ETV Bharat / bharat

ಉದ್ಯೋಗ ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಅರ್ಜಿ ವಿಚಾರಣೆ ಮುಂದೂಡಿಕೆ - ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿಯನ್ನು ಎತ್ತಿಹಿಡಿಯುವ ಬಾಂಬೆ ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆಯನ್ನು ಮುಂದೂಡಲಾಗಿದೆ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ
author img

By

Published : Jan 20, 2021, 11:38 AM IST

ನವದೆಹಲಿ: ಮಹಾರಾಷ್ಟ್ರದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯ್ದೆ, 2018 ರ ಅಡಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಎತ್ತಿಹಿಡಿಯುವ ಬಾಂಬೆ ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು. ಫೆಬ್ರವರಿ 5ಕ್ಕೆ ಅರ್ಜಿಗಳ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು.

ನವದೆಹಲಿ: ಮಹಾರಾಷ್ಟ್ರದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯ್ದೆ, 2018 ರ ಅಡಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ ಮೀಸಲಾತಿ ಎತ್ತಿಹಿಡಿಯುವ ಬಾಂಬೆ ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು. ಫೆಬ್ರವರಿ 5ಕ್ಕೆ ಅರ್ಜಿಗಳ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.