ETV Bharat / bharat

2022ರ ಚುನಾವಣೆ ಮೇಲೆ ಕಣ್ಣು: ಪಂಜಾಬ್​ ಸಿಎಂಗೆ ಪ್ರಧಾನ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್​!

ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಇದೀಗ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್​ ಅವರ ರಾಜಕೀಯ ಸಲಹೆಗಾರನಾಗಿ ಆಯ್ಕೆಯಾಗಿದ್ದಾರೆ.

author img

By

Published : Mar 1, 2021, 6:27 PM IST

Prashant Kishor
Prashant Kishor

ಅಮೃತಸರ್​(ಪಂಜಾಬ್​): 2022ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿರುವ ಪಂಜಾಬ್ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​, ಇದೀಗ ತಮ್ಮ ರಾಜಕೀಯ ಪ್ರಧಾನ ಸಲಹೆಗಾರನಾಗಿ ಪ್ರಶಾಂತ್ ಕಿಶೋರ್​ಗೆ ಸೇರಿಸಿಕೊಂಡಿದ್ದಾರೆ.

  • Happy to share that @PrashantKishor has joined me as my Principal Advisor. Look forward to working together for the betterment of the people of Punjab!

    — Capt.Amarinder Singh (@capt_amarinder) March 1, 2021 " class="align-text-top noRightClick twitterSection" data=" ">

2017ರ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿ ಸರ್ಕಾರ ರಚನೆ ಮಾಡುವಲ್ಲಿ ಅಮರೀಂದರ್ ಸಿಂಗ್ ಯಶಸ್ವಿಯಾಗಿದ್ದರು. ಇದೀಗ ಮತ್ತೊಂದು ಅವಧಿ ಮೇಲೆ ಕಣ್ಣಿಟ್ಟಿರುವ ಅವರು, ಚುನಾವಣಾ ರಣತಂತ್ರದ ಪರಿಣಿತ ಪ್ರಶಾಂತ್ ಕಿಶೋರ್​ಗೆ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೂರು ತಿಂಗಳ ಬಳಿಕ ರಾಜಸ್ಥಾನಕ್ಕೆ ವಸುಂಧರಾ ರಾಜೇ.. ಮಾ. 8ರಿಂದ ಧಾರ್ಮಿಕ ಯಾತ್ರೆ!

ಈಗಾಗಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಆರ್​ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್​ ಅವರಿಗೆ ರಾಜಕೀಯ ಸಲಹೆಗಾರನಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ಪ್ರಶಾಂತ್ ಕಿಶೋರ್ ಇವರ ತಂಡದಲ್ಲಿ ಸಾಕಷ್ಟು ಯೋಜನೆ ಘೋಷಣೆ ಮಾಡಿದ್ದರು.

ಅಮೃತಸರ್​(ಪಂಜಾಬ್​): 2022ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿರುವ ಪಂಜಾಬ್ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​, ಇದೀಗ ತಮ್ಮ ರಾಜಕೀಯ ಪ್ರಧಾನ ಸಲಹೆಗಾರನಾಗಿ ಪ್ರಶಾಂತ್ ಕಿಶೋರ್​ಗೆ ಸೇರಿಸಿಕೊಂಡಿದ್ದಾರೆ.

  • Happy to share that @PrashantKishor has joined me as my Principal Advisor. Look forward to working together for the betterment of the people of Punjab!

    — Capt.Amarinder Singh (@capt_amarinder) March 1, 2021 " class="align-text-top noRightClick twitterSection" data=" ">

2017ರ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿ ಸರ್ಕಾರ ರಚನೆ ಮಾಡುವಲ್ಲಿ ಅಮರೀಂದರ್ ಸಿಂಗ್ ಯಶಸ್ವಿಯಾಗಿದ್ದರು. ಇದೀಗ ಮತ್ತೊಂದು ಅವಧಿ ಮೇಲೆ ಕಣ್ಣಿಟ್ಟಿರುವ ಅವರು, ಚುನಾವಣಾ ರಣತಂತ್ರದ ಪರಿಣಿತ ಪ್ರಶಾಂತ್ ಕಿಶೋರ್​ಗೆ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೂರು ತಿಂಗಳ ಬಳಿಕ ರಾಜಸ್ಥಾನಕ್ಕೆ ವಸುಂಧರಾ ರಾಜೇ.. ಮಾ. 8ರಿಂದ ಧಾರ್ಮಿಕ ಯಾತ್ರೆ!

ಈಗಾಗಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್ ರೆಡ್ಡಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಆರ್​ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್​ ಅವರಿಗೆ ರಾಜಕೀಯ ಸಲಹೆಗಾರನಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬಳಿಕ ಪ್ರಶಾಂತ್ ಕಿಶೋರ್ ಇವರ ತಂಡದಲ್ಲಿ ಸಾಕಷ್ಟು ಯೋಜನೆ ಘೋಷಣೆ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.