ETV Bharat / bharat

72ನೇ ಗಣರಾಜ್ಯೋತ್ಸವ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ - ಗಣರಾಜ್ಯೋತ್ಸವ ಭದ್ರತೆ

ಇಂದು 72ನೇ ಗಣರಾಜ್ಯೋತ್ಸವ ಹಾಗೂ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರ ಟ್ರ್ಯಾಕ್ಟರ್​ ರ‍್ಯಾಲಿ ಹಿನ್ನೆಲೆರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಪೊಲೀಸ್​ ಭದ್ರತೆ ಭದ್ರತೆ ಒದಗಿಸಲಾಗಿದೆ. ಮುಂಬೈನಲ್ಲೂ ಕೂಡ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

security-tightened-in-the-national-capital-for-republic-day
72ನೇ ಗಣರಾಜ್ಯೋತ್ಸವ
author img

By

Published : Jan 26, 2021, 3:17 AM IST

Updated : Jan 26, 2021, 5:55 AM IST

ನವದೆಹಲಿ: 72ನೇ ಗಣರಾಜ್ಯೋತ್ಸವ ಹಾಗೂ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರ ಟ್ರ್ಯಾಕ್ಟರ್​ ರ‍್ಯಾಲಿ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ದೆಹಲಿಯ ಐಟಿಒ, ಯಮುನಾ ಸೇತುವೆ ಮತ್ತು ಸುಬ್ರಮಣ್ಯಂ ಭಾರತಿ ಮಾರ್ಗ ಪ್ರದೇಶ ಸೇರಿದಂತೆ ಹಲವೆಡೆ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಹಲವೆಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಸರಳವಾಗಿ ನಡೆಯಲಿದೆ. ಮೆರವಣಿಗೆ ವೀಕ್ಷಿಸುವ ಜನರ ಸಂಖ್ಯೆಯನ್ನೂ ತಗ್ಗಿಸಲಾಗಿದೆ. ಪ್ರತಿ ಬಾರಿ ಸುಮಾರು ಒಂದೂವರೆ ಲಕ್ಷ ಜನರು ಮೆರವಣಿಗೆ ನೋಡಲು ಆಗಮಿಸುತ್ತಿದ್ದು, ಈ ಬಾರಿ 25 ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಂಬೈನಲ್ಲೂ ಭದ್ರತೆ:

ಮುಂಬೈನಲ್ಲೂ ಕೂಡ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರು ಪ್ರತಿ ವಾಹನಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನವದೆಹಲಿ: 72ನೇ ಗಣರಾಜ್ಯೋತ್ಸವ ಹಾಗೂ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರ ಟ್ರ್ಯಾಕ್ಟರ್​ ರ‍್ಯಾಲಿ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ದೆಹಲಿಯ ಐಟಿಒ, ಯಮುನಾ ಸೇತುವೆ ಮತ್ತು ಸುಬ್ರಮಣ್ಯಂ ಭಾರತಿ ಮಾರ್ಗ ಪ್ರದೇಶ ಸೇರಿದಂತೆ ಹಲವೆಡೆ ಬಿಗಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ. ಹಲವೆಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಸರಳವಾಗಿ ನಡೆಯಲಿದೆ. ಮೆರವಣಿಗೆ ವೀಕ್ಷಿಸುವ ಜನರ ಸಂಖ್ಯೆಯನ್ನೂ ತಗ್ಗಿಸಲಾಗಿದೆ. ಪ್ರತಿ ಬಾರಿ ಸುಮಾರು ಒಂದೂವರೆ ಲಕ್ಷ ಜನರು ಮೆರವಣಿಗೆ ನೋಡಲು ಆಗಮಿಸುತ್ತಿದ್ದು, ಈ ಬಾರಿ 25 ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಂಬೈನಲ್ಲೂ ಭದ್ರತೆ:

ಮುಂಬೈನಲ್ಲೂ ಕೂಡ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರು ಪ್ರತಿ ವಾಹನಗಳನ್ನು ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Last Updated : Jan 26, 2021, 5:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.