ETV Bharat / briefs

ಜಮ್ಮುಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಮುಂದುವರಿಕೆ: ಕೇಂದ್ರ ಸಂಪುಟ ನಿರ್ಧಾರ - ನಿರ್ಧಾರ

ಜಮ್ಮು-ಕಾಶ್ಮೀರದಲ್ಲಿ ಈಗಾಗಲೇ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಅದನ್ನು ಮುಂದಿನ ಆರು ತಿಂಗಳ ಕಾಲ ಮುಂದುವರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ತಿಳಿಸಿದ್ದಾರೆ.

ಪ್ರಕಾಶ್​ ಜಾವ್ಡೇಕರ್​​
author img

By

Published : Jun 12, 2019, 8:40 PM IST

ನವದೆಹಲಿ: ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆಯುವುದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಪತನಗೊಂಡಿತ್ತು. ಹೀಗಾಗಿ ಈಗಾಗಲೇ ಕಣಿವೆ ನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಮುಂದಿನ ಆರು ತಿಂಗಳ ಕಾಲ ಮಂದುವರೆಯಲಿದೆ.

ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಪತ್ರಿಕಾಗೋಷ್ಟಿ

ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಮಾಹಿತಿ ನೀಡಿದ್ದಾರೆ. ಈಗಾಗಲೇ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಇದ್ದು, ಮುಂದಿನ ತಿಂಗಳ ಜುಲೈ 2ರಂದು ಮುಕ್ತಾಯಗೊಳ್ಳಲಿದೆ. ಅದನ್ನು ಇದೀಗ ಮತ್ತೆ 6 ತಿಂಗಳ ಕಾಲಾವಧಿಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ರು.

ಉತ್ತರಪ್ರದೇಶದಲ್ಲಿ ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆಯ ಮಾಹಿತಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿರುವ ಅವರು, ಮುಂಬರುವ ಸಂಸತ್​ ಅಧಿವೇಶನದಲ್ಲಿ ತ್ರಿವಳಿ​ ತಲಾಖ್​ ಮಸೂದೆ​ ಪರಿಚಯಿಸುವುದಾಗಿ ತಿಳಿಸಿದ್ದಾರೆ.

ನವದೆಹಲಿ: ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆಯುವುದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಪತನಗೊಂಡಿತ್ತು. ಹೀಗಾಗಿ ಈಗಾಗಲೇ ಕಣಿವೆ ನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಮುಂದಿನ ಆರು ತಿಂಗಳ ಕಾಲ ಮಂದುವರೆಯಲಿದೆ.

ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಪತ್ರಿಕಾಗೋಷ್ಟಿ

ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಮಾಹಿತಿ ನೀಡಿದ್ದಾರೆ. ಈಗಾಗಲೇ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆ ಇದ್ದು, ಮುಂದಿನ ತಿಂಗಳ ಜುಲೈ 2ರಂದು ಮುಕ್ತಾಯಗೊಳ್ಳಲಿದೆ. ಅದನ್ನು ಇದೀಗ ಮತ್ತೆ 6 ತಿಂಗಳ ಕಾಲಾವಧಿಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ರು.

ಉತ್ತರಪ್ರದೇಶದಲ್ಲಿ ಪತ್ರಕರ್ತರ ಮೇಲೆ ನಡೆದಿರುವ ಹಲ್ಲೆಯ ಮಾಹಿತಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿರುವ ಅವರು, ಮುಂಬರುವ ಸಂಸತ್​ ಅಧಿವೇಶನದಲ್ಲಿ ತ್ರಿವಳಿ​ ತಲಾಖ್​ ಮಸೂದೆ​ ಪರಿಚಯಿಸುವುದಾಗಿ ತಿಳಿಸಿದ್ದಾರೆ.

Intro:Body:

ಕಣಿವೆ ನಾಡಲ್ಲಿ ಮುಂದಿನ ಆರು ತಿಂಗಳ ರಾಷ್ಟ್ರಪತಿ ಆಳ್ವಿಕೆ ಮುಂದುವರಿಕೆ... ಕೇಂದ್ರ ಸಂಪುಟದಲ್ಲಿ ನಿರ್ಧಾರ



ನವದೆಹಲಿ: ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂಪಡೆಯುವುದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಪತನಗೊಂಡಿತ್ತು. ಹೀಗಾಗಿ ಈಗಾಗಲೇ ಕಣಿವೆ ನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದ್ದು, ಮುಂದಿನ ಆರು ತಿಂಗಳ ಕಾಲ ಅದು ಮಂದುವರೆಯಲಿದೆ. 



ಕೇಂದ್ರ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಮಾಹಿತಿ ನೀಡಿದ್ದಾರೆ. ಈಗಾಗಲೇ ಅಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗಿದ್ದು, ಅದು ಮುಂದಿನ ತಿಂಗಳ ಜುಲೈ 2ರಂದು ಮುಕ್ತಾಯಗೊಳ್ಳಲಿದ್ದು, ಅದನ್ನ ಇದೀಗ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 



ಇನ್ನು ಉತ್ತರಪ್ರದೇಶದಲ್ಲಿ ಪತ್ರಕರ್ತರನ ಮೇಲೆ ನಡೆದಿರುವ ಹಲ್ಲೆಯ ಮಾಹಿತಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿರುವ ಅವರು, ಮುಂಬರುವ ಸಂಸತ್​ ಅಧಿವೇಶನದಲ್ಲಿ ತ್ರಿಬಲ್​ ತಲಾಖ್​ ಮಸೂದೆ​ ಪರಿಚಯಿಸುವುದಾಗಿ ತಿಳಿಸಿದ್ದಾರೆ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.