ETV Bharat / bharat

ವಿಪರೀತ ಚಳಿ ತಡೆಯಲಾಗದೇ ತಾನೇ ಕದ್ದ ಬೈಕ್​ಗೆ ಬೆಂಕಿ ಇಟ್ಟ ಭೂಪ..

ತಾನು ಪೊಲೀಸರಿಂದ ತಲೆಮರೆಸಿಕೊಳ್ಳಲು ಗದ್ದೆಯೊಂದರಲ್ಲಿ ರಾತ್ರಿ ಅಡಗಿ ಕೂತಿದ್ದೆ. ಭಯಂಕರ ಚಳಿ ತಡೆಯಲಾರದೆ ತನ್ನೊಂದಿಗಿದ್ದ ಕದ್ದ ಬೈಕ್​ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡಿದ್ದೆ..

author img

By

Published : Dec 25, 2021, 1:08 PM IST

The stolen bike was set on fire to protect from the cold
ಚಳಿ ಕಾಯಿಸಲು ಕದ್ದ ಬೈಕ್​ಗೆ ಬೆಂಕಿ ಹಚ್ಚಿದ ಖದೀಮ

ನಾಗ್ಪುರ (ಮಹಾರಾಷ್ಟ್ರ): ಕಳ್ಳನೊಬ್ಬ ಚಳಿಯಿಂದ ರಕ್ಷಿಸಿಕೊಳ್ಳಲು ತಾನು ಕದ್ದಿದ್ದ ಬೈಕ್​ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ದರೋಡೆಗೆ ತಯಾರಿ ನಡೆಸುತ್ತಿದ್ದ ಛೋಟಾ ಸರ್ಫರಾಜ್ ಮತ್ತು ಆತನ ನಾಲ್ವರು ಸಹಚರರನ್ನು ಯಶೋಧರನಗರ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಛೋಟಾ ಸರ್ಫರಾಜ್ ಗ್ಯಾಂಗ್​ ಒಟ್ಟು 10 ಬೈಕ್​ಗಳನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.

ಚಳಿ ಕಾಯಿಸಲು ಕದ್ದ ಬೈಕ್​ಗೆ ಬೆಂಕಿ ಹಚ್ಚಿದ ಖದೀಮ

ಇದನ್ನೂ ಓದಿ: ಕಾಲಿಗೆ ಮಸಾಜ್ ಮಾಡುವಂತೆ ಹೇಳಿ​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವೇದ ಶಾಲೆಯ ಶಿಕ್ಷಕ ಅರೆಸ್ಟ್​

ಈ ಪೈಕಿ 9 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, 10ನೇ ಬೈಕ್​ ಮಾತ್ರ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿದೆ. ಈ ಬಗ್ಗೆ ಸರ್ಫರಾಜ್ ಬಳಿ ಬಾಯ್ಬಿಡಿಸಿದಾಗ, ಆತ ತಾನು ಪೊಲೀಸರಿಂದ ತಲೆಮರೆಸಿಕೊಳ್ಳಲು ಗದ್ದೆಯೊಂದರಲ್ಲಿ ರಾತ್ರಿ ಅಡಗಿ ಕೂತಿದ್ದೆ. ಭಯಂಕರ ಚಳಿ ತಡೆಯಲಾರದೆ ತನ್ನೊಂದಿಗಿದ್ದ ಕದ್ದ ಬೈಕ್​ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡಿದ್ದೆ ಎಂದು ಹೇಳಿದ್ದಾನೆ.

ನಾಗ್ಪುರ (ಮಹಾರಾಷ್ಟ್ರ): ಕಳ್ಳನೊಬ್ಬ ಚಳಿಯಿಂದ ರಕ್ಷಿಸಿಕೊಳ್ಳಲು ತಾನು ಕದ್ದಿದ್ದ ಬೈಕ್​ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ದರೋಡೆಗೆ ತಯಾರಿ ನಡೆಸುತ್ತಿದ್ದ ಛೋಟಾ ಸರ್ಫರಾಜ್ ಮತ್ತು ಆತನ ನಾಲ್ವರು ಸಹಚರರನ್ನು ಯಶೋಧರನಗರ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಛೋಟಾ ಸರ್ಫರಾಜ್ ಗ್ಯಾಂಗ್​ ಒಟ್ಟು 10 ಬೈಕ್​ಗಳನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.

ಚಳಿ ಕಾಯಿಸಲು ಕದ್ದ ಬೈಕ್​ಗೆ ಬೆಂಕಿ ಹಚ್ಚಿದ ಖದೀಮ

ಇದನ್ನೂ ಓದಿ: ಕಾಲಿಗೆ ಮಸಾಜ್ ಮಾಡುವಂತೆ ಹೇಳಿ​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ವೇದ ಶಾಲೆಯ ಶಿಕ್ಷಕ ಅರೆಸ್ಟ್​

ಈ ಪೈಕಿ 9 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, 10ನೇ ಬೈಕ್​ ಮಾತ್ರ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿದೆ. ಈ ಬಗ್ಗೆ ಸರ್ಫರಾಜ್ ಬಳಿ ಬಾಯ್ಬಿಡಿಸಿದಾಗ, ಆತ ತಾನು ಪೊಲೀಸರಿಂದ ತಲೆಮರೆಸಿಕೊಳ್ಳಲು ಗದ್ದೆಯೊಂದರಲ್ಲಿ ರಾತ್ರಿ ಅಡಗಿ ಕೂತಿದ್ದೆ. ಭಯಂಕರ ಚಳಿ ತಡೆಯಲಾರದೆ ತನ್ನೊಂದಿಗಿದ್ದ ಕದ್ದ ಬೈಕ್​ಗೆ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಂಡಿದ್ದೆ ಎಂದು ಹೇಳಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.