ETV Bharat / bharat

ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ 'ಪಾದಯಾತ್ರೆ'ಗೆ ಪಿಎಂ ಮೋದಿ ಚಾಲನೆ

author img

By

Published : Mar 12, 2021, 11:08 AM IST

Updated : Mar 12, 2021, 1:07 PM IST

ಭಾರತ ಸ್ವಾತಂತ್ರ್ಯದ 75 ವರ್ಷಗಳ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಅಹಮದಾಬಾದಿನ ಸಬರಮತಿ ಆಶ್ರಮ ಮಹಾತ್ಮ ಗಾಂಧಿ ಅವರಿಗೆ ಪುಷ್ಪಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

Prime Minister Narendra Modi pays floral tribute to Mahatma Gandhi
ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿದ ಪಿಎಂ ಮೋದಿ

ಅಹಮದಾಬಾದ್‌ (ಗುಜರಾತ್): ಸಾಬರಮತಿ ಆಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

ಭಾರತ ಸ್ವಾತಂತ್ರ್ಯದ 75 ವರ್ಷಗಳ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಅಹಮದಾಬಾದಿನ ಸಬರಮತಿ ಆಶ್ರಮದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ' ಉದ್ಘಾಟಿಸಿದರು. ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ 'ಪಾದಯಾತ್ರೆ'ಗೆ ಪಿಎಂ ಮೋದಿ ಚಾಲನೆ ನೀಡಿದರು.

'ಪಾದಯಾತ್ರೆ'ಗೆ ಪಿಎಂ ಮೋದಿ ಚಾಲನೆ

ಅಮೃತ ಮಹೋತ್ಸವವು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಸರ್ಕಾರವು ಆಯೋಜಿಸಲಿರುವ ಕಾರ್ಯಕ್ರಮಗಳ ಸರಣಿಯಾಗಿದೆ. ಇದನ್ನು ಜನ-ಉತ್ಸವವಾಗಿ ಆಚರಿಸಲಾಗುವುದು. ಸ್ವಾತಂತ್ರ್ಯ ಬಂದು ಆಗಸ್ಟ್ 15, 2022ಕ್ಕೆ 75 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ಟನ್ ರೈಸರ್ ಚಟುವಟಿಕೆಗಳು ಪ್ರಾರಂಭವಾಗುತ್ತಿವೆ.

ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿದ ಪಿಎಂ ಮೋದಿ
ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿದ ಪಿಎಂ ಮೋದಿ

ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೂ ಮುನ್ನ ದೇವಿಯ ಆರ್ಶೀವಾದ ಪಡೆದ ನಂದಿಗ್ರಾಮ ಬಿಜೆಪಿ ಅಭ್ಯರ್ಥಿ!

ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅಹಮದಾಬಾದ್‌ನ ಅಭಯ್ ಘಾಟ್ ಬಳಿ ನಡೆದ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಗಳು, ನಿಯತಕಾಲಿಕೆಗಳು ಮತ್ತು ಇತರ ಸಂಗ್ರಹಗಳನ್ನು ವೀಕ್ಷಿಸಿದರು.

'ಪಾದಯಾತ್ರೆ'ಗೆ ಅಶೋಕ್ ಗೆಹ್ಲೋಟ್ ಚಾಲನೆ: ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ ಜೈಪುರದಲ್ಲಿ ಇಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 'ಪಾದಯಾತ್ರೆ'ಗೆ ಚಾಲನೆ ನೀಡಿದರು.

Prime Minister Narendra Modi pays floral tribute to Mahatma Gandhi
'ಪಾದಯಾತ್ರೆ'ಗೆ ಅಶೋಕ್ ಗೆಹ್ಲೋಟ್ ಚಾಲನೆ

ಅಹಮದಾಬಾದ್‌ (ಗುಜರಾತ್): ಸಾಬರಮತಿ ಆಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

ಭಾರತ ಸ್ವಾತಂತ್ರ್ಯದ 75 ವರ್ಷಗಳ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಅಹಮದಾಬಾದಿನ ಸಬರಮತಿ ಆಶ್ರಮದಿಂದ 'ಆಜಾದಿ ಕಾ ಅಮೃತ್ ಮಹೋತ್ಸವ' ಉದ್ಘಾಟಿಸಿದರು. ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ 'ಪಾದಯಾತ್ರೆ'ಗೆ ಪಿಎಂ ಮೋದಿ ಚಾಲನೆ ನೀಡಿದರು.

'ಪಾದಯಾತ್ರೆ'ಗೆ ಪಿಎಂ ಮೋದಿ ಚಾಲನೆ

ಅಮೃತ ಮಹೋತ್ಸವವು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ಸರ್ಕಾರವು ಆಯೋಜಿಸಲಿರುವ ಕಾರ್ಯಕ್ರಮಗಳ ಸರಣಿಯಾಗಿದೆ. ಇದನ್ನು ಜನ-ಉತ್ಸವವಾಗಿ ಆಚರಿಸಲಾಗುವುದು. ಸ್ವಾತಂತ್ರ್ಯ ಬಂದು ಆಗಸ್ಟ್ 15, 2022ಕ್ಕೆ 75 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ಟನ್ ರೈಸರ್ ಚಟುವಟಿಕೆಗಳು ಪ್ರಾರಂಭವಾಗುತ್ತಿವೆ.

ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿದ ಪಿಎಂ ಮೋದಿ
ಮಹಾತ್ಮ ಗಾಂಧಿಗೆ ಪುಷ್ಪ ನಮನ ಸಲ್ಲಿಸಿದ ಪಿಎಂ ಮೋದಿ

ಇದನ್ನೂ ಓದಿ: ನಾಮಪತ್ರ ಸಲ್ಲಿಕೆಗೂ ಮುನ್ನ ದೇವಿಯ ಆರ್ಶೀವಾದ ಪಡೆದ ನಂದಿಗ್ರಾಮ ಬಿಜೆಪಿ ಅಭ್ಯರ್ಥಿ!

ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಅಹಮದಾಬಾದ್‌ನ ಅಭಯ್ ಘಾಟ್ ಬಳಿ ನಡೆದ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಗಳು, ನಿಯತಕಾಲಿಕೆಗಳು ಮತ್ತು ಇತರ ಸಂಗ್ರಹಗಳನ್ನು ವೀಕ್ಷಿಸಿದರು.

'ಪಾದಯಾತ್ರೆ'ಗೆ ಅಶೋಕ್ ಗೆಹ್ಲೋಟ್ ಚಾಲನೆ: ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ ಜೈಪುರದಲ್ಲಿ ಇಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ 'ಪಾದಯಾತ್ರೆ'ಗೆ ಚಾಲನೆ ನೀಡಿದರು.

Prime Minister Narendra Modi pays floral tribute to Mahatma Gandhi
'ಪಾದಯಾತ್ರೆ'ಗೆ ಅಶೋಕ್ ಗೆಹ್ಲೋಟ್ ಚಾಲನೆ
Last Updated : Mar 12, 2021, 1:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.