ETV Bharat / briefs

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಆರೋಪ: ಪತ್ರಕರ್ತರಿಂದ ಚುನಾವಣಾಧಿಕಾರಿಗೆ ದೂರು

author img

By

Published : Apr 11, 2019, 3:34 PM IST

Updated : Apr 11, 2019, 6:59 PM IST

ಶ್ರೀರಂಗಪಟ್ಟಣದ ಕೆಆರ್​ಎಸ್​ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.

ಪತ್ರಕರ್ತರಿಂದ ಚುನಾವಣಾಧಿಕಾರಿಗೆ ದೂರು

ಮಂಡ್ಯ: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಚುನಾವಣಾಧಿಕಾರಿ ಹಾಗೂ ಎಸ್‌ಪಿಗೆ ದೂರು ನೀಡಲಾಗಿದೆ.

ಪತ್ರಕರ್ತರಿಂದ ಚುನಾವಣಾಧಿಕಾರಿಗೆ ದೂರು

ನಿನ್ನೆ ಶ್ರೀರಂಗಪಟ್ಟಣದ ಕೆಆರ್​ಎಸ್​ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿತ್ತು. ಜೊತೆಗೆ ಕೆಆರ್​ಎಸ್​ನಲ್ಲಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಪ್ರಚೋದಿತ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ಚುನಾವಣಾಧಿಕಾರಿ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಸಿಎಂ ಹೇಳಿಕೆ ಹಾಗೂ ಕೆಲ ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಚುನಾವಣಾಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ‌.

ಮಂಡ್ಯ: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಚುನಾವಣಾಧಿಕಾರಿ ಹಾಗೂ ಎಸ್‌ಪಿಗೆ ದೂರು ನೀಡಲಾಗಿದೆ.

ಪತ್ರಕರ್ತರಿಂದ ಚುನಾವಣಾಧಿಕಾರಿಗೆ ದೂರು

ನಿನ್ನೆ ಶ್ರೀರಂಗಪಟ್ಟಣದ ಕೆಆರ್​ಎಸ್​ನಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿತ್ತು. ಜೊತೆಗೆ ಕೆಆರ್​ಎಸ್​ನಲ್ಲಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಪ್ರಚೋದಿತ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ಚುನಾವಣಾಧಿಕಾರಿ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಸಿಎಂ ಹೇಳಿಕೆ ಹಾಗೂ ಕೆಲ ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಚುನಾವಣಾಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ‌.

Intro:ಮಂಡ್ಯ: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಹಾಗೂ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ವಿರುದ್ಧ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಚುನಾವಣಾಧಿಕಾರಿ ಹಾಗೂ ಎಸ್‌ಪಿಗೆ ದೂರು ನೀಡಲಾಗಿದೆ.
ನಿನ್ನೆ ಶ್ರೀರಂಗಪಟ್ಟಣ, KRSನಲ್ಲಿ ಮಾಧ್ಯಮ ಪ್ರತಿನಿಧಿಗಳು, ವಾಹನಗಳ ಮೇಲೆ ಹಲ್ಲೆ ನಡೆದಿತ್ತು. ಜೊತೆಗೆ ಕೆ.ಆರ್.ಎಸ್.ನಲ್ಲಿ ಸಿಎಂ ಹೆಚ್ಡಿಕೆ ಪ್ರಚೋದಿತ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕದಿಂದ ದೂರು ನೀಡಲಾಗಿದೆ.
ಚುನಾವಣಾಧಿಕಾರಿ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ನೀಡಲಾಗಿದೆ.
ಸಿಎಂ ಹೇಳಿಕೆ, ಕೆಲ ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿ, ಮಾಧ್ಯಮಗಳಿಗೆ ಸೂಕ್ತ ರಕ್ಷಣೆಗಾಗಿ ಮನವಿ ಮಾಡಲಾಗಿದೆ‌.Body:ಕೊತ್ತತ್ತಿ ಯತೀಶ್ ಬಾಬುConclusion:
Last Updated : Apr 11, 2019, 6:59 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.