ದೇವನಹಳ್ಳಿ: ಕೋವಿಡ್-19 ಪರಿಸ್ಥಿತಿಯಿಂದಾಗಿ ಬಹ್ರೇನ್ನಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಮರಳಿದ್ದಾರೆ.
ಇಂದು ಸಂಜೆ 5.30 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದ 36ನೇ ಏರ್ ಇಂಡಿಯಾ ವಿಮಾನದಲ್ಲಿ 2 ಮಕ್ಕಳು, 113 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ ಒಟ್ಟು 169 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.
ಬಹ್ರೇನ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 169 ಮಂದಿ ಪ್ರಯಾಣಿಕರು
ಕೋವಿಡ್ ಬಿಕ್ಕಟ್ಟಿನಿಂದ ಬಹ್ರೇನ್ನಲ್ಲಿ ಸಿಲುಕಿದ್ದ 169 ಕನ್ನಡಿಗರಿಂದು ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದರು.
169 passengers from Bahrain to Bangalore airport
ದೇವನಹಳ್ಳಿ: ಕೋವಿಡ್-19 ಪರಿಸ್ಥಿತಿಯಿಂದಾಗಿ ಬಹ್ರೇನ್ನಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಮರಳಿದ್ದಾರೆ.
ಇಂದು ಸಂಜೆ 5.30 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದ 36ನೇ ಏರ್ ಇಂಡಿಯಾ ವಿಮಾನದಲ್ಲಿ 2 ಮಕ್ಕಳು, 113 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ ಒಟ್ಟು 169 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.