ETV Bharat / bharat

ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು

author img

By

Published : Apr 23, 2022, 6:35 AM IST

ಇಂದಿನ ಪ್ರಮುಖ ವಿದ್ಯಮಾನಗಳು..

news today
ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು
  • ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ : ಸಿಎಂ ಬೊಮ್ಮಾಯಿ ಭಾಗಿ
  • ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್​ನಲ್ಲಿ ಬೆಂಗಳೂರು ಜಿಲ್ಲಾ ಕೋರ್ ಕಮಿಟಿ ಸಭೆ, ಬೆಂಗಳೂರು ಜಿಲ್ಲಾ ಬಿಜೆಪಿ ಪ್ರಮುಖರ ಸಭೆ
  • ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಬೊಮ್ಮಾಯಿ ಅವರಿಂದ ಪೂರ್ವಭಾವಿ ಸಭೆ
  • ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಲಿರುವ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ
  • ಬೆಂಗಳೂರಿನ ಕೆಂಗೇರಿಯಲ್ಲಿ ಆದಿಶಕ್ತಿ ಶ್ರೀ ಎಲ್ಲಮ್ಮದೇವಿ ಕರಗ ಮಹೋತ್ಸವ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
  • ಬೆಂಗಳೂರಿನಲ್ಲಿ ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್​ನ ಸುವರ್ಣಮಹೋತ್ಸವ ಸಮಾರಂಭ : ದೇವೇಗೌಡ, ಡಿಕೆಶಿ ಭಾಗಿ
  • ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶೆಟ್ಟರ್, ಮಾಜಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ
  • ನಿರ್ದೇಶಕ ರಾಮ್ ಗೋಪಾಲ್​​ ​ವರ್ಮಾ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೊಸ ಸಿನಿಮಾ ಘೋಷಣೆ
  • ಶನಿವಾರ ರಾತ್ರಿ 9-30ರಿಂದ ಬೆಂಗಳೂರಿನ 'ನಮ್ಮ ಮೆಟ್ರೋ' ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ
  • ಐಪಿಎಲ್ 2022 : ಕೋಲ್ಕತಾ ನೈಟ್ ರೈಡರ್ಸ್ ಮತ್ತು ಗುಜರಾತ್​ ಜೈಂಟ್ಸ್​ ಹಾಗೂ ಆರ್​ಸಿಬಿ ಮತ್ತು ಹೈದರಾಬಾದ್ ತಂಡಗಳ ಹಣಾಹಣಿ

  • ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ : ಸಿಎಂ ಬೊಮ್ಮಾಯಿ ಭಾಗಿ
  • ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್​ನಲ್ಲಿ ಬೆಂಗಳೂರು ಜಿಲ್ಲಾ ಕೋರ್ ಕಮಿಟಿ ಸಭೆ, ಬೆಂಗಳೂರು ಜಿಲ್ಲಾ ಬಿಜೆಪಿ ಪ್ರಮುಖರ ಸಭೆ
  • ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಬೊಮ್ಮಾಯಿ ಅವರಿಂದ ಪೂರ್ವಭಾವಿ ಸಭೆ
  • ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಲಿರುವ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ
  • ಬೆಂಗಳೂರಿನ ಕೆಂಗೇರಿಯಲ್ಲಿ ಆದಿಶಕ್ತಿ ಶ್ರೀ ಎಲ್ಲಮ್ಮದೇವಿ ಕರಗ ಮಹೋತ್ಸವ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
  • ಬೆಂಗಳೂರಿನಲ್ಲಿ ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್​ನ ಸುವರ್ಣಮಹೋತ್ಸವ ಸಮಾರಂಭ : ದೇವೇಗೌಡ, ಡಿಕೆಶಿ ಭಾಗಿ
  • ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶೆಟ್ಟರ್, ಮಾಜಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ
  • ನಿರ್ದೇಶಕ ರಾಮ್ ಗೋಪಾಲ್​​ ​ವರ್ಮಾ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೊಸ ಸಿನಿಮಾ ಘೋಷಣೆ
  • ಶನಿವಾರ ರಾತ್ರಿ 9-30ರಿಂದ ಬೆಂಗಳೂರಿನ 'ನಮ್ಮ ಮೆಟ್ರೋ' ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ
  • ಐಪಿಎಲ್ 2022 : ಕೋಲ್ಕತಾ ನೈಟ್ ರೈಡರ್ಸ್ ಮತ್ತು ಗುಜರಾತ್​ ಜೈಂಟ್ಸ್​ ಹಾಗೂ ಆರ್​ಸಿಬಿ ಮತ್ತು ಹೈದರಾಬಾದ್ ತಂಡಗಳ ಹಣಾಹಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.