ETV Bharat / briefs

ಐಎಂಎ ಹಗರಣ: ವಂಚನೆಗೊಳಗಾದ ಜನರಿಗೆ ಸಿಎಂ ಅಭಯ - undefined

ಐಎಂಎ ವಂಚನೆ ಪ್ರಕರಣದಲ್ಲಿ ಮೋಸ ಹೋದವರ ಹಣವನ್ನು ವಾಪಾಸ್​ ಕೊಡಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಈ ಬಗ್ಗೆ ಯಾರೂ ಕೂಡಾ ಗಾಬರಿ ಪಟ್ಟುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದರು.

ಸಿಎಂ ಕುಮಾರಸ್ವಾಮಿ
author img

By

Published : Jun 19, 2019, 12:02 AM IST

ರಾಮನಗರ: ಐಎಂಎ ಸಂಸ್ಥೆಯಿಂದ ಮೋಸ ಹೋದವರಿಗೆ ನ್ಯಾಯ ಕೊಡಿಸುತ್ತೇನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರೂ ಗಾಬರಿಯಾಗುವುದು ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

bgl
ಸಿಎಂ ಕುಮಾರಸ್ವಾಮಿ

ಕಣ್ವ ಜಲಾಶಯ ಹತ್ತಿರ ಜನತಾ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಂಎ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾನು ಗ್ರಾಮ ವಾಸ್ತವ್ಯ ಮಾಡುವ ಮೊದಲು ಡಿಐಜಿ ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಹೇಳಿದರು.

ಕೆಲ ಸೂಕ್ಷ್ಮ ಪ್ರಕರಣಗಳು ಅದರಲ್ಲೂ ತನಿಖೆ ಹಂತದಲ್ಲಿರುವ ಐಎಂಎ ಪ್ರಕರಣದ ಬಗ್ಗೆ ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಹೀಗಿದ್ದರೂ ಮೋಸ ಹೋದವರಿಗೆ ಸರ್ಕಾರದ ಪರವಾಗಿ ಧೈರ್ಯ ನೀಡುತ್ತೇನೆ. ಯಾರೇ ತಪ್ಪಿತಸ್ಥರಾದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಮ್ಮ ಹಣ ವಾಪಸ್ ಕೊಡಿಸುವಲ್ಲಿ‌ ಸರ್ಕಾರ ಸಂಪೂರ್ಣವಾಗಿ ನಿಮ್ಮೊಂದಿಗಿರುತ್ತದೆ ಎಂದು ಧೈರ್ಯ ತುಂಬಿದ್ದಾರೆ.

ರಾಮನಗರ: ಐಎಂಎ ಸಂಸ್ಥೆಯಿಂದ ಮೋಸ ಹೋದವರಿಗೆ ನ್ಯಾಯ ಕೊಡಿಸುತ್ತೇನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರೂ ಗಾಬರಿಯಾಗುವುದು ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

bgl
ಸಿಎಂ ಕುಮಾರಸ್ವಾಮಿ

ಕಣ್ವ ಜಲಾಶಯ ಹತ್ತಿರ ಜನತಾ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಂಎ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಾನು ಗ್ರಾಮ ವಾಸ್ತವ್ಯ ಮಾಡುವ ಮೊದಲು ಡಿಐಜಿ ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಹೇಳಿದರು.

ಕೆಲ ಸೂಕ್ಷ್ಮ ಪ್ರಕರಣಗಳು ಅದರಲ್ಲೂ ತನಿಖೆ ಹಂತದಲ್ಲಿರುವ ಐಎಂಎ ಪ್ರಕರಣದ ಬಗ್ಗೆ ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಹೀಗಿದ್ದರೂ ಮೋಸ ಹೋದವರಿಗೆ ಸರ್ಕಾರದ ಪರವಾಗಿ ಧೈರ್ಯ ನೀಡುತ್ತೇನೆ. ಯಾರೇ ತಪ್ಪಿತಸ್ಥರಾದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಮ್ಮ ಹಣ ವಾಪಸ್ ಕೊಡಿಸುವಲ್ಲಿ‌ ಸರ್ಕಾರ ಸಂಪೂರ್ಣವಾಗಿ ನಿಮ್ಮೊಂದಿಗಿರುತ್ತದೆ ಎಂದು ಧೈರ್ಯ ತುಂಬಿದ್ದಾರೆ.

ರಾಮನಗರ : ಐಎಂಎನಿಂದ ಮೋಸ ಹೋದವರಿಗೆ ನ್ಯಾಯ ಕೊಡಿಸುತ್ತೇನೆ. ಯಾರೊಬ್ಬರು ಗಾಬರಿಯಾಗುವುದು ಬೇಡ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಭಯ ಹಸ್ತ ನೀಡಿದರು. ಕಣ್ವ ಜಲಾಶಯದ ಬಳಿ ಜನತಾ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಂಎ ಪ್ರಕರಣವನ್ನು ರಾಜ್ಯ ಸರಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ನಾನು ಗ್ರಾಮ ವಾಸ್ತವ್ಯ ಮಾಡುವ ಮೊದಲು ಡಿಐಜಿ ಹಾಗು ಸರಕಾರದ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಯತ್ತೇನೆ. ಕೆಲ ಸೂಕ್ಷ್ಮ ಪ್ರಕರಣಗಳು ಅದರಲ್ಲೂ ತನಿಖೆ ಹಂತದಲ್ಲಿರುವ ಐಎಂಎ ಪ್ರಕರಣದ ಬಗ್ಗೆ ಬಹಿರಂಗವಾಗಿ ಮಾತನಡುವುದು ಸರಿ ಇಲ್ಲ. ಹೀಗಿದ್ದರೂ, ಮೋಸ ಹೋದವರಿಗೆ ಸರಕಾರದ ಪರವಾಗಿ ದೈರ್ಯ ನೀಡುತ್ತೇನೆ ಯಾರೇ ತಪ್ಪಿತಸ್ಥರಾದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸರ್ಕಾರ ನಿಮ್ಮಗಳ‌ಹಣ ವಾಪಸ್ ಕೊಡಿಸುವಲ್ಲಿ‌ ನಿಮ್ಮ ಜೊತೆಗೆ ಇರಲಿದೆ ಎಂದರು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.