ETV Bharat / bharat

Live Video: ಪ್ರವಾಹದಲ್ಲಿ ಕೊಚ್ಚಿ ಹೋಯ್ತು ತೆಲಂಗಾಣ ಸಾರಿಗೆ ಬಸ್..ಸ್ವಲ್ಪದರಲ್ಲೇ ಪ್ರಯಾಣಿಕರು ಬಚಾವ್​​..!

author img

By

Published : Aug 31, 2021, 8:50 PM IST

Updated : Sep 1, 2021, 11:43 AM IST

ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಹಲವೆಡೆ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಬಸ್​ವೊಂದು ಸಿಲುಕಿದ್ದು, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ್ದ ಬಸ್​​ನಲ್ಲಿದ್ದ ಜನರ ರಕ್ಷಣೆ.. ಕೊಚ್ಚಿ ಹೋದ ವಾಹನ
ಪ್ರವಾಹದಲ್ಲಿ ಸಿಲುಕಿದ್ದ ಬಸ್​​ನಲ್ಲಿದ್ದ ಜನರ ರಕ್ಷಣೆ.. ಕೊಚ್ಚಿ ಹೋದ ವಾಹನ

ತೆಲಂಗಾಣ: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ಗಂಬೀರೊಪೇಟಾದ ಸೇತುವೆ ಮುಳುಗಡೆಯಾಗಿದ್ದು, ಬಸ್​​ವೊಂದು ಪ್ರವಾಹದಲ್ಲಿ ಸಿಲುಕಿದೆ.

ಪ್ರವಾಹದಲ್ಲಿ ಸಿಲುಕಿದ್ದ ಬಸ್​​ನಲ್ಲಿದ್ದ ಜನರ ರಕ್ಷಣೆ.. ಕೊಚ್ಚಿ ಹೋದ ವಾಹನ

ವಾಹನದಲ್ಲಿ 25 ಪ್ರಯಾಣಿಕರಿದ್ದು, ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಅಕ್ಕಪಕ್ಕದಲ್ಲಿದ್ದ ರೈತರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬಳಿಕ ಬಸ್​​​ ಪ್ರವಾಹದಲ್ಲಿ ಕೊಚ್ಚಿಹೋಗಿದೆ.

ತೆಲಂಗಾಣದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಸಾರಿಗೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಎಲ್ಲ ಪ್ರಮುಖ ಜಲಾಶಯಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ.

ಇದನ್ನೂ ಓದಿ: ಭಾರಿ ಮಳೆ: ಕನ್ನಡ್​ ಘಾಟ್​ನಲ್ಲಿ ಭೂ ಕುಸಿತ, ಸಂಚಾರ ಬಂದ್​..

ತೆಲಂಗಾಣ: ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ಗಂಬೀರೊಪೇಟಾದ ಸೇತುವೆ ಮುಳುಗಡೆಯಾಗಿದ್ದು, ಬಸ್​​ವೊಂದು ಪ್ರವಾಹದಲ್ಲಿ ಸಿಲುಕಿದೆ.

ಪ್ರವಾಹದಲ್ಲಿ ಸಿಲುಕಿದ್ದ ಬಸ್​​ನಲ್ಲಿದ್ದ ಜನರ ರಕ್ಷಣೆ.. ಕೊಚ್ಚಿ ಹೋದ ವಾಹನ

ವಾಹನದಲ್ಲಿ 25 ಪ್ರಯಾಣಿಕರಿದ್ದು, ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಅಕ್ಕಪಕ್ಕದಲ್ಲಿದ್ದ ರೈತರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬಳಿಕ ಬಸ್​​​ ಪ್ರವಾಹದಲ್ಲಿ ಕೊಚ್ಚಿಹೋಗಿದೆ.

ತೆಲಂಗಾಣದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಸಾರಿಗೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಎಲ್ಲ ಪ್ರಮುಖ ಜಲಾಶಯಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ.

ಇದನ್ನೂ ಓದಿ: ಭಾರಿ ಮಳೆ: ಕನ್ನಡ್​ ಘಾಟ್​ನಲ್ಲಿ ಭೂ ಕುಸಿತ, ಸಂಚಾರ ಬಂದ್​..

Last Updated : Sep 1, 2021, 11:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.