ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

author img

By

Published : May 22, 2021, 6:56 AM IST

ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳು ನಿಮಗೆ ತಿಳಿದಿರಲಿ.

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..
  • ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರಿಗೆ ಕೊರೊನಾ ವ್ಯಾಕ್ಸಿನೇಷನ್​ ಪುನಾರಂಭ
  • ಇಂದು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬ್ಲ್ಯಾಕ್​ ಫಂಗಸ್​ ಚಿಕಿತ್ಸೆಗೆ 10 ಸಾವಿರ ಔಷಧ ರವಾನೆ
  • ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಆನ್​ಲೈನ್​ನಲ್ಲಿ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ
  • ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದ ಖ್ಯಾತ ಛಾಯಾಗ್ರಾಹಕ ನೇತ್ರರಾಜು ಅಂತ್ಯಸಂಸ್ಕಾರ
  • ಕಾಂಗ್ರೆಸ್ ಟೂಲ್ ಕಿಟ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ಶಾಸಕರ ಮಾಧ್ಯಮಗೋಷ್ಟಿ
  • ರಾಜ್ಯ ಸರ್ಕಾರದಿಂದ ಲಾಕ್​ಡೌನ್ ವಿಸ್ತರಣೆ ಕುರಿತಂತೆ ಬೆಂಗಳೂರಿನಲ್ಲಿ ಹೋಟೆಲ್ ಅಸೋಸಿಯೇಷನ್ ಸಭೆ
  • ಮೈಸೂರಿನಲ್ಲಿ ಅನಾರೋಗ್ಯದಿಂದ ವಿಧಿವಶರಾದ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ಅಂತ್ಯಕ್ರಿಯೆ
  • ತಮಿಳುನಾಡಿನಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಅಲ್ಲಿನ ರಾಜ್ಯ ಸರ್ಕಾರದಿಂದ ಇಂದು ನಿರ್ಧಾರ
  • ಲಾಕ್​ಡೌನ್​ನಿಂದ ನೇಪಾಳದಲ್ಲಿ ಸಿಲುಕಿರುವ 26 ವಲಸಿಗರು ತಮ್ಮ ಸ್ವಂತ ರಾಜ್ಯಕ್ಕೆ ಆಗಮನ
  • ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚೆ ನಡೆಸಲು ತಮಿಳುನಾಡಿನಲ್ಲಿ ಸಿಎಂ ನೇತೃತ್ವದಲ್ಲಿ ಸರ್ವಪಕ್ಷ ಸಭೆ

  • ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರಿಗೆ ಕೊರೊನಾ ವ್ಯಾಕ್ಸಿನೇಷನ್​ ಪುನಾರಂಭ
  • ಇಂದು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬ್ಲ್ಯಾಕ್​ ಫಂಗಸ್​ ಚಿಕಿತ್ಸೆಗೆ 10 ಸಾವಿರ ಔಷಧ ರವಾನೆ
  • ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಆನ್​ಲೈನ್​ನಲ್ಲಿ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ
  • ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದ ಖ್ಯಾತ ಛಾಯಾಗ್ರಾಹಕ ನೇತ್ರರಾಜು ಅಂತ್ಯಸಂಸ್ಕಾರ
  • ಕಾಂಗ್ರೆಸ್ ಟೂಲ್ ಕಿಟ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ಶಾಸಕರ ಮಾಧ್ಯಮಗೋಷ್ಟಿ
  • ರಾಜ್ಯ ಸರ್ಕಾರದಿಂದ ಲಾಕ್​ಡೌನ್ ವಿಸ್ತರಣೆ ಕುರಿತಂತೆ ಬೆಂಗಳೂರಿನಲ್ಲಿ ಹೋಟೆಲ್ ಅಸೋಸಿಯೇಷನ್ ಸಭೆ
  • ಮೈಸೂರಿನಲ್ಲಿ ಅನಾರೋಗ್ಯದಿಂದ ವಿಧಿವಶರಾದ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ಅಂತ್ಯಕ್ರಿಯೆ
  • ತಮಿಳುನಾಡಿನಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಅಲ್ಲಿನ ರಾಜ್ಯ ಸರ್ಕಾರದಿಂದ ಇಂದು ನಿರ್ಧಾರ
  • ಲಾಕ್​ಡೌನ್​ನಿಂದ ನೇಪಾಳದಲ್ಲಿ ಸಿಲುಕಿರುವ 26 ವಲಸಿಗರು ತಮ್ಮ ಸ್ವಂತ ರಾಜ್ಯಕ್ಕೆ ಆಗಮನ
  • ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚೆ ನಡೆಸಲು ತಮಿಳುನಾಡಿನಲ್ಲಿ ಸಿಎಂ ನೇತೃತ್ವದಲ್ಲಿ ಸರ್ವಪಕ್ಷ ಸಭೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.