ETV Bharat / briefs

ಕುಂದಗೋಳ ರಣಕಣ... ಶತಾಯಗತಾಯ ಗೆಲ್ಲಲು ಕಾಂಗ್ರೆಸ್​ ಸಭೆ - undefined

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಗೆಲುವಿಗಾಗಿ ಕಾಂಗ್ರೆಸ್​ ರಣತಂತ್ರ ರೂಪಿಸಿದೆ. ಈ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್​ನಲ್ಲಿ ಆರ್​.ವಿ.ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆಸಿದರು.

ಸಭೆಗೆ ಬಂದ ಕಾಂಗ್ರೆಸ್ ನಾಯಕರು
author img

By

Published : May 8, 2019, 7:05 PM IST


ಹುಬ್ಬಳ್ಳಿ: ಕುಂದಗೋಳ ‌ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಚಿವರು, ಶಾಸಕರು, ಪದಾಧಿಕಾರಿಗಳ ಸಭೆ ನಡೆಸಲಾಯಿತು. ಕುಂದಗೋಳ ಗೆಲ್ಲಲು ರಣ ತಂತ್ರ ಹೆಣೆಯಲಾಯಿತು.

ಸಭೆಗೆ ಬಂದ ಕಾಂಗ್ರೆಸ್ ನಾಯಕರು

ಪ್ರತಿಯೊಂದು ಬೂತ್​​​ಗಳ ಇನ್ ಚಾರ್ಜ್​ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುತ್ತಿದ್ದಾರೆ. ಸಭೆಯಲ್ಲಿ ಆರ್.ವಿ ದೇಶಪಾಂಡೆ, ಶಿವಶಂಕರ ರೆಡ್ಡಿ, ಅಂಜಲಿ ನಿಂಬಾಳ್ಕರ್, ಸತೀಶ್ ಜಾರಕಿಹೊಳೆ, ಡಿ.ಕೆ.ಶಿವಕುಮಾರ್​ ಸೇರಿದಂತೆ ಅನೇಕ ಶಾಸಕರು ಭಾಗವಹಿಸಿದ್ದರು.


ಹುಬ್ಬಳ್ಳಿ: ಕುಂದಗೋಳ ‌ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಚಿವರು, ಶಾಸಕರು, ಪದಾಧಿಕಾರಿಗಳ ಸಭೆ ನಡೆಸಲಾಯಿತು. ಕುಂದಗೋಳ ಗೆಲ್ಲಲು ರಣ ತಂತ್ರ ಹೆಣೆಯಲಾಯಿತು.

ಸಭೆಗೆ ಬಂದ ಕಾಂಗ್ರೆಸ್ ನಾಯಕರು

ಪ್ರತಿಯೊಂದು ಬೂತ್​​​ಗಳ ಇನ್ ಚಾರ್ಜ್​ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುತ್ತಿದ್ದಾರೆ. ಸಭೆಯಲ್ಲಿ ಆರ್.ವಿ ದೇಶಪಾಂಡೆ, ಶಿವಶಂಕರ ರೆಡ್ಡಿ, ಅಂಜಲಿ ನಿಂಬಾಳ್ಕರ್, ಸತೀಶ್ ಜಾರಕಿಹೊಳೆ, ಡಿ.ಕೆ.ಶಿವಕುಮಾರ್​ ಸೇರಿದಂತೆ ಅನೇಕ ಶಾಸಕರು ಭಾಗವಹಿಸಿದ್ದರು.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.