- ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅವರಿಂದ ಬೆಳಗ್ಗೆ 11ಕ್ಕೆ ಆತಿಥ್ಯ
- ಇಂದು ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಪ್ರವಾಸ: ಕನ್ನಡ ಭಂಟರ ಕಾರ್ಯಕ್ರಮಗಳಲ್ಲಿ ಭಾಗಿ
- ವಿಧಾನಸೌಧದಲ್ಲಿ ಬೆಳಗ್ಗೆ 8.30ಕ್ಕೆ ವಿಶ್ವ ಅಂಗಾಂಗ ದಾನ ದಿನಾಚರಣೆ - ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್ ಭಾಗಿ
- ಹರ್ ಘರ್ ತಿರಂಗಾ - ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಚಾಲನೆ
- ಬೆಂಗಳೂರಿನ ಟೌನ್ ಹಾಲ್ನಲ್ಲಿ ವಿಭಜನೆಯ ದುರಂತದ ಸ್ಮರಣೆಯ ದಿನದ ನಿಮಿತ್ತ ಛಾಯಾಚಿತ್ರ ಪ್ರದರ್ಶನ
- ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ಸಿದ್ಧತೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಪೊಲೀಸ್ ಆಯುಕ್ತರಿಂದ ಸುದ್ದಿಗೋಷ್ಠಿ
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತರಿಗೆ ಮೋದಿ ಆತಿಥ್ಯ ಸೇರಿ ಪ್ರಮುಖ ಸುದ್ದಿಗಳಿವು
ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತರಿಗೆ ಪ್ರಧಾನಿ ಮೋದಿ ಆತಿಥ್ಯ, ವಿಶ್ವ ಅಂಗಾಂಗ ದಾನ ದಿನಾಚರಣೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ...
![ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತರಿಗೆ ಮೋದಿ ಆತಿಥ್ಯ ಸೇರಿ ಪ್ರಮುಖ ಸುದ್ದಿಗಳಿವು Etv Bharat News today](https://etvbharatimages.akamaized.net/etvbharat/prod-images/768-512-16089727-thumbnail-3x2-nain.jpg?imwidth=3840)
Etv Bharat News today
- ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅವರಿಂದ ಬೆಳಗ್ಗೆ 11ಕ್ಕೆ ಆತಿಥ್ಯ
- ಇಂದು ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಪ್ರವಾಸ: ಕನ್ನಡ ಭಂಟರ ಕಾರ್ಯಕ್ರಮಗಳಲ್ಲಿ ಭಾಗಿ
- ವಿಧಾನಸೌಧದಲ್ಲಿ ಬೆಳಗ್ಗೆ 8.30ಕ್ಕೆ ವಿಶ್ವ ಅಂಗಾಂಗ ದಾನ ದಿನಾಚರಣೆ - ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್ ಭಾಗಿ
- ಹರ್ ಘರ್ ತಿರಂಗಾ - ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಚಾಲನೆ
- ಬೆಂಗಳೂರಿನ ಟೌನ್ ಹಾಲ್ನಲ್ಲಿ ವಿಭಜನೆಯ ದುರಂತದ ಸ್ಮರಣೆಯ ದಿನದ ನಿಮಿತ್ತ ಛಾಯಾಚಿತ್ರ ಪ್ರದರ್ಶನ
- ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ಸಿದ್ಧತೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಪೊಲೀಸ್ ಆಯುಕ್ತರಿಂದ ಸುದ್ದಿಗೋಷ್ಠಿ