ETV Bharat / briefs

ಸಿಡಿಲಿನ ಆರ್ಭಟಕ್ಕೆ ಗುಡಿಸಲಿಗೆ ಬೆಂಕಿ: ಕರು ಸಜೀವ ದಹನ - undefined

ಆ ಕುಟುಂಬಕ್ಕೆ ಹಸುಗಳೇ ಜೀವನಾಡಿ. ಅವುಗಳನ್ನು ಸಾಕಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಆ ಕುಟುಂಬಕ್ಕೆ ಸಿಡಿಲು ಕತ್ತಲನ್ನೇ ತಂದಿದೆ. ಸಿಡಿಲು ಬಡಿದು ಹಸುಗಳು ಗಾಯಗೊಂಡರೆ, ಕರುವೊಂದು ಸಜೀವವಾಗಿ ದಹನವಾಗಿದೆ.

ಕರು ಸಜೀವ ದಹನ
author img

By

Published : May 15, 2019, 5:47 AM IST

ಚಿಕ್ಕಬಳ್ಳಾಪುರ: ಸಿಡಿಲು ಬಡಿದು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗುಡಿಸಲಿನಲ್ಲಿದ್ದ ಸೀಮೆ ಹಸುವಿನ ಕರುವೊಂದು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಡಬೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ನೋಡ ನೋಡುತ್ತಿದ್ದಂತೆ 5 ನಿಮಿಷದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಸೀಮೆ ಹಸುವಿನ ಕರು ಸುಟ್ಟು ಕರಕಲಾಗಿದೆ. ಉಳಿದ ಮೂರು ಸೀಮೆ ಹಸುಗಳಿಗೆ ತೀವ್ರತರವಾದ ಸುಟ್ಟ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ನರಳಾಟ ನಡೆಸಿವೆ.

ಈ ಸೀಮೆ ಹಸುಗಳು ಬಾಲಪ್ಪ-ನರಸಮ್ಮ ದಂಪತಿಗೆ ಸೇರಿದವು. ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದು ಗುಡಿಸಲಿನಿಂದ ಓಡಿ ಬಂದಿರೋ ಬಾಲಪ್ಪ-ನರಸಮ್ಮ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಬದುಕಿಗೆ ಆಧಾರವಾಗಿದ್ದ ಸೀಮೆ ಹಸುವಿನ ಕರು ಕಣ್ಣೆದುರಿಗೆ ಬೆಂಕಿಗಾಹುತಿಯಾದ ದೃಶ್ಯ ಕಂಡ ದಂಪತಿ ಕಣ್ಣೀರಧಾರೆಯೇ ಹರಿಸಿದ್ದಾರೆ.

ಸದ್ಯ ಹಸುಗಳ ಪರಿಸ್ಥಿತಿ, ಕರುವನ್ನು ಕಳೆದುಕೊಂಡ ರೈತ ದಂಪತಿಗಳಿಗೆ ದಿಕ್ಕು ತೋಚದೆ ಕಂಗೆಟ್ಟು ಕುಳಿತಿದ್ದಾರೆ.

ಚಿಕ್ಕಬಳ್ಳಾಪುರ: ಸಿಡಿಲು ಬಡಿದು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗುಡಿಸಲಿನಲ್ಲಿದ್ದ ಸೀಮೆ ಹಸುವಿನ ಕರುವೊಂದು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಡಬೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ನೋಡ ನೋಡುತ್ತಿದ್ದಂತೆ 5 ನಿಮಿಷದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಸೀಮೆ ಹಸುವಿನ ಕರು ಸುಟ್ಟು ಕರಕಲಾಗಿದೆ. ಉಳಿದ ಮೂರು ಸೀಮೆ ಹಸುಗಳಿಗೆ ತೀವ್ರತರವಾದ ಸುಟ್ಟ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ನರಳಾಟ ನಡೆಸಿವೆ.

ಈ ಸೀಮೆ ಹಸುಗಳು ಬಾಲಪ್ಪ-ನರಸಮ್ಮ ದಂಪತಿಗೆ ಸೇರಿದವು. ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದು ಗುಡಿಸಲಿನಿಂದ ಓಡಿ ಬಂದಿರೋ ಬಾಲಪ್ಪ-ನರಸಮ್ಮ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಬದುಕಿಗೆ ಆಧಾರವಾಗಿದ್ದ ಸೀಮೆ ಹಸುವಿನ ಕರು ಕಣ್ಣೆದುರಿಗೆ ಬೆಂಕಿಗಾಹುತಿಯಾದ ದೃಶ್ಯ ಕಂಡ ದಂಪತಿ ಕಣ್ಣೀರಧಾರೆಯೇ ಹರಿಸಿದ್ದಾರೆ.

ಸದ್ಯ ಹಸುಗಳ ಪರಿಸ್ಥಿತಿ, ಕರುವನ್ನು ಕಳೆದುಕೊಂಡ ರೈತ ದಂಪತಿಗಳಿಗೆ ದಿಕ್ಕು ತೋಚದೆ ಕಂಗೆಟ್ಟು ಕುಳಿತಿದ್ದಾರೆ.

Intro:ಸಿಡಿಲು ಬಡಿದು ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗುಡಿಸಲಿನಲ್ಲಿದ್ದ ಸೀಮೆ ಹಸು ಕರು ಸಜೀವದಹನವಾಗಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕಡಬೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.Body:ಘಟನೆಯಲ್ಲಿ ಕೇವಲ ನೋಡ ನೋಡುತ್ತಿದ್ದಂತೆ 5 ನಿಮಿಷದಲ್ಲಿ ಗುಡಿಸಲು ಬೆಂಕಿಗಾಹುತಿಯಾಗಿ ಸೀಮೆ ಹಸು ಕರು ಸುಟ್ಟು ಕರಕಲಾಗಿದ್ರೆ ಉಳಿದ ಮೂರು ಸೀಮೆ ಹಸುಗಳು ತೀವ್ರತರವಾದ ಸುಟ್ಟುಗಾಯಗಳಿಂದ ಸಾವು ಬದುಕಿನ ನಡುವೆ ನರಳಾಟ ನಡೆಸಿವೆ.

ಅಂದಹಾಗೆ ಬಾಲಪ್ಪ-ನರಸಮ್ಮ ದಂಪತಿಗೆ ಸೇರಿದ ಸೀಮೆಹಸುಗಳಾಗಿವೆ. ಸಿಡಿಲಿನ ಅರ್ಭಟಕ್ಕೆ ಬೆಚ್ಚಿಬಿದ್ದು ಗುಡಿಸಲಿನಿಂದ ಓಡಿ ಬಂದಿರೋ ಬಾಲಪ್ಪ-ನರಸಮ್ಮ ದಂಪತಿ ತಮ್ಮ ಪ್ರಾಣ ಉಳಿಸಿಕೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಇನ್ನೂ ಬದುಕಿಗೆ ಆಧಾರವಾಗಿದ್ದ ಸೀಮೆ ಹಸುಗಳು ಕಣ್ಣೇದುರೇ ಬೆಂಕಿಗಾಹುತಿಯಾದ ದೃಶ್ಯ ಕಂಡ ದಂಪತಿ ಕಣ್ಣೀರಧಾರೆಯೇ ಹರಿದಿದೆ.

ಸದ್ಯ ಹಸುಗಳ ಪರಿಸ್ಥಿತಿ, ಕರುವನ್ನು ಕಳೆದು ಕೊಂಡ ರೈತ ದಂಪತಿಗಳಿಗೆ ದಿಕ್ಕು ತೋಚದೆ ಕೈಕಟ್ಟಿ ಕುಳಿತ್ತಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.