ETV Bharat / bharat

ಪಹಲ್ಗಾಮ್​ನಲ್ಲಿ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ

author img

By

Published : Sep 19, 2022, 10:35 PM IST

ಗ್ರೌಂಡ್ ಜೀರೋ ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದ ಇಮ್ರಾನ್ ಹಶ್ಮಿ ಮೇಲೆ ಜಮ್ಮು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

Stone pelting on Emraan Hashmi in Pahalgam
ಜಮ್ಮು-ಕಾಶ್ಮೀರ : ಪಹಲ್ಗಾಮ್​ನಲ್ಲಿ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ

ಪಹಲ್ಗಾಮ್ (ಜಮ್ಮು-ಕಾಶ್ಮೀರ) : ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡಾ ದಾಖಲಾಗಿದೆ.

ಮೂಲಗಳ ಪ್ರಕಾರ, ಶೂಟಿಂಗ್ ಮುಗಿಸಿ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ಹೋದಾಗ ಅಪರಿಚಿತರು ಇಮ್ರಾನ್​ ಹಸ್ಮಿ ಮೇಲೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 147, 148, 370, 336, 323 ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಗ್ರೌಂಡ್ ಜೀರೋ ಚಿತ್ರವನ್ನು ತೇಜಸ್ ದಿಯೋಸ್ಕರ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ರಾಮನಿಗಿಂತಲೂ ಮೊದಲು ಸಿಎಂ ಯೋಗಿ ಮಂದಿರ ನಿರ್ಮಾಣ

ಪಹಲ್ಗಾಮ್ (ಜಮ್ಮು-ಕಾಶ್ಮೀರ) : ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡಾ ದಾಖಲಾಗಿದೆ.

ಮೂಲಗಳ ಪ್ರಕಾರ, ಶೂಟಿಂಗ್ ಮುಗಿಸಿ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ಹೋದಾಗ ಅಪರಿಚಿತರು ಇಮ್ರಾನ್​ ಹಸ್ಮಿ ಮೇಲೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸೆಕ್ಷನ್ 147, 148, 370, 336, 323 ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಗ್ರೌಂಡ್ ಜೀರೋ ಚಿತ್ರವನ್ನು ತೇಜಸ್ ದಿಯೋಸ್ಕರ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ರಾಮನಿಗಿಂತಲೂ ಮೊದಲು ಸಿಎಂ ಯೋಗಿ ಮಂದಿರ ನಿರ್ಮಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.