ETV Bharat / bharat

ಪಿಎಂ ಮೋದಿ ಮೊದಲು ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲಿ: ತೇಜ್​ ಪ್ರತಾಪ್​ ಯಾದವ್​​

author img

By

Published : Jan 8, 2021, 12:46 PM IST

ಪ್ರಧಾನಿ ನರೇಂದ್ರ ಮೋದಿ ಮೊದಲು ಕೊರೊನಾ ಲಸಿಕೆ ಹಾಕಿಸಿಕೊಳ್ಳಲಿ. ಇದರಿಂದ ದೇಶದ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.

Tej Pratap Yadav
ತೇಜ್​ ಪ್ರತಾಪ್​ ಯಾದವ್​​

ಪಾಟ್ನಾ (ಬಿಹಾರ​): ಮೊದಲು ಪ್ರಧಾನಿ ನರೇಂದ್ರ ಮೋದಿ ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲಿ, ಬಳಿಕ ನಾವೆಲ್ಲ ಲಸಿಕೆ ಪಡೆಯುತ್ತೇವೆಂದು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್​ ಯಾದವ್​ ಅವರ ಪುತ್ರ ಹಾಗೂ ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಹೇಳಿಕೆ ನೀಡಿದ್ದಾರೆ.

  • Prime Minister Narendra Modi should take first shot of COVID19 vaccine, then, we will also take it: RJD leader Tej Pratap Yadav pic.twitter.com/YuUomjLqCQ

    — ANI (@ANI) January 8, 2021 " class="align-text-top noRightClick twitterSection" data=" ">

Prime Minister Narendra Modi should take first shot of COVID19 vaccine, then, we will also take it: RJD leader Tej Pratap Yadav pic.twitter.com/YuUomjLqCQ

— ANI (@ANI) January 8, 2021

ಇಂದು ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕೆಯ ಡ್ರೈ ರನ್​​ ನಡೆಯುತ್ತಿದ್ದು, ಶೀಘ್ರದಲ್ಲೇ ಲಸಿಕೆ ವಿತರಣೆಯಾಗಲಿದೆ. ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್, ಮೊದಲ ಲಸಿಕೆಯನ್ನು ಪಿಎಂ ಮೋದಿ ಪಡೆದರೆ ಅದು ದೇಶದ ಜನರಲ್ಲಿ ವಿಶ್ವಾಸ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಬಿಜೆಪಿ ಲಸಿಕೆ, ನಾನು ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಭಾರತದ ಕೋವಿಡ್​ ಲಸಿಕೆಯನ್ನು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಕೂಡ ಪ್ರಶ್ನಿಸಿದೆ. ಕೆಲದಿನಗಳ ಹಿಂದೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ದೇಶದಲ್ಲಿ ವಿತರಿಸಲಾಗುವ ಕೋವಿಡ್-19 ಲಸಿಕೆಗಳನ್ನು 'ಬಿಜೆಪಿಯ ಲಸಿಕೆ' ಎಂದು ಹೇಳಿದ್ದರು. ಬಿಜೆಪಿಯಿಂದ ನೀಡಲಾಗುತ್ತಿರುವ ಲಸಿಕೆಯನ್ನು ನಾನು ಹೇಗೆ ನಂಬಲಿ? ಲಸಿಕೆಯನ್ನು ನಾನು ತೆಗೆದುಕೊಳ್ಳುವುದಿಲ್ಲ ಎಂದಿದ್ದರು.

ಪಾಟ್ನಾ (ಬಿಹಾರ​): ಮೊದಲು ಪ್ರಧಾನಿ ನರೇಂದ್ರ ಮೋದಿ ಕೋವಿಡ್​ ಲಸಿಕೆ ಹಾಕಿಸಿಕೊಳ್ಳಲಿ, ಬಳಿಕ ನಾವೆಲ್ಲ ಲಸಿಕೆ ಪಡೆಯುತ್ತೇವೆಂದು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್​ ಯಾದವ್​ ಅವರ ಪುತ್ರ ಹಾಗೂ ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್ ಹೇಳಿಕೆ ನೀಡಿದ್ದಾರೆ.

  • Prime Minister Narendra Modi should take first shot of COVID19 vaccine, then, we will also take it: RJD leader Tej Pratap Yadav pic.twitter.com/YuUomjLqCQ

    — ANI (@ANI) January 8, 2021 " class="align-text-top noRightClick twitterSection" data=" ">

ಇಂದು ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕೆಯ ಡ್ರೈ ರನ್​​ ನಡೆಯುತ್ತಿದ್ದು, ಶೀಘ್ರದಲ್ಲೇ ಲಸಿಕೆ ವಿತರಣೆಯಾಗಲಿದೆ. ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್, ಮೊದಲ ಲಸಿಕೆಯನ್ನು ಪಿಎಂ ಮೋದಿ ಪಡೆದರೆ ಅದು ದೇಶದ ಜನರಲ್ಲಿ ವಿಶ್ವಾಸ ಮೂಡಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಬಿಜೆಪಿ ಲಸಿಕೆ, ನಾನು ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಭಾರತದ ಕೋವಿಡ್​ ಲಸಿಕೆಯನ್ನು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಕೂಡ ಪ್ರಶ್ನಿಸಿದೆ. ಕೆಲದಿನಗಳ ಹಿಂದೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ದೇಶದಲ್ಲಿ ವಿತರಿಸಲಾಗುವ ಕೋವಿಡ್-19 ಲಸಿಕೆಗಳನ್ನು 'ಬಿಜೆಪಿಯ ಲಸಿಕೆ' ಎಂದು ಹೇಳಿದ್ದರು. ಬಿಜೆಪಿಯಿಂದ ನೀಡಲಾಗುತ್ತಿರುವ ಲಸಿಕೆಯನ್ನು ನಾನು ಹೇಗೆ ನಂಬಲಿ? ಲಸಿಕೆಯನ್ನು ನಾನು ತೆಗೆದುಕೊಳ್ಳುವುದಿಲ್ಲ ಎಂದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.