ETV Bharat / bharat

ಕೋರ್ಟ್‌ ನಾಗರಿಕರ ಮೂಲಭೂತ ಹಕ್ಕು ರಕ್ಷಿಸುತ್ತದೆ, ಸೂಕ್ತ ಸಮಯದಲ್ಲಿ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌

author img

By

Published : Feb 11, 2022, 11:25 AM IST

Updated : Feb 11, 2022, 12:12 PM IST

ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಪ್ರಕರಣ ಇತ್ಯರ್ಥ ಆಗುವವರೆಗೆ ಧರಿಸುವುದು ಬೇಡ ಎಂದು ಹಿಜಾಬ್ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಿನ್ನೆ ಕರ್ನಾಟಕ ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಹೈಕೋರ್ಟ್‌ನ ಈ ನಿಲುವು ಪ್ರಶ್ನಿಸಿ ಪ್ರಕರಣದ ತುರ್ತು ವಿಚಾರಣೆಗೆ ಒತ್ತಾಯಿಸಿ ಇಂದು ದೂರುದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇದರ ಜೊತೆಗೆ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುವುದಾಗಿಯೂ ತಿಳಿಸಿದೆ.

Karnataka hijab row in  Supreme Court, Supreme Court refuses to hijab plea, high court order to restrain students,  Karnataka Hijab row, Karnataka Hijab row update, ಸುಪ್ರೀಂ ಕೋರ್ಟ್​ನಲ್ಲಿ ಕರ್ನಾಟಕ ಹಿಜಾಬ್​ ವಿವಾದ, ಹಿಜಾಬ್​ ವಿವಾದ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್​, ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಿದ್ದ ಹೈಕೋರ್ಟ್​, ಕರ್ನಾಟಕ ಹಿಜಾಬ್​ ವಿವಾದ, ಕರ್ನಾಟಕ ಹಿಜಾಬ್​ ವಿವಾದ ಸುದ್ದಿ,
ಹೈಕೋರ್ಟ್​ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀ ಕೋರ್ಟ್​

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುತ್ತೇವೆ. ಕೋರ್ಟ್‌ ನಾಗರಿಕರ ಮೂಲಭೂತ ಹಕ್ಕುಗಳನ್ನು ಗೌರವಿಸಲಿದೆ. ಆದ್ರೆ, ತಕ್ಷಣಕ್ಕೆ ಅರ್ಜಿಗಳ ತುರ್ತುವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ತಿಳಿಸಿದೆ.

ವಿವರ:

ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಪ್ರಕರಣ ಇತ್ಯರ್ಥ ಆಗುವವರೆಗೆ ಧರಿಸುವುದು ಬೇಡ ಎಂದು ಹಿಜಾಬ್ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಿನ್ನೆ ಕರ್ನಾಟಕ ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್‌ನ ಈ ನಿಲುವು ಪ್ರಶ್ನಿಸಿ ಪ್ರಕರಣದ ತುರ್ತು ವಿಚಾರಣೆಗೆ ಒತ್ತಾಯಿಸಿ ಇಂದು ದೂರುದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇದರ ಜೊತೆಗೆ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುವುದಾಗಿಯೂ ತಿಳಿಸಿದೆ.

ಇದನ್ನೂ ಓದಿ: ನೋಡಿ: ಮೊಘಲ್ ಗಾರ್ಡನ್​​ ಫೆಬ್ರವರಿ 12ರಿಂದ ಸಾರ್ವಜನಿಕರಿಗೆ ಮುಕ್ತ

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುತ್ತೇವೆ. ಕೋರ್ಟ್‌ ನಾಗರಿಕರ ಮೂಲಭೂತ ಹಕ್ಕುಗಳನ್ನು ಗೌರವಿಸಲಿದೆ. ಆದ್ರೆ, ತಕ್ಷಣಕ್ಕೆ ಅರ್ಜಿಗಳ ತುರ್ತುವಿಚಾರಣೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಇಂದು ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ತಿಳಿಸಿದೆ.

ವಿವರ:

ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಪ್ರಕರಣ ಇತ್ಯರ್ಥ ಆಗುವವರೆಗೆ ಧರಿಸುವುದು ಬೇಡ ಎಂದು ಹಿಜಾಬ್ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಿನ್ನೆ ಕರ್ನಾಟಕ ಹೈಕೋರ್ಟ್‌ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೈಕೋರ್ಟ್‌ನ ಈ ನಿಲುವು ಪ್ರಶ್ನಿಸಿ ಪ್ರಕರಣದ ತುರ್ತು ವಿಚಾರಣೆಗೆ ಒತ್ತಾಯಿಸಿ ಇಂದು ದೂರುದಾರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಇದರ ಜೊತೆಗೆ, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಈ ಕುರಿತಾಗಿ ಸೂಕ್ತ ಸಮಯದಲ್ಲಿ ಮಧ್ಯಪ್ರವೇಶ ಮಾಡುವುದಾಗಿಯೂ ತಿಳಿಸಿದೆ.

ಇದನ್ನೂ ಓದಿ: ನೋಡಿ: ಮೊಘಲ್ ಗಾರ್ಡನ್​​ ಫೆಬ್ರವರಿ 12ರಿಂದ ಸಾರ್ವಜನಿಕರಿಗೆ ಮುಕ್ತ

Last Updated : Feb 11, 2022, 12:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.