ETV Bharat / bharat

ಟ್ರ್ಯಾಕ್ಟರ್​ ಓಡಿಸುತ್ತಿದ್ದ​ ವೇಳೆ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಮೂವರ ದುರ್ಮರಣ

author img

By

Published : Mar 18, 2022, 9:49 PM IST

Updated : Mar 18, 2022, 10:52 PM IST

ಟ್ರ್ಯಾಕ್ಟರ್ ಓಡಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿರುವ ಪರಿಣಾಮ ವಾಹನ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Tractor accident in telangana
Tractor accident in telangana

ಯಾದಾದ್ರಿ(ತೆಲಂಗಾಣ): ಟ್ರ್ಯಾಕ್ಟರ್​​ ಚಾಲನೆ ಮಾಡ್ತಿದ್ದ ವೇಳೆ ಡ್ರೈವರ್​ಗೆ ಹೃದಯಾಘಾತವಾಗಿದ್ದು ವಾಹನ ಅಪಘಾತಕ್ಕೀಡಾಗಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್​​​ನಲ್ಲಿದ್ದ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.

ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾಗಿರುವ ಕಾರಣ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಹಳ್ಳದಲ್ಲಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 'ಕಾಂಗ್ರೆಸ್​ ಒಂದೇ ಪಕ್ಷ, ಒಬ್ಬರೇ ಅಧ್ಯಕ್ಷರು': ಸೋನಿಯಾ ಭೇಟಿ ಬಳಿಕ ಗುಲಾಂ ನಬಿ ಆಜಾದ್ ಹೇಳಿಕೆ

ಅಪಘಾತದಿಂದಾಗಿ ಇತರೆ ಮೂವರಿಗೆ ಗಾಯವಾಗಿದೆ. ಅವರನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತರೆಲ್ಲರೂ ಆಂಧ್ರಪ್ರದೇಶದಿಂದ ಬಂದು ಇಟ್ಟಿಗೆ ಉದ್ಯಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಯಾದಾದ್ರಿ(ತೆಲಂಗಾಣ): ಟ್ರ್ಯಾಕ್ಟರ್​​ ಚಾಲನೆ ಮಾಡ್ತಿದ್ದ ವೇಳೆ ಡ್ರೈವರ್​ಗೆ ಹೃದಯಾಘಾತವಾಗಿದ್ದು ವಾಹನ ಅಪಘಾತಕ್ಕೀಡಾಗಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್​​​ನಲ್ಲಿದ್ದ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.

ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾಗಿರುವ ಕಾರಣ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಹಳ್ಳದಲ್ಲಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 'ಕಾಂಗ್ರೆಸ್​ ಒಂದೇ ಪಕ್ಷ, ಒಬ್ಬರೇ ಅಧ್ಯಕ್ಷರು': ಸೋನಿಯಾ ಭೇಟಿ ಬಳಿಕ ಗುಲಾಂ ನಬಿ ಆಜಾದ್ ಹೇಳಿಕೆ

ಅಪಘಾತದಿಂದಾಗಿ ಇತರೆ ಮೂವರಿಗೆ ಗಾಯವಾಗಿದೆ. ಅವರನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತರೆಲ್ಲರೂ ಆಂಧ್ರಪ್ರದೇಶದಿಂದ ಬಂದು ಇಟ್ಟಿಗೆ ಉದ್ಯಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

Last Updated : Mar 18, 2022, 10:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.