ETV Bharat / bharat

Withdrawal of farm laws: ಪ್ರತಿಭಟನೆಯಿಂದ ಸಾಧಿಸಲಾಗದ್ದು, ಚುನಾವಣೆ ಭಯದಿಂದ ಸಾಧಿಸಬಹುದು: ಚಿದಂಬರಂ ವ್ಯಂಗ್ಯ

author img

By

Published : Nov 19, 2021, 11:33 AM IST

ಚುನಾವಣೆ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಕೃಷಿ ಕಾನೂನುಗಳನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ಪಿ. ಚಿದಂಬರಂ ಟ್ವೀಟ್​ ಮಾಡಿದ್ದಾರೆ.

ಪಿ. ಚಿದಂಬರಂ
ಪಿ. ಚಿದಂಬರಂ

ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡುವುದಾಗಿ ತಿಳಿಸಿದೆ (withdrawal of the three farm laws). ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​ ಹಿರಿಯ ನಾಯಕ ಪಿ. ಚಿದಂಬರಂ, ಮುಂಬರಲಿರುವ ಚುನಾವಣೆಯ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ (P. Chidambaram tweet)​ ಮಾಡಿರುವ ಅವರು, "ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದೋ ಅದನ್ನು ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು" ಎಂದು ವ್ಯಂಗ್ಯವಾಡಿದ್ದಾರೆ.

  • Anyway, it is a great victory for the farmers and for the Congress party which was unwavering in its opposition to the farm laws

    — P. Chidambaram (@PChidambaram_IN) November 19, 2021 " class="align-text-top noRightClick twitterSection" data=" ">

"ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ಯಾವುದೇ ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಪ್ರಚೋದಿಸಲ್ಪಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ: Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಅದೇನೇ ಇರಲಿ, ಇದು ರೈತರಿಗೆ ಮತ್ತು ಈ ಕಾನೂನುಗಳ ವಿರುದ್ಧ ಅಚಲವಾಗಿ ನಿಂತಿದ್ದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ವಿಜಯವಾಗಿದೆ" ಎಂದು ಚಿದಂಬರಂ ಟ್ವೀಟ್​ ಮಾಡಿದ್ದಾರೆ.

ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡುವುದಾಗಿ ತಿಳಿಸಿದೆ (withdrawal of the three farm laws). ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​ ಹಿರಿಯ ನಾಯಕ ಪಿ. ಚಿದಂಬರಂ, ಮುಂಬರಲಿರುವ ಚುನಾವಣೆಯ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ (P. Chidambaram tweet)​ ಮಾಡಿರುವ ಅವರು, "ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದೋ ಅದನ್ನು ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು" ಎಂದು ವ್ಯಂಗ್ಯವಾಡಿದ್ದಾರೆ.

  • Anyway, it is a great victory for the farmers and for the Congress party which was unwavering in its opposition to the farm laws

    — P. Chidambaram (@PChidambaram_IN) November 19, 2021 " class="align-text-top noRightClick twitterSection" data=" ">

"ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ಯಾವುದೇ ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಪ್ರಚೋದಿಸಲ್ಪಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ: Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಅದೇನೇ ಇರಲಿ, ಇದು ರೈತರಿಗೆ ಮತ್ತು ಈ ಕಾನೂನುಗಳ ವಿರುದ್ಧ ಅಚಲವಾಗಿ ನಿಂತಿದ್ದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ವಿಜಯವಾಗಿದೆ" ಎಂದು ಚಿದಂಬರಂ ಟ್ವೀಟ್​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.