ETV Bharat / bharat

ಸಹಾಯಕ್ಕೆ ಬಾರದ ಜನ: ತಾಯಿಯ ಮೃತದೇಹ ಹೆಗಲ ಮೇಲೆ ಹೊತ್ತು ಸಾಗಿದ ಮಗ - ತಾಯಿಯ ಶವಸಂಸ್ಕಾರಕ್ಕೆ ಸಹಾಯ ಮಾಡದ ಜನ

ಕೊರೊನಾದಿಂದ ಮೃತಪಟ್ಟ ತಾಯಿಯ ಶವ ಸಾಗಿಸಲು ಯಾರೂ ಸಹಾಯ ಮಾಡದ ಹಿನ್ನೆಲೆ ಆಕೆಯ ಮಗ ಒಬ್ಬನೇ ತಾಯಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾನೆ.

son
son
author img

By

Published : May 14, 2021, 3:49 PM IST

ಶಿಮ್ಲಾ/ಹಿಮಾಚಲ ಪ್ರದೇಶ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ತಾಯಿಯ ಮೃತದೇಹವನ್ನು ಹೊರಲು, ಅಂತ್ಯಸಂಸ್ಕಾರ ಮಾಡಲು ಯಾರೂ ಮುಂದೆ ಬರದ ಹಿನ್ನೆಲೆ ಆಕೆಯ ಮಗ ಒಬ್ಬನೇ ಶವ ಹೆಗಲ ಮೇಲೆ ಹೊತ್ತುಕೊಂಡು ಹೋದ ಹೃದಯ ವಿದ್ರಾವಕ ಘಟನೆ ನಡೆದಿದೆ.

ರಾನಿತಾಲ್ ಬಳಿಯ ಭಂಗ್ವಾರ್​​ನಲ್ಲ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತರಿಗೆ ಸಹಾಯ ಮಾಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಜನ ಹೇಳ್ತಾರೆ. ಆದರೆ, ಸಹಾಯ ಮಾಡುವ ಸಮಯ ಬಂದಾಗ ಯಾರೂ ಮುಂದೆ ಬರುವುದಿಲ್ಲ.

ಇನ್ನ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಿಮ್ಲಾ ಗ್ರಾಮೀಣ ಪ್ರದೇಶದ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್, ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ "ದೇವಭೂಮಿ ಹಿಮಾಚಲ್ ಸಂಸ್ಕೃತಿ ನಮಗೆ ಇದನ್ನು ಕಲಿಸುವುದಿಲ್ಲ, ಇದು ನಮ್ಮೆಲ್ಲರಿಗೂ ನಾಚಿಕೆಗೇಡಿನ ಸಂಗತಿ" ಎಂದು ಬರೆದಿದ್ದಾರೆ.

ಶಿಮ್ಲಾ/ಹಿಮಾಚಲ ಪ್ರದೇಶ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ತಾಯಿಯ ಮೃತದೇಹವನ್ನು ಹೊರಲು, ಅಂತ್ಯಸಂಸ್ಕಾರ ಮಾಡಲು ಯಾರೂ ಮುಂದೆ ಬರದ ಹಿನ್ನೆಲೆ ಆಕೆಯ ಮಗ ಒಬ್ಬನೇ ಶವ ಹೆಗಲ ಮೇಲೆ ಹೊತ್ತುಕೊಂಡು ಹೋದ ಹೃದಯ ವಿದ್ರಾವಕ ಘಟನೆ ನಡೆದಿದೆ.

ರಾನಿತಾಲ್ ಬಳಿಯ ಭಂಗ್ವಾರ್​​ನಲ್ಲ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕಿತರಿಗೆ ಸಹಾಯ ಮಾಡುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಜನ ಹೇಳ್ತಾರೆ. ಆದರೆ, ಸಹಾಯ ಮಾಡುವ ಸಮಯ ಬಂದಾಗ ಯಾರೂ ಮುಂದೆ ಬರುವುದಿಲ್ಲ.

ಇನ್ನ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಿಮ್ಲಾ ಗ್ರಾಮೀಣ ಪ್ರದೇಶದ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್, ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ "ದೇವಭೂಮಿ ಹಿಮಾಚಲ್ ಸಂಸ್ಕೃತಿ ನಮಗೆ ಇದನ್ನು ಕಲಿಸುವುದಿಲ್ಲ, ಇದು ನಮ್ಮೆಲ್ಲರಿಗೂ ನಾಚಿಕೆಗೇಡಿನ ಸಂಗತಿ" ಎಂದು ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.