ETV Bharat / bharat

ಬಜೆಟ್‌ನಲ್ಲಿ 'ಭಾರತದ ರಕ್ಷಕರಿಗೆ ದ್ರೋಹ'- ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

author img

By

Published : Feb 5, 2021, 11:05 AM IST

ಸೈನಿಕರ ಪರಿಸ್ಥಿತಿಗಳನ್ನು ಸುಧಾರಿಸಲು ಬಜೆಟ್​ನಲ್ಲಿ ಏನನ್ನೂ ಘೋಷಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ..

Rahul Gandhi slams Centre
ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

ನವದೆಹಲಿ : ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಸೈನಿಕರ ಪರಿಸ್ಥಿತಿಗಳನ್ನು ಸುಧಾರಿಸಲು ಬಜೆಟ್​ನಲ್ಲಿ ಏನನ್ನೂ ಘೋಷಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2021-22ರ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • Modi’s crony centric budget means-

    Jawans facing Chinese aggression in extreme conditions will get no support.

    India’s defenders betrayed.

    — Rahul Gandhi (@RahulGandhi) February 5, 2021 " class="align-text-top noRightClick twitterSection" data=" ">

ಪರಿಸ್ಥಿತಿಗಳಿಗೆ ಯಾವುದೇ ಬೆಂಬಲ ದೊರೆಯುವುದಿಲ್ಲ. ಭಾರತದ ರಕ್ಷಕರಿಗೆ ದ್ರೋಹ ಮಾಡಿದ್ದಾರೆ ಎಂದು ರಾಹುಲ್​ ಟ್ವೀಟ್ ಮಾಡಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021-22 ಮಂಡಿಸಿದ್ದರು.

ಇದನ್ನೂ ಓದಿ: ಭಾರತದ ಪ್ರಧಾನಿ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷರ ಮಾತುಕತೆ ; ಕೋವಿಡ್​​ ಸಮರಕ್ಕೆ ಮತ್ತಷ್ಟು ಒತ್ತು

ನವದೆಹಲಿ : ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಸೈನಿಕರ ಪರಿಸ್ಥಿತಿಗಳನ್ನು ಸುಧಾರಿಸಲು ಬಜೆಟ್​ನಲ್ಲಿ ಏನನ್ನೂ ಘೋಷಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2021-22ರ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • Modi’s crony centric budget means-

    Jawans facing Chinese aggression in extreme conditions will get no support.

    India’s defenders betrayed.

    — Rahul Gandhi (@RahulGandhi) February 5, 2021 " class="align-text-top noRightClick twitterSection" data=" ">

ಪರಿಸ್ಥಿತಿಗಳಿಗೆ ಯಾವುದೇ ಬೆಂಬಲ ದೊರೆಯುವುದಿಲ್ಲ. ಭಾರತದ ರಕ್ಷಕರಿಗೆ ದ್ರೋಹ ಮಾಡಿದ್ದಾರೆ ಎಂದು ರಾಹುಲ್​ ಟ್ವೀಟ್ ಮಾಡಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021-22 ಮಂಡಿಸಿದ್ದರು.

ಇದನ್ನೂ ಓದಿ: ಭಾರತದ ಪ್ರಧಾನಿ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷರ ಮಾತುಕತೆ ; ಕೋವಿಡ್​​ ಸಮರಕ್ಕೆ ಮತ್ತಷ್ಟು ಒತ್ತು

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.