ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಬಳಸಲಾಗುತ್ತಿರುವ ಎಲ್ಲಾ ಜೀವ ಉಳಿಸುವ ಔಷಧಿಗಳು ಮತ್ತು ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್ಟಿಯನ್ನು ತೆಗೆದುಹಾಕುವಂತೆ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರವನ್ನು ಒತ್ತಾಯಿದ್ದಾರೆ.
ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ನಿರ್ಧರಿಸುವ ಜಿಎಸ್ಟಿ ಕೌನ್ಸಿಲ್ ಸಭೆ ಇಂದು ನಡೆಯುತ್ತಿದ್ದು, ಈ ವೇಳೆ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
-
महामारी के समय एंबुलेंस, बेड, वेंटीलेटर, ऑक्सीजन, दवाइयों, वैक्सीन के लिए परेशान हुए लोगों से कोविड संबंधित उत्पादों पर GST वसूलना निर्दयता व असंवेदनशीलता है।
— Priyanka Gandhi Vadra (@priyankagandhi) May 28, 2021 " class="align-text-top noRightClick twitterSection" data="
आज GST काउंसिल में सरकार को कोविड से लड़ाई में इस्तेमाल हो रही सभी जीवनरक्षक दवाइयों व उपकरणों पर से GST हटाना चाहिए। pic.twitter.com/nSN3lVZi8t
">महामारी के समय एंबुलेंस, बेड, वेंटीलेटर, ऑक्सीजन, दवाइयों, वैक्सीन के लिए परेशान हुए लोगों से कोविड संबंधित उत्पादों पर GST वसूलना निर्दयता व असंवेदनशीलता है।
— Priyanka Gandhi Vadra (@priyankagandhi) May 28, 2021
आज GST काउंसिल में सरकार को कोविड से लड़ाई में इस्तेमाल हो रही सभी जीवनरक्षक दवाइयों व उपकरणों पर से GST हटाना चाहिए। pic.twitter.com/nSN3lVZi8tमहामारी के समय एंबुलेंस, बेड, वेंटीलेटर, ऑक्सीजन, दवाइयों, वैक्सीन के लिए परेशान हुए लोगों से कोविड संबंधित उत्पादों पर GST वसूलना निर्दयता व असंवेदनशीलता है।
— Priyanka Gandhi Vadra (@priyankagandhi) May 28, 2021
आज GST काउंसिल में सरकार को कोविड से लड़ाई में इस्तेमाल हो रही सभी जीवनरक्षक दवाइयों व उपकरणों पर से GST हटाना चाहिए। pic.twitter.com/nSN3lVZi8t
ಕೊರೊನಾ ಸೋಂಕಿಗೊಳಗಾದ ಜನರು ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್, ಔಷಧಿ, ಲಸಿಕೆ ಹಾಗೂ ಆ್ಯಂಬುಲೆನ್ಸ್ಗಾಗಿ ಪರದಾಡುತ್ತಿದ್ದಾರೆ. ಈ ಸಮಯದಲ್ಲಿ ಇವುಗಳ ಮೇಲೆ ತೆರಿಗೆ ವಿಧಿಸುವುದು ಕ್ರೌರ್ಯವಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಜಿಎಸ್ಟಿ ಮಂಡಳಿ ಸಭೆ ಇಂದು ನಡೆಯುತ್ತಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವ ವಹಿಸಿದ್ದಾರೆ.