ETV Bharat / bharat

ಆಕ್ಸಿಜನ್ ಕಾನ್ಸಂಟ್ರೇಟರ್ ಅಕ್ರಮ ಸಂಗ್ರಹ; ಉದ್ಯಮಿ ಕಲ್ರಾಗೆ ಜಾಮೀನು ನಿರಾಕರಣೆ

author img

By

Published : May 14, 2021, 5:26 PM IST

ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ಉದ್ಯಮಿ ನವನೀತ್ ಕಲ್ರಾಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಮೇ 18 ಕ್ಕೆ ವಿಚಾರಣೆ ಮುಂದೂಡಿದೆ.

ನವನೀತ್ ಕಲ್ರಾ
ನವನೀತ್ ಕಲ್ರಾ

ನವದೆಹಲಿ: ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ಉದ್ಯಮಿ ನವನೀತ್ ಕಲ್ರಾಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್, ಕಲ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲದೆ, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್ ಮೇ 18 ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ:ಚಿತ್ರಕೂಟ್​​​ ಜೈಲಿನಲ್ಲಿ ಗ್ಯಾಂಗ್​ವಾರ್​: ಮೂವರು ಕೈದಿಗಳು ಗುಂಡೇಟಿಗೆ ಬಲಿ

ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಉದ್ಯಮಿ ನವನೀತ್ ಕಲ್ರಾ ಒಡೆತನದ ಕೆಫೆಯೂ ಸೇರಿ ಕೆಲವೆಡೆ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಸಂಗ್ರಹಿಸಿದ್ದವರ ಮೇಲೆ ಪೊಲೀಸ್ ದಾಳಿ ನಡೆದಿತ್ತು. ಅದರಲ್ಲಿ ಕಲ್ರಾ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಸಂಗ್ರಹಿಸಿರುವುದು ಪತ್ತೆಯಾಗಿತ್ತು.

ನವದೆಹಲಿ: ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ಉದ್ಯಮಿ ನವನೀತ್ ಕಲ್ರಾಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್, ಕಲ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಅಲ್ಲದೆ, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್ ಮೇ 18 ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ಓದಿ:ಚಿತ್ರಕೂಟ್​​​ ಜೈಲಿನಲ್ಲಿ ಗ್ಯಾಂಗ್​ವಾರ್​: ಮೂವರು ಕೈದಿಗಳು ಗುಂಡೇಟಿಗೆ ಬಲಿ

ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಉದ್ಯಮಿ ನವನೀತ್ ಕಲ್ರಾ ಒಡೆತನದ ಕೆಫೆಯೂ ಸೇರಿ ಕೆಲವೆಡೆ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್​ಗಳನ್ನು ಸಂಗ್ರಹಿಸಿದ್ದವರ ಮೇಲೆ ಪೊಲೀಸ್ ದಾಳಿ ನಡೆದಿತ್ತು. ಅದರಲ್ಲಿ ಕಲ್ರಾ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಸಂಗ್ರಹಿಸಿರುವುದು ಪತ್ತೆಯಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.