ಕುಷ್ಟಗಿ: ಲಾಕ್ಡೌನ್ ಸಂಧರ್ಭದಲ್ಲಿ ಕಮ್ಮಾರಿಕೆ ವೃತ್ತಿಯವರು ಅತಂತ್ರ ಪರಿಸ್ಥಿತಿ ಎದುರಿಸುವಂತಾಗಿದ್ದು ಸರ್ಕಾರ ನೆರವಿಗೆ ಬಂದು ಪ್ಯಾಕೇಜ್ ಪರಿಹಾರ ಘೋಷಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಕಮ್ಮಾರ ಸಮುದಾಯದಿಂದ ಮನವಿ ಸಲ್ಲಿಸಲಾಯಿತು.

ಕುಷ್ಟಗಿ: ಲಾಕ್ಡೌನ್ ಸಂಧರ್ಭದಲ್ಲಿ ಕಮ್ಮಾರಿಕೆ ವೃತ್ತಿಯವರು ಅತಂತ್ರ ಪರಿಸ್ಥಿತಿ ಎದುರಿಸುವಂತಾಗಿದ್ದು ಸರ್ಕಾರ ನೆರವಿಗೆ ಬಂದು ಪ್ಯಾಕೇಜ್ ಪರಿಹಾರ ಘೋಷಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಕಮ್ಮಾರ ಸಮುದಾಯದಿಂದ ಮನವಿ ಸಲ್ಲಿಸಲಾಯಿತು.
ಕುಷ್ಟಗಿ: ಲಾಕ್ಡೌನ್ ಸಂಧರ್ಭದಲ್ಲಿ ಕಮ್ಮಾರಿಕೆ ವೃತ್ತಿಯವರು ಅತಂತ್ರ ಪರಿಸ್ಥಿತಿ ಎದುರಿಸುವಂತಾಗಿದ್ದು ಸರ್ಕಾರ ನೆರವಿಗೆ ಬಂದು ಪ್ಯಾಕೇಜ್ ಪರಿಹಾರ ಘೋಷಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಕಮ್ಮಾರ ಸಮುದಾಯದಿಂದ ಮನವಿ ಸಲ್ಲಿಸಲಾಯಿತು.