇಶ್ ಫೋಗಟ್ ಇಂದು ಟೋಕಿಯೋಗೆ ಪ್ರಯಾಣ
  • ಸಚಿವ ಆಕಾಂಕ್ಷಿಗಳಿಂದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.