ETV Bharat / briefs

ಐಎಂಎ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಯತ್ನಾಳ್​ ಒತ್ತಾಯ - undefined

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್​ಐಟಿ ಗೆ ತನಿಖೆ ಹೊಣೆ ನೀಡಿದೆ.ಈ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ರಾಜಕಾರಣಿಗಳು, ಪೊಲೀಸರು, ಅಧಿಕಾರಿಗಳು ಸಹ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಯತ್ನಾಳ
author img

By

Published : Jun 19, 2019, 4:18 PM IST

ರಾಯಚೂರು: ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಒತ್ತಾಯಿಸಿದ್ದಾರೆ.

ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಆಸೆಗೆ ಬಿದ್ದು ಇಂತಹ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದ್ರೆ ನಕಲಿ ಕಂಪನಿಗಳು ಅವರನ್ನು ಯಾಮಾರಿಸುತ್ತಿವೆ. ಐಎಂಎ ಅತಿ ದೊಡ್ಡ ವಂಚನೆ ಮಾಡಿದೆ ಎಂದರು.

ಐಎಂಎ ವಂಚನೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುಂತೆ ಯತ್ನಾಳ್​ ಒತ್ತಾಯ

ಅಲ್ಲದೆ, ಈ ವಂಚನೆಯಲ್ಲಿ ರಾಜಕಾರಣಿಗಳು, ಪೊಲೀಸರು, ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಯತ್ನಾಳ್​ ಅವರು, ಈ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.

ರಾಯಚೂರು: ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಒತ್ತಾಯಿಸಿದ್ದಾರೆ.

ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಆಸೆಗೆ ಬಿದ್ದು ಇಂತಹ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತಾರೆ. ಆದ್ರೆ ನಕಲಿ ಕಂಪನಿಗಳು ಅವರನ್ನು ಯಾಮಾರಿಸುತ್ತಿವೆ. ಐಎಂಎ ಅತಿ ದೊಡ್ಡ ವಂಚನೆ ಮಾಡಿದೆ ಎಂದರು.

ಐಎಂಎ ವಂಚನೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸುಂತೆ ಯತ್ನಾಳ್​ ಒತ್ತಾಯ

ಅಲ್ಲದೆ, ಈ ವಂಚನೆಯಲ್ಲಿ ರಾಜಕಾರಣಿಗಳು, ಪೊಲೀಸರು, ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಯತ್ನಾಳ್​ ಅವರು, ಈ ಪ್ರಕರಣವನ್ನ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.

Intro:ಸ್ಲಗ್: ಬಸವನಗೌಡ ಪಾಟೀಲ್ ಯತ್ನಾಳ
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 18-೦6-2019
ಸ್ಥಳ: ರಾಯಚೂರು
ಆಂಕರ್: ಐಎಂಎ ಜುವ್ಯೆಲರ್ಸ್ ವಂಚನೆ ಪ್ರಕರಣವನ್ನ ಸಿಬಿಐ ತನಿಖೆ ವಹಿಸಬೇಕೆಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. Body:ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ರು. ಜನರು ಹಣದಾಸೆಗೆ ಹಣ ಹೂಡಿಕೆ ಮಾಡುತ್ತಾರೆ. ಆದ್ರೆ ನಕಲಿ ಹಣ ಹೊಡಿಕೆಗಳು ಕಂಪನಿಗಳು ಜನರು ಮೋಸ ಮಾಡುತ್ತಿವೆ. ಆಗ್ರಿ ಗೋಲ್ಡ್ ಸೇರಿದಂತೆ ಅನೇಕ ಪ್ರಕರಣಗಳ, ಮಧ್ಯ 8 ಸಾವಿರ ಕೋಟಿ ರೂಪಾಯಿ ಐಎಂಎ ಜುವ್ಯೆಲರ್ಸ್ ದೊಡ್ಡ ವಂಚನೆ ಮಾಡಲಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯರನ್ನ ವಂಚನೆ ಮಾಡುವ ಮೂಲಕ ಅವರ ಬದುಕನ್ನ ಬೀದಿಗಳು ಬರುವಂತೆ ಮಾಡಿದೆ. ಈ ವಂಚನೆಯಲ್ಲಿ ರಾಜಕಾರಣಿಗಳು, ಪೊಲೀಸ್ ರು, ಅಧಿಕಾರಿಗಳು ಸಹ ಶಾಮೀಲು ಆಗಿದ್ದಾರೆ. ಹೀಗಾಗಿ ಈ ಪ್ರಕರಣವನ್ನ ಸಿಬಿಐಗೆ ಒದಗಿಸಬೇಕು ಎಂದು ಒತ್ತಾಯಿಸಿದ್ರು.Conclusion:ಬೈಟ್.1: ಬಸವನಗೌಡ ಪಾಟೀಲ್, ಯತ್ನಾಳ, ಬಿಜೆಪಿ ಶಾಸಕ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.