ETV Bharat / bharat

ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ದಾಳಿ - Kasargod latest news

ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

Sreejith Parakkalayi
ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳಿಂದ ಹಲ್ಲೆ
author img

By

Published : Apr 7, 2021, 11:06 AM IST

ಕಾಸರ‌ಗೋಡು (ಕೇರಳ): ನಿನ್ನೆಯಷ್ಟೇ ಕೇರಳದಲ್ಲಿ ವಿಧಾನಸಭೆ ಚುನಾವಣೆ ಮುಗಿದಿದೆ. ಆದರೆ ರಾಜಕೀಯ ಜಂಜಾಟಗಳು ಇನ್ನೂ ಮುಗಿದಂತೆ ಕಾಣುತ್ತಿಲ್ಲ.

Sreejith Parakkalayi
ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡಿರುವ ಶ್ರೀಜಿತ್​ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಿಪಿಎಂ ಪಕ್ಷದ ಕಾರ್ಯಕರ್ತರು ಕಾರಣ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಕಾಸರ‌ಗೋಡು (ಕೇರಳ): ನಿನ್ನೆಯಷ್ಟೇ ಕೇರಳದಲ್ಲಿ ವಿಧಾನಸಭೆ ಚುನಾವಣೆ ಮುಗಿದಿದೆ. ಆದರೆ ರಾಜಕೀಯ ಜಂಜಾಟಗಳು ಇನ್ನೂ ಮುಗಿದಂತೆ ಕಾಣುತ್ತಿಲ್ಲ.

Sreejith Parakkalayi
ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಶ್ರೀಜಿತ್ ಪರಕ್ಕಲಾಯಿ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡಿರುವ ಶ್ರೀಜಿತ್​ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಿಪಿಎಂ ಪಕ್ಷದ ಕಾರ್ಯಕರ್ತರು ಕಾರಣ ಎಂದು ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.