ETV Bharat / bharat

ಪ್ರವಚನ ನೀಡುತ್ತಿದ್ದಾಗಲೇ ಹೃದಯಾಘಾತ, ವೇದಿಕೆಯಲ್ಲೇ ಕುಸಿದು ಬಿದ್ದು ಸಾವು: ವಿಡಿಯೋ

author img

By

Published : Oct 23, 2022, 2:24 PM IST

ಛಾಪ್ರಾದ ಮಾರುತಿ ಮಾನಸ ಮಂದಿರದ ಪ್ರಧಾನ ಕಾರ್ಯದರ್ಶಿ ರಣಂಜಯ್ ಸಿಂಗ್ ಹನುಮ ಜಯಂತಿ ಪ್ರಯುಕ್ತ ಪ್ರವಚನ ನೀಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Etv Bharatsecretary-of-maruti-manas-mandir-chapra-died-of-heart-attack-during-story-discourse
Etv Bharatಪ್ರವಚನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು

ಛಾಪ್ರಾ (ಬಿಹಾರ): ಇಲ್ಲಿನ ಮಾರುತಿ ಮಾನಸ ಮಂದಿರದ ಪ್ರಧಾನ ಕಾರ್ಯದರ್ಶಿ ರಂಜಯ್ ಸಿಂಗ್ ಅವರು ಹನುಮ ಜಯಂತಿ ಪ್ರಯುಕ್ತ ವೇದಿಕೆಯಲ್ಲಿ ಪ್ರವಚನ ನಿಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದರು. ತಕ್ಷಣ ಅಲ್ಲಿದ್ದವರು ರಂಜಯ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಪ್ರವಚನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು

ಮಾರುತಿ ಮಾನಸ ಮಂದಿರದಲ್ಲಿ ಪ್ರತೀ ವರ್ಷ ಹನುಮ ಜಯಂತಿ ನಿಮಿತ್ತ ಪ್ರವಚನ ಕಾರ್ಯಕ್ರಮಗಳನ್ನು ಇವರು ಆಯೋಜಿಸುತ್ತಾರೆ. ಈ ಬಾರಿ ವೇದಿಕೆಯಲ್ಲಿ ಪ್ರವಚನ ನೀಡುತ್ತಿದ್ದಾಗ ಘಟನೆ ನಡೆದಿದೆ. ಪ್ರವಚನದ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದ ಕಾರಣ ಅವರು ಮಾತನಾಡುತ್ತಿದ್ದಂತೆ ಕುಸಿದು ಬೀಳುವುದು ಸೆರೆಯಾಗಿದೆ.

ಇದನ್ನೂ ಓದಿ : ಮನೆಯಲ್ಲಿ ಅಗ್ನಿ ಅವಘಡ: ನಿವೃತ್ತ IPS ಅಧಿಕಾರಿ ಸಾವು, ಪತ್ನಿ-ಪುತ್ರನಿಗೆ ಗಾಯ

ಛಾಪ್ರಾ (ಬಿಹಾರ): ಇಲ್ಲಿನ ಮಾರುತಿ ಮಾನಸ ಮಂದಿರದ ಪ್ರಧಾನ ಕಾರ್ಯದರ್ಶಿ ರಂಜಯ್ ಸಿಂಗ್ ಅವರು ಹನುಮ ಜಯಂತಿ ಪ್ರಯುಕ್ತ ವೇದಿಕೆಯಲ್ಲಿ ಪ್ರವಚನ ನಿಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದರು. ತಕ್ಷಣ ಅಲ್ಲಿದ್ದವರು ರಂಜಯ್ ಸಿಂಗ್​ರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಪ್ರವಚನ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು

ಮಾರುತಿ ಮಾನಸ ಮಂದಿರದಲ್ಲಿ ಪ್ರತೀ ವರ್ಷ ಹನುಮ ಜಯಂತಿ ನಿಮಿತ್ತ ಪ್ರವಚನ ಕಾರ್ಯಕ್ರಮಗಳನ್ನು ಇವರು ಆಯೋಜಿಸುತ್ತಾರೆ. ಈ ಬಾರಿ ವೇದಿಕೆಯಲ್ಲಿ ಪ್ರವಚನ ನೀಡುತ್ತಿದ್ದಾಗ ಘಟನೆ ನಡೆದಿದೆ. ಪ್ರವಚನದ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದ ಕಾರಣ ಅವರು ಮಾತನಾಡುತ್ತಿದ್ದಂತೆ ಕುಸಿದು ಬೀಳುವುದು ಸೆರೆಯಾಗಿದೆ.

ಇದನ್ನೂ ಓದಿ : ಮನೆಯಲ್ಲಿ ಅಗ್ನಿ ಅವಘಡ: ನಿವೃತ್ತ IPS ಅಧಿಕಾರಿ ಸಾವು, ಪತ್ನಿ-ಪುತ್ರನಿಗೆ ಗಾಯ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.