ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ದೇಶ ವಿಭಜನೆಯ ಕರಾಳ ನೆನಪಿನ ದಿನವಾದ ಇಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ಸ್ಮರಿಸಿದರು. ವಿಭಜನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರನ್ನು ಸ್ಮರಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಅವರು ಹೇಳಿದರು.
ದೇಶ ವಿಭಜನೆಯಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ಸಂದರ್ಭವೇ ’ವಿಭಜನೆಯ ಸಂಸ್ಮರಣಾ ದಿನ'ವಾಗಿದೆ. ಇದರೊಂದಿಗೆ, ಈ ದಿನ ಸ್ಥಳಾಂತರದ ಭಾರವನ್ನು ಹೊರಲು ಒತ್ತಾಯಿಸಲ್ಪಟ್ಟವರ ನೋವು ಮತ್ತು ಹೋರಾಟವನ್ನು ನಮಗೆ ನೆನಪಿಸುತ್ತದೆ. ಅಂತಹ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ" ಎಂದು ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
-
विभाजन विभीषिका स्मृति दिवस उन भारतवासियों को श्रद्धापूर्वक स्मरण करने का अवसर है, जिनका जीवन देश के बंटवारे की बलि चढ़ गया। इसके साथ ही यह दिन उन लोगों के कष्ट और संघर्ष की भी याद दिलाता है, जिन्हें विस्थापन का दंश झेलने को मजबूर होना पड़ा। ऐसे सभी लोगों को मेरा शत-शत नमन।
— Narendra Modi (@narendramodi) August 14, 2023 " class="align-text-top noRightClick twitterSection" data="
">विभाजन विभीषिका स्मृति दिवस उन भारतवासियों को श्रद्धापूर्वक स्मरण करने का अवसर है, जिनका जीवन देश के बंटवारे की बलि चढ़ गया। इसके साथ ही यह दिन उन लोगों के कष्ट और संघर्ष की भी याद दिलाता है, जिन्हें विस्थापन का दंश झेलने को मजबूर होना पड़ा। ऐसे सभी लोगों को मेरा शत-शत नमन।
— Narendra Modi (@narendramodi) August 14, 2023विभाजन विभीषिका स्मृति दिवस उन भारतवासियों को श्रद्धापूर्वक स्मरण करने का अवसर है, जिनका जीवन देश के बंटवारे की बलि चढ़ गया। इसके साथ ही यह दिन उन लोगों के कष्ट और संघर्ष की भी याद दिलाता है, जिन्हें विस्थापन का दंश झेलने को मजबूर होना पड़ा। ऐसे सभी लोगों को मेरा शत-शत नमन।
— Narendra Modi (@narendramodi) August 14, 2023