ETV Bharat / bharat

ಅರುಣಾಚಲ ಯುವಕನ ಅಪಹರಣ ಪ್ರಕರಣದಲ್ಲಿ ಮೋದಿ ಮಾತನಾಡಲ್ಲ: ರಾಹುಲ್ ಅಸಮಾಧಾನ

ಚೀನಾ ಸೇನೆ ಭಾರತೀಯ ವ್ಯಕ್ತಿಯನ್ನು ಬಂಧಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡದ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

author img

By

Published : Jan 20, 2022, 11:53 AM IST

rahul gandhi  targets pm modi over abduction of indian citizens by china
ಅರುಣಾಚಲ ಯುವಕನ ಅಪಹರಣ ಪ್ರಕರಣದಲ್ಲಿ ಮೋದಿ ಮಾತಾಡಲ್ಲ: ರಾಹುಲ್ ಅಸಮಾಧಾನ

ನವದೆಹಲಿ: ಅರುಣಾಚಲ ಪ್ರದೇಶದ ಮೂಲದ ಯುವಕನನ್ನು ಚೀನಾದ ಸೇನೆ ಅಪಹರಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣರಾಜ್ಯೋತ್ಸವಕ್ಕೆ ಮುನ್ನ ಚೀನಾ ಸೇನೆ ಭಾರತೀಯ ವ್ಯಕ್ತಿಯನ್ನು ಅಪಹರಿಸಿದೆ. ಆದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅಪಹರಣಕ್ಕೆ ಒಳಗಾದ ವ್ಯಕ್ತಿಯ ಕುಟುಂಬದೊಂದಿಗೆ ಇದ್ದೇವೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ.

  • गणतंत्र दिवस से कुछ दिन पहले भारत के एक भाग्य विधाता का चीन ने अपहरण किया है- हम मीराम तारौन के परिवार के साथ हैं और उम्मीद नहीं छोड़ेंगे, हार नहीं मानेंगे।

    PM की बुज़दिल चुप्पी ही उनका बयान है- उन्हें फ़र्क़ नहीं पड़ता!

    — Rahul Gandhi (@RahulGandhi) January 20, 2022 " class="align-text-top noRightClick twitterSection" data=" ">

ಪೂರ್ವ ಅರುಣಾಚಲ ಪ್ರದೇಶದ ಸಂಸದ ತಾಪಿರ್ ಗಾವೊ ಈ ರೀತಿ ಆರೋಪ ಮಾಡಿದ್ದು, ಚೀನಾದ ವಶದಲ್ಲಿರುವ ವ್ಯಕ್ತಿಯನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಸ್ಯಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದಲ್ಲಿ ಚೀನಾದ ಸೇನೆ 17 ವರ್ಷದ ಯುವಕ ಮಿರಾಮ್ ಟ್ಯಾರೋನ್​ನನ್ನು ಅಪಹರಿಸಿದ್ದು, ಚೀನಾ ಸೇನೆಯಿಂದ ತಪ್ಪಿಸಿಕೊಂಡು ಬಂದ ಯುವಕ ಸ್ನೇಹಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನು.

ಇದನ್ನೂ ಓದಿ: ಅರುಣಾಚಲ ಪ್ರದೇಶದಿಂದ ಯುವಕನನ್ನು ಚೀನಾ ಸೇನೆ ಅಪಹರಿಸಿದೆ : ಸಂಸದ ತಾಪಿರ್ ಗಾವೋ

ನವದೆಹಲಿ: ಅರುಣಾಚಲ ಪ್ರದೇಶದ ಮೂಲದ ಯುವಕನನ್ನು ಚೀನಾದ ಸೇನೆ ಅಪಹರಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣರಾಜ್ಯೋತ್ಸವಕ್ಕೆ ಮುನ್ನ ಚೀನಾ ಸೇನೆ ಭಾರತೀಯ ವ್ಯಕ್ತಿಯನ್ನು ಅಪಹರಿಸಿದೆ. ಆದರೂ ಪ್ರಧಾನಿ ಮೋದಿ ಮೌನವಾಗಿದ್ದಾರೆ. ಅವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅಪಹರಣಕ್ಕೆ ಒಳಗಾದ ವ್ಯಕ್ತಿಯ ಕುಟುಂಬದೊಂದಿಗೆ ಇದ್ದೇವೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ.

  • गणतंत्र दिवस से कुछ दिन पहले भारत के एक भाग्य विधाता का चीन ने अपहरण किया है- हम मीराम तारौन के परिवार के साथ हैं और उम्मीद नहीं छोड़ेंगे, हार नहीं मानेंगे।

    PM की बुज़दिल चुप्पी ही उनका बयान है- उन्हें फ़र्क़ नहीं पड़ता!

    — Rahul Gandhi (@RahulGandhi) January 20, 2022 " class="align-text-top noRightClick twitterSection" data=" ">

ಪೂರ್ವ ಅರುಣಾಚಲ ಪ್ರದೇಶದ ಸಂಸದ ತಾಪಿರ್ ಗಾವೊ ಈ ರೀತಿ ಆರೋಪ ಮಾಡಿದ್ದು, ಚೀನಾದ ವಶದಲ್ಲಿರುವ ವ್ಯಕ್ತಿಯನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಸ್ಯಾಂಗ್ಪೋ ನದಿ ಭಾರತವನ್ನು ಪ್ರವೇಶಿಸುವ ಸ್ಥಳದಲ್ಲಿ ಚೀನಾದ ಸೇನೆ 17 ವರ್ಷದ ಯುವಕ ಮಿರಾಮ್ ಟ್ಯಾರೋನ್​ನನ್ನು ಅಪಹರಿಸಿದ್ದು, ಚೀನಾ ಸೇನೆಯಿಂದ ತಪ್ಪಿಸಿಕೊಂಡು ಬಂದ ಯುವಕ ಸ್ನೇಹಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನು.

ಇದನ್ನೂ ಓದಿ: ಅರುಣಾಚಲ ಪ್ರದೇಶದಿಂದ ಯುವಕನನ್ನು ಚೀನಾ ಸೇನೆ ಅಪಹರಿಸಿದೆ : ಸಂಸದ ತಾಪಿರ್ ಗಾವೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.