- ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರಿಂದ ಅಮೆರಿಕದ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ
- ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಯುಎಇ ಮಾತುಕತೆ ಆರಂಭ
- ಜಪಾನ್ ವಿದೇಶಾಂಗ ಸಚಿವರೊಂದಿಗೆ ದ.ಕೊರಿಯಾದ ವಿದೇಶಾಂಗ ಸಚಿವ ಚುಂಗ್ ಇಯು-ಯಂಗ್ ಸಭೆ
- ರಾಜ್ಯದಲ್ಲಿ ಅಮೃತ ಗ್ರಾಮ ಪಂಚಾಯ್ತಿ ಯೋಜನೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಚಾಲನೆ
- ಉತ್ತರ ಕನ್ನಡದಲ್ಲಿ 13 ದಿನದ ಹಿಂದೆ ಮೃತಪಟ್ಟ ಹಿರಿಯ ಬೌದ್ಧ ಬಿಕ್ಕು ಯಶಿ ಫೋನತ್ಸೋ ಅಂತ್ಯಕ್ರಿಯೆ
- ಶಿರೂರು ಮಠಕ್ಕೆ ಅಪ್ರಾಪ್ತ ಮಠಾಧೀಶರ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್ನಲ್ಲಿ ವಿಚಾರಣೆ
- ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿ
- ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ವಿಚಾರವಾಗಿ ಡಾ.ಶಂಕರ್ ಗುಹಾ ದ್ವಾರಕನಾಥ ಸುದ್ದಿಗೋಷ್ಠಿ
- ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿ ಆಕ್ಸಿಜನ್ ಘಟಕಕ್ಕೆ ಚಾಲನೆ ನೀಡಲಿರುವ ಸಿಎಂ
- ಅಡಿಕೆ ಸಹಕಾರ ಮಹಾಮಂಡಳ ಅಧ್ಯಕ್ಷ ಮಂಜಪ್ಪ ಹೊಸಬಾಳೆ ಮತ್ತು ನಿಯೋಗದಿಂದ ಸಿಎಂ ಭೇಟಿ
- ಶಿವಮೊಗ್ಗ ಜಿಲ್ಲೆಯ ಶರಾವತಿ ಅಭಯಾರಣ್ಯ, ಅರಣ್ಯ ಕಾನೂನು ಬಗ್ಗೆ ಸಿಎಂ ಅವರಿಂದ ಚರ್ಚೆ
- ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - news today
ಇಂದಿನ ಪ್ರಮುಖ ವಿದ್ಯಮಾನಗಳ ಮಾಹಿತಿ ತಿಳಿದುಕೊಳ್ಳಿ..
![News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ news today](https://etvbharatimages.akamaized.net/etvbharat/prod-images/768-512-13144573-thumbnail-3x2-nt.jpg?imwidth=3840)
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
- ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರಿಂದ ಅಮೆರಿಕದ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ
- ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಯುಎಇ ಮಾತುಕತೆ ಆರಂಭ
- ಜಪಾನ್ ವಿದೇಶಾಂಗ ಸಚಿವರೊಂದಿಗೆ ದ.ಕೊರಿಯಾದ ವಿದೇಶಾಂಗ ಸಚಿವ ಚುಂಗ್ ಇಯು-ಯಂಗ್ ಸಭೆ
- ರಾಜ್ಯದಲ್ಲಿ ಅಮೃತ ಗ್ರಾಮ ಪಂಚಾಯ್ತಿ ಯೋಜನೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಚಾಲನೆ
- ಉತ್ತರ ಕನ್ನಡದಲ್ಲಿ 13 ದಿನದ ಹಿಂದೆ ಮೃತಪಟ್ಟ ಹಿರಿಯ ಬೌದ್ಧ ಬಿಕ್ಕು ಯಶಿ ಫೋನತ್ಸೋ ಅಂತ್ಯಕ್ರಿಯೆ
- ಶಿರೂರು ಮಠಕ್ಕೆ ಅಪ್ರಾಪ್ತ ಮಠಾಧೀಶರ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್ನಲ್ಲಿ ವಿಚಾರಣೆ
- ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿ
- ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ವಿಚಾರವಾಗಿ ಡಾ.ಶಂಕರ್ ಗುಹಾ ದ್ವಾರಕನಾಥ ಸುದ್ದಿಗೋಷ್ಠಿ
- ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನಲ್ಲಿ ಆಕ್ಸಿಜನ್ ಘಟಕಕ್ಕೆ ಚಾಲನೆ ನೀಡಲಿರುವ ಸಿಎಂ
- ಅಡಿಕೆ ಸಹಕಾರ ಮಹಾಮಂಡಳ ಅಧ್ಯಕ್ಷ ಮಂಜಪ್ಪ ಹೊಸಬಾಳೆ ಮತ್ತು ನಿಯೋಗದಿಂದ ಸಿಎಂ ಭೇಟಿ
- ಶಿವಮೊಗ್ಗ ಜಿಲ್ಲೆಯ ಶರಾವತಿ ಅಭಯಾರಣ್ಯ, ಅರಣ್ಯ ಕಾನೂನು ಬಗ್ಗೆ ಸಿಎಂ ಅವರಿಂದ ಚರ್ಚೆ
- ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ