ETV Bharat / bharat

ಕಾಶ್ಮೀರದಲ್ಲಿ ಕಂದಕಕ್ಕೆ ವಾಹನ ಉರುಳಿ ಐದು ಮಂದಿ ದುರ್ಮರಣ: ಪ್ರಧಾನಿ ಸಂತಾಪ

author img

By

Published : Jul 3, 2021, 4:04 AM IST

ಪ್ಯಾಸೆಂಜರ್ ವಾಹನವೊಂದು ಕಂದಕಕ್ಕೆ ಉರುಳಿ ಐದು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

PM Modi condoles death of five people in road accident in J&Ks Ramban
ಕಾಶ್ಮೀರದಲ್ಲಿ ಕಂದಕಕ್ಕೆ ವಾಹನ ಉರುಳಿ ಐದು ಮಂದಿ ದುರ್ಮರಣ: ಪ್ರಧಾನಿ ಸಂತಾಪ

ರಾಂಬನ್, ಜಮ್ಮು ಕಾಶ್ಮೀರ : ಕಂದಕದೊಳಗೆ ವಾಹನ ಉರುಳಿ ಐದು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ಐದು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಂಬನ್​​ನ ರಾಜ್ಯ ಹೆದ್ದಾರಿ 44ರಲ್ಲಿ ಪ್ಯಾಸೆಂಜರ್ ವಾಹನವೊಂದು ಮತ್ತೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿಯಾಗಿ, ಆಳ ಕಂದರಕ್ಕೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • Pained by the loss of lives due to an accident in Ramban, Jammu and Kashmir. Condolences to those who lost their loved ones. I pray that the injured recover soon: PM @narendramodi

    — PMO India (@PMOIndia) July 2, 2021 " class="align-text-top noRightClick twitterSection" data=" ">

ಘಟನೆಯ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಚೇರಿ ದುರಂತದಲ್ಲಿ ಮೃತಪಟ್ಟರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಮಾನಹಾನಿಕಾರಕ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತರಲು ಕಾರಣ ಬಹಿರಂಗಪಡಿಸಿದ ಡಿವಿಎಸ್​

ರಾಂಬನ್, ಜಮ್ಮು ಕಾಶ್ಮೀರ : ಕಂದಕದೊಳಗೆ ವಾಹನ ಉರುಳಿ ಐದು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ಐದು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಂಬನ್​​ನ ರಾಜ್ಯ ಹೆದ್ದಾರಿ 44ರಲ್ಲಿ ಪ್ಯಾಸೆಂಜರ್ ವಾಹನವೊಂದು ಮತ್ತೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿಯಾಗಿ, ಆಳ ಕಂದರಕ್ಕೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  • Pained by the loss of lives due to an accident in Ramban, Jammu and Kashmir. Condolences to those who lost their loved ones. I pray that the injured recover soon: PM @narendramodi

    — PMO India (@PMOIndia) July 2, 2021 " class="align-text-top noRightClick twitterSection" data=" ">

ಘಟನೆಯ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಚೇರಿ ದುರಂತದಲ್ಲಿ ಮೃತಪಟ್ಟರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಮಾನಹಾನಿಕಾರಕ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತರಲು ಕಾರಣ ಬಹಿರಂಗಪಡಿಸಿದ ಡಿವಿಎಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.