- ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಸಭೆ
- ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಮಾಜಿ ಸಿಎಂ ದೆವರಾಜ ಅರಸ್ ಜನ್ಮ ದಿನಾಚರಣೆ - ಡಿಕೆಶಿ, ಸಿದ್ದರಾಮಯ್ಯ ಭಾಗಿ
- ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸ್ ಜನ್ಮ ದಿನಾಚರಣೆ, ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ
- ಮುಂಬೈ ಹಾಫ್ ಮ್ಯಾರಾಥಾನ್ಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಂದ ಚಾಲನೆ
- ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ
ಪರಾಜಿತ ಅಭ್ಯರ್ಥಿಗಳ ಜೊತೆ ಬಿಜೆಪಿ ಸಭೆ ಸೇರಿ ಪ್ರಮುಖ ವಿದ್ಯಮಾನಗಳ ಮುನ್ನೋಟ - Etv Bharat Kannada
ಪರಾಜಿತ ಅಭ್ಯರ್ಥಿಗಳ ಜೊತೆ ಬಿಜೆಪಿ ಸಭೆ ಸೇರಿ ಪ್ರಮುಖ ವಿದ್ಯಮಾನಗಳ ಮುನ್ನೋಟ

News Today
- ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಸಭೆ
- ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ, ಮಾಜಿ ಸಿಎಂ ದೆವರಾಜ ಅರಸ್ ಜನ್ಮ ದಿನಾಚರಣೆ - ಡಿಕೆಶಿ, ಸಿದ್ದರಾಮಯ್ಯ ಭಾಗಿ
- ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸ್ ಜನ್ಮ ದಿನಾಚರಣೆ, ಪ್ರತಿಮೆಗೆ ಸಿಎಂ ಬೊಮ್ಮಾಯಿ ಮಾಲಾರ್ಪಣೆ
- ಮುಂಬೈ ಹಾಫ್ ಮ್ಯಾರಾಥಾನ್ಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಂದ ಚಾಲನೆ
- ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುದ್ದಿಗೋಷ್ಠಿ