ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜ್ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮರಾಠ ಯೋಧನಿಗೆ ಗೌರವ ಸಲ್ಲಿಸಿದರು. ಇದೇ ವೇಳೆ ಆತನ ಆಡಳಿತ ಯುಗವು ದೇಶವನ್ನು ಪ್ರೇರೇಪಿಸುತ್ತದೆ ಎಂದೇಳಿದರು.
ಭಾರತ ಮಾತೆಯ ಶ್ರೇಷ್ಠ ಪುತ್ರರಲ್ಲಿ ಶಿವಾಜಿ ಕೂಡ ಒಬ್ಬರು. ಇಂದು ಆ ಮರಾಠ ಯೋಧನ ಜನ್ಮದಿನ. ಅವರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ಅದಮ್ಯ ಧೈರ್ಯ, ಅದ್ಭುತ ಶೌರ್ಯ ಮತ್ತು ಅಸಾಧಾರಣ ಬುದ್ಧಿವಂತಿಕೆಯ ಕಥೆಗಳು ದೇಶವಾಸಿಗಳಿಗೆ ಯುಗ ಯುಗದಿಂದ ಸ್ಫೂರ್ತಿ ನೀಡುತ್ತವೆ ಎಂದು ಟ್ವೀಟ್ ಮಾಡಿದ್ದಾರೆ.
-
मां भारती के अमर सपूत छत्रपति शिवाजी महाराज को उनकी जयंती पर शत-शत नमन। उनके अदम्य साहस, अद्भुत शौर्य और असाधारण बुद्धिमत्ता की गाथा देशवासियों को युगों-युगों तक प्रेरित करती रहेगी। जय शिवाजी! pic.twitter.com/3vhVgBYp5R
— Narendra Modi (@narendramodi) February 19, 2021 " class="align-text-top noRightClick twitterSection" data="
">मां भारती के अमर सपूत छत्रपति शिवाजी महाराज को उनकी जयंती पर शत-शत नमन। उनके अदम्य साहस, अद्भुत शौर्य और असाधारण बुद्धिमत्ता की गाथा देशवासियों को युगों-युगों तक प्रेरित करती रहेगी। जय शिवाजी! pic.twitter.com/3vhVgBYp5R
— Narendra Modi (@narendramodi) February 19, 2021मां भारती के अमर सपूत छत्रपति शिवाजी महाराज को उनकी जयंती पर शत-शत नमन। उनके अदम्य साहस, अद्भुत शौर्य और असाधारण बुद्धिमत्ता की गाथा देशवासियों को युगों-युगों तक प्रेरित करती रहेगी। जय शिवाजी! pic.twitter.com/3vhVgBYp5R
— Narendra Modi (@narendramodi) February 19, 2021
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಮುಂಬೈನಲ್ಲಿ ಮರಾಠ ಯೋಧ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು.