ETV Bharat / briefs

ಸಿದ್ದೇಶ್ವರ್ ಗೆಲುವು: ಶಾಸಕ ಎಸ್.ಎ.ರವೀಂದ್ರನಾಥ್ ಸಂಭ್ರಮಾಚರಣೆ

ಲೋಕಸಭಾ ಚುನಾವಣೆಯಲ್ಲಿ ಜಿ.ಎಂ.ಸಿದ್ದೇಶ್ವರ್ ಭರ್ಜರಿ ಜಯ ದಾಖಲಿಸಿದ್ದಾರೆ. ಅವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.

author img

By

Published : May 28, 2019, 2:08 PM IST

ಶಾಸಕ ಎಸ್.ಎ.ರವೀಂದ್ರನಾಥ್

ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜಿ.ಎಂ.ಸಿದ್ದೇಶ್ವರ್ ಗೆದ್ದಿದ್ದು, ಕೇಂದ್ರ ಸರ್ಕಾರದಲ್ಲಿ ಪ್ರಬಲ ಮಂತ್ರಿಯಾಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದಲ್ಲಿ ದಿಗ್ವಿಜಯ ಸಾಧಿಸಿದ್ದಾರೆ. ಅದರಂತೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ್ ಜಯಶೀಲರಾಗಿದ್ದಾರೆ. ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 50 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿದ್ದೇವೆ. ಸಿದ್ದೇಶ್ವರ್ ಅವರು ಕೆಂದ್ರ ಸರ್ಕಾರದಲ್ಲಿ ಪ್ರಬಲ ಸಚಿವರಾಗಲಿ ಎಂದು ಹಾರೈಸಿದರು

ದಾವಣಗೆರೆ: ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜಿ.ಎಂ.ಸಿದ್ದೇಶ್ವರ್ ಗೆದ್ದಿದ್ದು, ಕೇಂದ್ರ ಸರ್ಕಾರದಲ್ಲಿ ಪ್ರಬಲ ಮಂತ್ರಿಯಾಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದಲ್ಲಿ ದಿಗ್ವಿಜಯ ಸಾಧಿಸಿದ್ದಾರೆ. ಅದರಂತೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ್ ಜಯಶೀಲರಾಗಿದ್ದಾರೆ. ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 50 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿದ್ದೇವೆ. ಸಿದ್ದೇಶ್ವರ್ ಅವರು ಕೆಂದ್ರ ಸರ್ಕಾರದಲ್ಲಿ ಪ್ರಬಲ ಸಚಿವರಾಗಲಿ ಎಂದು ಹಾರೈಸಿದರು

Intro:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜಿಎಂ ಸಿದ್ದೇಶ್ವರ್ ಗೆದ್ದಿದ್ದು, ಕೇಂದ್ರ ಸರ್ಕಾರದಲ್ಲಿ ಪ್ರಬಲ ಮಂತ್ರಿಯಾಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.. ದಾವಣಗೆರೆ ನಗರದ ಬಿಜೆಪಿ ಕಚೇರಿಯಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದಲ್ಲಿ ದಿಗ್ವಿಜಯ ಸಾಧಿಸಿದ್ದಾರೆ, ಇಲ್ಲಿಯೂ ಸಹ ಗುರಿಯಿತ್ತು, ಅದರಂತೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿಎಂ ಸಿದ್ದೇಶ್ವರ್ ಜಯಶೀಲರಾಗಿದ್ದಾರೆ. ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆ ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿದ್ದೇವೆ, ಸಿದ್ದೇಶ್ವರ್ ಅವರು ಕೆಂದ್ರ ಸರ್ಕಾರದಲ್ಲಿ ಪ್ರಬಲ ಸಚಿವರಾಗಲಿ ಎಂದು ಹಾರೈಸಿದರು.. ಇನ್ನೂ ರಾಜ್ಯದಲ್ಲಿ ಯಡಿಯೂರಪ್ಪ ಸಿಎಂ ಆಗಲಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿದ ರವೀಂದ್ರನಾಥ್ ಅದನ್ನು ಯಡಿಯೂರಪ್ಪರೇ ಹೇಳಬೇಕು ಎಂದು ಹೇಳಿದರು.. ಪ್ಲೊ... ಬೈಟ್; ಎಸ್ ಎ ರವೀಂದ್ರನಾಥ್. ಎಂಎಲ್ ಎ..


Body:(ಸ್ಟ್ರಿಂಜರ್; ಮಧುದಾವಣಗೆರೆ) ದಾವಣಗೆರೆ; ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಜಿಎಂ ಸಿದ್ದೇಶ್ವರ್ ಗೆದ್ದಿದ್ದು, ಕೇಂದ್ರ ಸರ್ಕಾರದಲ್ಲಿ ಪ್ರಬಲ ಮಂತ್ರಿಯಾಗಲಿ ಎಂದು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದರು.. ದಾವಣಗೆರೆ ನಗರದ ಬಿಜೆಪಿ ಕಚೇರಿಯಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ದೇಶದಲ್ಲಿ ದಿಗ್ವಿಜಯ ಸಾಧಿಸಿದ್ದಾರೆ, ಇಲ್ಲಿಯೂ ಸಹ ಗುರಿಯಿತ್ತು, ಅದರಂತೆ ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿಎಂ ಸಿದ್ದೇಶ್ವರ್ ಜಯಶೀಲರಾಗಿದ್ದಾರೆ. ನಮ್ಮ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆ ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಕೊಟ್ಟಿದ್ದೇವೆ, ಸಿದ್ದೇಶ್ವರ್ ಅವರು ಕೆಂದ್ರ ಸರ್ಕಾರದಲ್ಲಿ ಪ್ರಬಲ ಸಚಿವರಾಗಲಿ ಎಂದು ಹಾರೈಸಿದರು.. ಇನ್ನೂ ರಾಜ್ಯದಲ್ಲಿ ಯಡಿಯೂರಪ್ಪ ಸಿಎಂ ಆಗಲಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿದ ರವೀಂದ್ರನಾಥ್ ಅದನ್ನು ಯಡಿಯೂರಪ್ಪರೇ ಹೇಳಬೇಕು ಎಂದು ಹೇಳಿದರು.. ಪ್ಲೊ... ಬೈಟ್; ಎಸ್ ಎ ರವೀಂದ್ರನಾಥ್. ಎಂಎಲ್ ಎ..


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.