ETV Bharat / briefs

ಗೊಗೊಯ್​​ಗೆ ಕ್ಲೀನ್​​​​ಚಿಟ್ ವಿಚಾರ: ತನಿಖೆಯ ಪ್ರತಿ ನೀಡುವಂತೆ ದೂರುದಾರ ಮಹಿಳೆ ಒತ್ತಾಯ - ಸುಪ್ರೀಂ ಕೋರ್ಟ್

ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಐವತ್ತಕ್ಕೂ ಅಧಿಕ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಗೊಗೊಯ್​​
author img

By

Published : May 7, 2019, 7:25 PM IST

ನವದೆಹಲಿ: ಲೈಂಗಿಕ ಕಿರುಕುಳದ ಆರೋಪದಿಂದ ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್​ರನ್ನು ದೋಷಮುಕ್ತರನ್ನಾಗಿ ಮಾಡಿರುವ ವಿಚಾರ ದೂರುದಾರ ಮಹಿಳೆಯ ಕಣ್ಣು ಕೆಂಪಗಾಗಿಸಿದೆ.

ಜಸ್ಟೀಸ್ ಎಸ್​.ಎ.ಬೋಬ್ಡೆ, ಇಂದಿರಾ ಬ್ಯಾನರ್ಜಿ ಹಾಗೂ ಇಂದು ಮಲ್ಹೋತ್ರಾರಿದ್ದ ಸಮಿತಿ ದೂರಿನ ಸಂಪೂರ್ಣ ವಿಚಾರಣೆ ನಡೆಸಿತ್ತು. ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ದೊರೆತಿಲ್ಲ ಎಂದಿದ್ದ ಸಮಿತಿ ಸೋಮವಾರದಂದು ಗೊಗೊಯ್​ರಿಗೆ ಕ್ಲೀನ್​ಚಿಟ್ ನೀಡಿತ್ತು.

ಸದ್ಯ ದೂರುದಾರ ಮಹಿಳೆ ತನಿಖೆಯ ಪ್ರತಿಯನ್ನು ನೀಡುವಂತೆ ಒತ್ತಾಯ ಮಾಡಿದ್ದಾಳೆ. ನನಗೆ ಪ್ರಕರಣದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ. ಯಾವ ಆಧಾರದಲ್ಲಿ ಸಾಕ್ಷ್ಯಾಧಾರ ದೊರೆತಿಲ್ಲ ಎನ್ನುವುದು ಗೊತ್ತಾಗಬೇಕಿದೆ ಎಂದು ಮಹಿಳೆ ಹೇಳಿದ್ದಾಳೆ.

ಇವೆಲ್ಲದರ ನಡುವೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಐವತ್ತಕ್ಕೂ ಅಧಿಕ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ನವದೆಹಲಿ: ಲೈಂಗಿಕ ಕಿರುಕುಳದ ಆರೋಪದಿಂದ ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್​ರನ್ನು ದೋಷಮುಕ್ತರನ್ನಾಗಿ ಮಾಡಿರುವ ವಿಚಾರ ದೂರುದಾರ ಮಹಿಳೆಯ ಕಣ್ಣು ಕೆಂಪಗಾಗಿಸಿದೆ.

ಜಸ್ಟೀಸ್ ಎಸ್​.ಎ.ಬೋಬ್ಡೆ, ಇಂದಿರಾ ಬ್ಯಾನರ್ಜಿ ಹಾಗೂ ಇಂದು ಮಲ್ಹೋತ್ರಾರಿದ್ದ ಸಮಿತಿ ದೂರಿನ ಸಂಪೂರ್ಣ ವಿಚಾರಣೆ ನಡೆಸಿತ್ತು. ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ದೊರೆತಿಲ್ಲ ಎಂದಿದ್ದ ಸಮಿತಿ ಸೋಮವಾರದಂದು ಗೊಗೊಯ್​ರಿಗೆ ಕ್ಲೀನ್​ಚಿಟ್ ನೀಡಿತ್ತು.

ಸದ್ಯ ದೂರುದಾರ ಮಹಿಳೆ ತನಿಖೆಯ ಪ್ರತಿಯನ್ನು ನೀಡುವಂತೆ ಒತ್ತಾಯ ಮಾಡಿದ್ದಾಳೆ. ನನಗೆ ಪ್ರಕರಣದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ. ಯಾವ ಆಧಾರದಲ್ಲಿ ಸಾಕ್ಷ್ಯಾಧಾರ ದೊರೆತಿಲ್ಲ ಎನ್ನುವುದು ಗೊತ್ತಾಗಬೇಕಿದೆ ಎಂದು ಮಹಿಳೆ ಹೇಳಿದ್ದಾಳೆ.

ಇವೆಲ್ಲದರ ನಡುವೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಐವತ್ತಕ್ಕೂ ಅಧಿಕ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

Intro:Body:

ಗೊಗೊಯ್​​ಗೆ ಕ್ಲೀನ್​​​​ಚಿಟ್ ವಿಚಾರ: ತನಿಖೆಯ ಪ್ರತಿ ನೀಡುವಂತೆ ದೂರುದಾರ ಮಹಿಳೆ ಒತ್ತಾಯ





ನವದೆಹಲಿ: ಲೈಂಗಿಕ ಕಿರುಕುಳದ ಆರೋಪದಿಂದ ಸುಪ್ರೀಂ ಕೋರ್ಟ್​ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್​ರನ್ನು ದೋಷಮುಕ್ತರನ್ನಾಗಿ ಮಾಡಿರುವ ವಿಚಾರ ದೂರುದಾರ ಮಹಿಳೆಯ ಕಣ್ಣು ಕೆಂಪಗಾಗಿಸಿದೆ.



ಜಸ್ಟೀಸ್ ಎಸ್​.ಎ.ಬೋಬ್ಡೆ, ಇಂದಿರಾ ಬ್ಯಾನರ್ಜಿ ಹಾಗೂ ಇಂದು ಮಲ್ಹೋತ್ರಾರಿದ್ದ ಸಮಿತಿ ದೂರಿನ ಸಂಪೂರ್ಣ ವಿಚಾರಣೆ ನಡೆಸಿತ್ತು. ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ದೊರೆತಿಲ್ಲ ಎಂದಿದ್ದ ಸಮಿತಿ ಸೋಮವಾರದಂದು ಗೊಗೊಯ್​ರಿಗೆ ಕ್ಲೀನ್​ಚಿಟ್ ನೀಡಿತ್ತು.



ಸದ್ಯ ದೂರುದಾರ ಮಹಿಳೆ ತನಿಖೆಯ ಪ್ರತಿಯನ್ನು ನೀಡುವಂತೆ ಒತ್ತಾಯ ಮಾಡಿದ್ದಾಳೆ. ನನಗೆ ಪ್ರಕರಣದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ. ಯಾವ ಆಧಾರದಲ್ಲಿ ಸಾಕ್ಷ್ಯಾಧಾರ ದೊರೆತಿಲ್ಲ ಎನ್ನುವುದು ಗೊತ್ತಾಗಬೇಕಿದೆ ಎಂದು ಮಹಿಳೆ ಹೇಳಿದ್ದಾಳೆ.



ಇವೆಲ್ಲದರ ನಡುವೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಐವತ್ತಕ್ಕೂ ಅಧಿಕ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್​ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.