ETV Bharat / briefs

ಕೈ ಕೊಟ್ಟ ಎಲೆ ಬಳ್ಳಿ ಬೆಳೆ.. ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - undefined

ಎಲೆ ಬಳ್ಳಿ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ‌ ನಾಗೇನಹಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
author img

By

Published : May 27, 2019, 6:08 PM IST

ದಾವಣಗೆರೆ: ಎಲೆ ಬಳ್ಳಿ ಬೆಳೆ ಕೈ ಕೊಟ್ಟ ಹಿನ್ನೆಲೆ ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ‌ ನಾಗೇನಹಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಪರಮೇಶಪ್ಪ (45) ನೇಣಿಗೆ ಶರಣಾದ ರೈತ. ಎಲೆ ಬಳ್ಳಿ ತೋಟ ಕೆಲವೆಡೆ ಒಣಗಿದ ಹಿನ್ನೆಲೆಯಲ್ಲಿ ಸರಿಯಾದ ಬೆಳೆ ಬಂದಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ 2-3 ಲಕ್ಷ ರೂ. ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಸಾಲ ತೀರಿಸಲು ಕಷ್ಟವಾಗಿದ್ದ ಕಾರಣ ಮನನೊಂದು ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.‌

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ: ಎಲೆ ಬಳ್ಳಿ ಬೆಳೆ ಕೈ ಕೊಟ್ಟ ಹಿನ್ನೆಲೆ ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ‌ ನಾಗೇನಹಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಪರಮೇಶಪ್ಪ (45) ನೇಣಿಗೆ ಶರಣಾದ ರೈತ. ಎಲೆ ಬಳ್ಳಿ ತೋಟ ಕೆಲವೆಡೆ ಒಣಗಿದ ಹಿನ್ನೆಲೆಯಲ್ಲಿ ಸರಿಯಾದ ಬೆಳೆ ಬಂದಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ 2-3 ಲಕ್ಷ ರೂ. ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಸಾಲ ತೀರಿಸಲು ಕಷ್ಟವಾಗಿದ್ದ ಕಾರಣ ಮನನೊಂದು ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.‌

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.