ಬೀದರ್: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ರಾಮಚಂದ್ರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬಳಿಕ ಜಿಲ್ಲೆಯ ಸಮಗ್ರ ಅಭಿವೃದ್ಧಿ ಜೊತೆಗೆ ಕೊವಿಡ್-19 ವೈರಾಣು ನಿಯಂತ್ರಣ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.
ಗಡಿ ಭಾಗದ ಜಿಲ್ಲೆಯಾಗಿರುವುದರಿಂದ ಮಹಾರಾಷ್ಟ್ರ ಹಾಗೂ ತೆಲಂಗಾಣ ಭಾಗದ ನಿಕಟ ಸಂಪರ್ಕ ಇರುವುದರಿಂದ ಈ ಭಾಗದ ಅಭಿವೃದ್ಧಿಗೆ ಸಹಕರಿಸುವುದಾಗಿ ಸಚಿವ ಪ್ರಭು ಚವ್ಹಾಣ ಭರವಸೆ ಕೊಟ್ಟರು.
ಬೀದರ್ ನೂತನ ಜಿಲ್ಲಾಧಿಕಾರಿಗಳಿಗೆ ಸಚಿವ ಚವ್ಹಾಣ ಅಭಿನಂದನೆ
ಸಚಿವ ಪ್ರಭು ಚವ್ಹಾಣ ಅವರು ಬೀದರ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದು, ಪ್ರಸ್ತುತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.
Minister Chawna congratulates Bidar district new Deputy Commissioner
ಬೀದರ್: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ರಾಮಚಂದ್ರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬಳಿಕ ಜಿಲ್ಲೆಯ ಸಮಗ್ರ ಅಭಿವೃದ್ಧಿ ಜೊತೆಗೆ ಕೊವಿಡ್-19 ವೈರಾಣು ನಿಯಂತ್ರಣ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.
ಗಡಿ ಭಾಗದ ಜಿಲ್ಲೆಯಾಗಿರುವುದರಿಂದ ಮಹಾರಾಷ್ಟ್ರ ಹಾಗೂ ತೆಲಂಗಾಣ ಭಾಗದ ನಿಕಟ ಸಂಪರ್ಕ ಇರುವುದರಿಂದ ಈ ಭಾಗದ ಅಭಿವೃದ್ಧಿಗೆ ಸಹಕರಿಸುವುದಾಗಿ ಸಚಿವ ಪ್ರಭು ಚವ್ಹಾಣ ಭರವಸೆ ಕೊಟ್ಟರು.