ETV Bharat / bharat

Video... ಪಂಜಾಬ್​ ಸಿಎಂ ವಿರುದ್ಧ ಪ್ರತಿಭಟನೆ: ಉದ್ವಿಗ್ನ ವಾತಾವರಣದ ವೇಳೆ ಕೆಲ ಪೊಲೀಸರಿಗೆ ಗಾಯ - ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ

ಪಂಜಾಬ್​ ನೂತನ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ ನಿವಾಸದ ಮುಂದೆ ನಡೆಯುತ್ತಿದ್ದ ಪ್ರತಿಭಟನೆ ಉದ್ವಿಗ್ನಗೊಂಡಿದೆ. ಈ ಪರಿಣಾಮ ಕೆಲ ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

CM Channi's house
CM Channi's house
author img

By

Published : Oct 12, 2021, 10:01 PM IST

Updated : Oct 12, 2021, 10:45 PM IST

ರೂಪನಗರ(ಪಂಜಾಬ್​): ವಿವಿಧ ಬೇಡಿಕೆ ಈಡೇರಿಕೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಉದ್ವಿಗ್ನ ವಾತಾವರಣದ ವೇಳೆ ಕೆಲ ಪೊಲೀಸರಿಗೆ ಗಾಯ

ಪಂಜಾಬ್​ನ ಮೊರಿಂಡಾದಲ್ಲಿರುವ ಸಿಎಂ ಖಾಸಗಿ ನಿವಾಸದ ಎದುರು ವಿವಿಧ ಸಂಘಟನೆಯ ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದರು. ಈ ವೇಳೆ, ವಾತಾವರಣ ಹದಗೆಟ್ಟ ಕಾರಣ, ಕೆಲವರು ಬ್ಯಾರಿಕೇಡ್​​ ಹಿಂದಕ್ಕೆ ತಳ್ಳಲು ಯತ್ನಿಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ, ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ.

ಇದನ್ನೂ ಓದಿರಿ: ಅಫ್ಘಾನಿಸ್ತಾನ ಭಯೋತ್ಪಾದನೆಯ ಮೂಲವಾಗುವುದನ್ನ ತಡೆಯಿರಿ: ಜಿ-20 ಶೃಂಗಸಭೆಯಲ್ಲಿ ನಮೋ

ಕೆಲ ನಿಮಿಷಗಳ ಕಾಲ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಕೆಲ ಪೊಲೀಸರು ಹಲ್ಲೆಗೊಳಗಾಗಿದ್ದಾಗಿ ತಿಳಿದು ಬಂದಿದೆ.

ರೂಪನಗರ(ಪಂಜಾಬ್​): ವಿವಿಧ ಬೇಡಿಕೆ ಈಡೇರಿಕೆ ಮಾಡುವಂತೆ ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಚನ್ನಿ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದು, ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದಾರೆ.

ಉದ್ವಿಗ್ನ ವಾತಾವರಣದ ವೇಳೆ ಕೆಲ ಪೊಲೀಸರಿಗೆ ಗಾಯ

ಪಂಜಾಬ್​ನ ಮೊರಿಂಡಾದಲ್ಲಿರುವ ಸಿಎಂ ಖಾಸಗಿ ನಿವಾಸದ ಎದುರು ವಿವಿಧ ಸಂಘಟನೆಯ ಪ್ರತಿಭಟನಾಕಾರರು ಧರಣಿ ನಡೆಸುತ್ತಿದ್ದರು. ಈ ವೇಳೆ, ವಾತಾವರಣ ಹದಗೆಟ್ಟ ಕಾರಣ, ಕೆಲವರು ಬ್ಯಾರಿಕೇಡ್​​ ಹಿಂದಕ್ಕೆ ತಳ್ಳಲು ಯತ್ನಿಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ, ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ.

ಇದನ್ನೂ ಓದಿರಿ: ಅಫ್ಘಾನಿಸ್ತಾನ ಭಯೋತ್ಪಾದನೆಯ ಮೂಲವಾಗುವುದನ್ನ ತಡೆಯಿರಿ: ಜಿ-20 ಶೃಂಗಸಭೆಯಲ್ಲಿ ನಮೋ

ಕೆಲ ನಿಮಿಷಗಳ ಕಾಲ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಕೆಲ ಪೊಲೀಸರು ಹಲ್ಲೆಗೊಳಗಾಗಿದ್ದಾಗಿ ತಿಳಿದು ಬಂದಿದೆ.

Last Updated : Oct 12, 2021, 10:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.