ETV Bharat / bharat

ರಾಷ್ಟ್ರಪತಿ ಹುದ್ದೆ: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

author img

By

Published : Jun 21, 2022, 12:00 PM IST

Updated : Jun 21, 2022, 12:11 PM IST

ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದರು. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ತಿಳಿಸಿದ್ದರು.

Yashwant Sinha quits TMC, to work for larger national cause
Yashwant Sinha quits TMC, to work for larger national cause

ನವದೆಹಲಿ: ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

  • I am grateful to Mamataji for the honour and prestige she bestowed on me in the TMC. Now a time has come when for a larger national cause I must step aside from the party to work for greater opposition unity. I am sure she approves of the step.

    — Yashwant Sinha (@YashwantSinha) June 21, 2022 " class="align-text-top noRightClick twitterSection" data=" ">

ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದರು. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ತಿಳಿಸಿದ್ದರು.

ಸದ್ಯ ನಂಬಲರ್ಹ ಮೂಲಗಳ ಪ್ರಕಾರ ಸಿನ್ಹಾ ಅವರನ್ನು ರಾಷ್ಟ್ರಪತಿ ಹುದ್ದೆಯ ಒಮ್ಮತದ ಅಭ್ಯರ್ಥಿಯನ್ನಾಗಿಸಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಏತನ್ಮಧ್ಯೆ, ರಾಷ್ಟ್ರಪತಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳ 17 ನಾಯಕರು ಮಂಗಳವಾರ ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ. ಸಿಪಿಐ ನಾಯಕ ಡಿ ರಾಜಾ ಈಗಾಗಲೇ ಪವಾರ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿ: ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರಿದ್ದ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಕಡೆಯಿಂದ ರಾಷ್ಟ್ರಪತಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

  • I am grateful to Mamataji for the honour and prestige she bestowed on me in the TMC. Now a time has come when for a larger national cause I must step aside from the party to work for greater opposition unity. I am sure she approves of the step.

    — Yashwant Sinha (@YashwantSinha) June 21, 2022 " class="align-text-top noRightClick twitterSection" data=" ">

ಇಂದು ಬೆಳಗ್ಗೆ ಯಶವಂತ್ ಸಿನ್ಹಾ ಟಿಎಂಸಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದರು. ಪ್ರತಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ವಿಶಾಲ ತಳಹದಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡುವ ಉದ್ದೇಶದಿಂದ ತಾವು ಪಕ್ಷ ತೊರೆಯುತ್ತಿರುವುದಾಗಿ ಯಶವಂತ್ ಸಿನ್ಹಾ ತಿಳಿಸಿದ್ದರು.

ಸದ್ಯ ನಂಬಲರ್ಹ ಮೂಲಗಳ ಪ್ರಕಾರ ಸಿನ್ಹಾ ಅವರನ್ನು ರಾಷ್ಟ್ರಪತಿ ಹುದ್ದೆಯ ಒಮ್ಮತದ ಅಭ್ಯರ್ಥಿಯನ್ನಾಗಿಸಲು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಏತನ್ಮಧ್ಯೆ, ರಾಷ್ಟ್ರಪತಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪ್ರತಿಪಕ್ಷಗಳ 17 ನಾಯಕರು ಮಂಗಳವಾರ ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ. ಸಿಪಿಐ ನಾಯಕ ಡಿ ರಾಜಾ ಈಗಾಗಲೇ ಪವಾರ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

Last Updated : Jun 21, 2022, 12:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.