ETV Bharat / bharat

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶ್ರೀಲಂಕಾ ಪ್ರಧಾನಿ ರಾಜಪಕ್ಸೆ

author img

By

Published : Dec 24, 2021, 3:27 PM IST

Updated : Dec 24, 2021, 3:32 PM IST

ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ಪ್ರಧಾನಿ ಮಹಿಂದ ರಾಜಪಕ್ಸೆ ಇಂದು ತಿರುಪತಿಯ ವೆಂಕಟೇಶ್ವರನ ದರ್ಶನ ಪಡೆದುಕೊಂಡರು.

sri lanka prime minister visit tirumala temple
sri lanka prime minister visit tirumala temple

ತಿರುಪತಿ(ಆಂಧ್ರಪ್ರದೇಶ): ವಿಶ್ವದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ತಿರುಪತಿಯ ತಿಮ್ಮಪ್ಪನ ಸನ್ನಿಧಿಗೆ ಆಗಮಿಸಿದ್ದ ಶ್ರೀಲಂಕಾದ ಪ್ರಧಾನಿ ಮಹಿಂದ ರಾಜಪಕ್ಸೆ ವೆಂಕಟೇಶ್ವರನ ದರ್ಶನ ಪಡೆದುಕೊಂಡರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶ್ರೀಲಂಕಾ ಪ್ರಧಾನಿ ರಾಜಪಕ್ಸೆ

ಪತ್ನಿ ಶಿರಂತಿ ಅವರೊಂದಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ಪ್ರಧಾನಿ ಇಂದು ಬೆಳಗ್ಗೆ ವೆಂಕಟೇಶ್ವರನ ದರ್ಶನ ಪಡೆದುಕೊಂಡರು. ಈ ವೇಳೆ ದೇವಸ್ಥಾನದ ಮುಖ್ಯ ಅರ್ಚಕರು ಲಂಕಾ ಪ್ರಧಾನಿ ಹಾಗೂ ಅವರ ಪತ್ನಿಗೆ ಸನ್ಮಾನಿಸಿದರು. ಜೊತೆಗೆ ದೇವಸ್ಥಾನದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿರಿ: ಎಲ್ಲ ಮಾದರಿ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಸ್ಪಿನ್ನ ಮಾಂತ್ರಿಕ ಹರ್ಭಜನ್​ ಸಿಂಗ್​​

ಶ್ರೀಲಂಕಾ ಪ್ರಧಾನಿಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಸಾಥ್​ ನೀಡಿದರು.

ತಿರುಪತಿ(ಆಂಧ್ರಪ್ರದೇಶ): ವಿಶ್ವದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ತಿರುಪತಿಯ ತಿಮ್ಮಪ್ಪನ ಸನ್ನಿಧಿಗೆ ಆಗಮಿಸಿದ್ದ ಶ್ರೀಲಂಕಾದ ಪ್ರಧಾನಿ ಮಹಿಂದ ರಾಜಪಕ್ಸೆ ವೆಂಕಟೇಶ್ವರನ ದರ್ಶನ ಪಡೆದುಕೊಂಡರು.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶ್ರೀಲಂಕಾ ಪ್ರಧಾನಿ ರಾಜಪಕ್ಸೆ

ಪತ್ನಿ ಶಿರಂತಿ ಅವರೊಂದಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ಪ್ರಧಾನಿ ಇಂದು ಬೆಳಗ್ಗೆ ವೆಂಕಟೇಶ್ವರನ ದರ್ಶನ ಪಡೆದುಕೊಂಡರು. ಈ ವೇಳೆ ದೇವಸ್ಥಾನದ ಮುಖ್ಯ ಅರ್ಚಕರು ಲಂಕಾ ಪ್ರಧಾನಿ ಹಾಗೂ ಅವರ ಪತ್ನಿಗೆ ಸನ್ಮಾನಿಸಿದರು. ಜೊತೆಗೆ ದೇವಸ್ಥಾನದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿರಿ: ಎಲ್ಲ ಮಾದರಿ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಸ್ಪಿನ್ನ ಮಾಂತ್ರಿಕ ಹರ್ಭಜನ್​ ಸಿಂಗ್​​

ಶ್ರೀಲಂಕಾ ಪ್ರಧಾನಿಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಸಾಥ್​ ನೀಡಿದರು.

Last Updated : Dec 24, 2021, 3:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.