ETV Bharat / bharat

ರಾಷ್ಟ್ರಪತಿಯಿಂದ ಯುಪಿಯಲ್ಲಿ ರಾಷ್ಟ್ರೀಯ ಕಾನೂನು ಕಾಲೇಜು, ಹೈಕೋರ್ಟ್ ಕಟ್ಟಡಗಳಿಗೆ ಶಂಕುಸ್ಥಾಪನೆ

author img

By

Published : Sep 11, 2021, 8:01 AM IST

ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ನ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

President Kovind to lay foundation stone for UP National Law University today
ರಾಷ್ಟ್ರಪತಿಯಿಂದ ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಕಾನೂನು ಕಾಲೇಜು, ಹೈಕೋರ್ಟ್ ಕಟ್ಟಡಗಳಿಗೆ ಶಂಕುಸ್ಥಾಪನೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಉತ್ತರ ಪ್ರದೇಶದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ನ ಹೊಸ ಕಟ್ಟಡ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಷ್ಟ್ರಪತಿಗಳ ಕಾರ್ಯಾಲಯ ಶುಕ್ರವಾರ ಮಾಹಿತಿ ನೀಡಿತ್ತು.

ಇದಕ್ಕೂ ಮೊದಲು ಆಗಸ್ಟ್​ನ ಆರಂಭದಲ್ಲಿ ರಾಮನಾಥ್​ ಕೋವಿಂದ್​ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೆಲವು ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಈಗ ಸುಮಾರು ಒಂದು ತಿಂಗಳ ನಂತರ ರಾಷ್ಟ್ರಪತಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ರಾಣೆ ಪುತ್ರ, ಶಾಸಕ ಮತ್ತು ಶಾಸಕನ ಪತ್ನಿ ವಿರುದ್ಧ ಲುಕ್​ಔಟ್ ನೋಟಿಸ್​​

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಉತ್ತರ ಪ್ರದೇಶದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ನ ಹೊಸ ಕಟ್ಟಡ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಮತ್ತು ಅಲಹಾಬಾದ್ ಹೈಕೋರ್ಟ್‌ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಷ್ಟ್ರಪತಿಗಳ ಕಾರ್ಯಾಲಯ ಶುಕ್ರವಾರ ಮಾಹಿತಿ ನೀಡಿತ್ತು.

ಇದಕ್ಕೂ ಮೊದಲು ಆಗಸ್ಟ್​ನ ಆರಂಭದಲ್ಲಿ ರಾಮನಾಥ್​ ಕೋವಿಂದ್​ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೆಲವು ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಈಗ ಸುಮಾರು ಒಂದು ತಿಂಗಳ ನಂತರ ರಾಷ್ಟ್ರಪತಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ರಾಣೆ ಪುತ್ರ, ಶಾಸಕ ಮತ್ತು ಶಾಸಕನ ಪತ್ನಿ ವಿರುದ್ಧ ಲುಕ್​ಔಟ್ ನೋಟಿಸ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.