ETV Bharat / bharat

2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ: 7 ಮಂದಿ ಬಂಧನ - ಎರಡನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಕೊಲೆ,

2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಕೇಶ್​ಪುರದಲ್ಲಿ ನಡೆದಿದೆ.

Tmc worker killed, Tmc worker killed in Keshpur, Tmc worker killed in Keshpur before second phase of election, Tmc worker killed news, ಟಿಎಂಸಿ ಕಾರ್ಯಕರ್ತನ ಕೊಲೆ, ಕೇಶ್​ಪುರದಲ್ಲಿ ಟಿಎಂಸಿ ಕಾರ್ಯಕರ್ತನ ಕೊಲೆ, ಎರಡನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಕೊಲೆ, ಟಿಎಂಸಿ ಕಾರ್ಯಕರ್ತನ ಕೊಲೆ ಸುದ್ದಿ,
2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ
author img

By

Published : Apr 1, 2021, 8:33 AM IST

ಕೇಶ್‌ಪುರ( ಪಶ್ಚಿಮ ಬಂಗಾಳ): ಎರಡನೇ ಹಂತದ ಚುನಾವಣೆಗೆ ಮುನ್ನ ಕೇಶಪುರ ಬ್ಲಾಕ್‌ನಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬನ ಕೊಲೆಯಾಗಿದೆ.

ಮೃತಪಟ್ಟವನ ಹೆಸರು ಉತ್ತಮ್ ಡೋಲುಯಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮದಿನಿಪುರ ವೈದ್ಯಕೀಯ ಕಾಲೇಜಿಗೆ ಗಂಭೀರವಾಗಿ ಗಾಯಗೊಂಡಿದ್ದ ಉತ್ತಮ್​ನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಟಿಎಂಸಿ ಕಾರ್ಯಕರ್ತ ಉತ್ತಮ್​ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 7 ಮಂದಿಯನ್ನ ಬಂಧಿಸಿ ವಿಚಾಣೆಗೊಳಪಡಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದೆ. ಹಿಂಸಾಚಾರ ನಡೆಯದಂತೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕೇಶ್‌ಪುರ( ಪಶ್ಚಿಮ ಬಂಗಾಳ): ಎರಡನೇ ಹಂತದ ಚುನಾವಣೆಗೆ ಮುನ್ನ ಕೇಶಪುರ ಬ್ಲಾಕ್‌ನಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬನ ಕೊಲೆಯಾಗಿದೆ.

ಮೃತಪಟ್ಟವನ ಹೆಸರು ಉತ್ತಮ್ ಡೋಲುಯಿ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮದಿನಿಪುರ ವೈದ್ಯಕೀಯ ಕಾಲೇಜಿಗೆ ಗಂಭೀರವಾಗಿ ಗಾಯಗೊಂಡಿದ್ದ ಉತ್ತಮ್​ನನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಟಿಎಂಸಿ ಕಾರ್ಯಕರ್ತ ಉತ್ತಮ್​ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 7 ಮಂದಿಯನ್ನ ಬಂಧಿಸಿ ವಿಚಾಣೆಗೊಳಪಡಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ ಆರು ಗಂಟೆವರೆಗೆ ಮತದಾನ ನಡೆಯಲಿದೆ. ಹಿಂಸಾಚಾರ ನಡೆಯದಂತೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.