ETV Bharat / bharat

ಹಿಮಪಾತಕ್ಕೆ ಸಿಲುಕಿ ಕರ್ತವ್ಯ ನಿರತ ಮೂವರು ಯೋಧರ ಸಾವು

author img

By

Published : Nov 18, 2022, 8:46 PM IST

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಂಭವಿಸಿದ ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಸಾವನ್ನಪ್ಪಿದ್ದಾರೆ.

three-jawans-killed-in-avalanche-in-kupwara
ಕಾಶ್ಮೀರ: ಹಿಮಪಾತಕ್ಕೆ ಸಿಲುಕಿ ಕರ್ತವ್ಯ ನಿರತ ಮೂವರು ಯೋಧರ ಸಾವು

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಸಂಭವಿಸಿದ ಹಿಮಪಾತದಲ್ಲಿ ಕರ್ತವ್ಯ ನಿರತ ಮೂವರು ಯೋಧರು ಮೃತಪಟ್ಟಿದ್ದಾರೆ. ಎಲ್ಲ ಮೂವರ ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • J&K | In an unfortunate incident, 3 jawans of 56 RR were killed in the line of duty in Machhil area when they came under an avalanche. All the bodies have been retrieved: Kupwara Police

    — ANI (@ANI) November 18, 2022 " class="align-text-top noRightClick twitterSection" data=" ">

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸಂಭವಿಸಿದ ಹಿಮಪಾತಕ್ಕೆ ಸಿಲುಕಿ 56 ರಾಷ್ಟ್ರೀಯ ರೈಫಲ್ಸ್​ನ ಯೋಧರು ಸಾವನ್ನಪ್ಪಿದ್ದಾರೆ ಎಂದು ಕುಪ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಮರಿಗೆ ಬಿದ್ದ ಟಾಟಾ ಸುಮೋ: 12 ಜನರ ದುರ್ಮರಣ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಸಂಭವಿಸಿದ ಹಿಮಪಾತದಲ್ಲಿ ಕರ್ತವ್ಯ ನಿರತ ಮೂವರು ಯೋಧರು ಮೃತಪಟ್ಟಿದ್ದಾರೆ. ಎಲ್ಲ ಮೂವರ ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • J&K | In an unfortunate incident, 3 jawans of 56 RR were killed in the line of duty in Machhil area when they came under an avalanche. All the bodies have been retrieved: Kupwara Police

    — ANI (@ANI) November 18, 2022 " class="align-text-top noRightClick twitterSection" data=" ">

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸಂಭವಿಸಿದ ಹಿಮಪಾತಕ್ಕೆ ಸಿಲುಕಿ 56 ರಾಷ್ಟ್ರೀಯ ರೈಫಲ್ಸ್​ನ ಯೋಧರು ಸಾವನ್ನಪ್ಪಿದ್ದಾರೆ ಎಂದು ಕುಪ್ವಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಮರಿಗೆ ಬಿದ್ದ ಟಾಟಾ ಸುಮೋ: 12 ಜನರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.