ETV Bharat / briefs

ಜೆಡಿಎಸ್ ಶಾಸಕನಿಗೆ ಸಚಿವ ಸ್ಥಾನದ ಆಕಾಂಕ್ಷೆ: ಸಹೋದರರ ನಡುವೆ ಭಿನ್ನಾಭಿಪ್ರಾಯ?! - undefined

ಸಿಎಂ ಕುಮಾರಸ್ವಾಮಿ ತಮ್ಮ ತವರು ಹಾಸನ ಜಿಲ್ಲೆಯ ಸಕಲೇಶಪುರ ಶಾಸಕ ಕುಮಾರಸ್ವಾಮಿ ಅವರಿಗೆ ಪರಿಶಿಷ್ಟ ಜಾತಿ ವರ್ಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒಲವು ಹೊಂದಿದ್ದಾರೆ. ಆದರೆ ರೇವಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಹೀಗಾಗಿ ಹೆಚ್​ಡಿಕೆ ಮತ್ತು ರೇವಣ್ಣರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಹೇಳಲಾಗ್ತಿದೆ.

ಸಿಎಂ, ರೇವಣ್ಣ,
author img

By

Published : May 27, 2019, 10:35 PM IST

ಬೆಂಗಳೂರು: ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಹೆಚ್​ ಕೆ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ರೇವಣ್ಣ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಸಿಎಂ ಕುಮಾರಸ್ವಾಮಿ ಹಾಸನ ಜಿಲ್ಲೆಯ ಸಕಲೇಶಪುರ ಶಾಸಕ ಕುಮಾರಸ್ವಾಮಿ ಅವರಿಗೆ ಪರಿಶಿಷ್ಟ ಜಾತಿ ವರ್ಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒಲವು ಹೊಂದಿದ್ದಾರೆ. ಆದರೆ ರೇವಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಜೆಡಿಎಸ್​ನ ಭದ್ರಕೋಟೆಯಾದ ಹಾಸನದಲ್ಲಿ ಎಸ್​ಸಿ ವರ್ಗಕ್ಕೆ ಸೇರಿದ ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಿದರೆ ಆ ವರ್ಗದ ಮತಬ್ಯಾಂಕ್ ಗಟ್ಟಿಗೊಳಿಸಲು ಹೆಚ್ಚು ಸಹಾಯಕವಾಗುತ್ತದೆ. ಬಿಜೆಪಿಯವರು ಪರಿಸ್ಥತಿ ಒದಗಿ ಬಂದರೆ ಹೆಚ್​.ಕೆ. ಕುಮಾರಸ್ವಾಮಿಗೆ ಗಾಳ ಹಾಕುವುದನ್ನು ತಪ್ಪಿಸಿದಂತಾಗುತ್ತದೆ ಎನ್ನುವುದು ಸಿಎಂ ವಾದ ಎನ್ನಲಾಗುತ್ತಿದೆ.

ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಿದ್ರೆ ಹಾಸನ ಜಿಲ್ಲೆಯಲ್ಲಿ ಅವರು ಮತ್ತಷ್ಟು ಬೆಳೆದು ಬಿಡುತ್ತಾರೆ. ಭವಿಷ್ಯದಲ್ಲಿ ಅವರು ತಮಗೆ ಎಲ್ಲಿ ಸ್ಪರ್ಧಿಯಾಗಿ ಬಿಡುತ್ತಾರೋ ಎನ್ನುವ ಆತಕದಿಂದ ರೇವಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ.

ಬೆಂಗಳೂರು: ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಹೆಚ್​ ಕೆ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ರೇವಣ್ಣ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಸಿಎಂ ಕುಮಾರಸ್ವಾಮಿ ಹಾಸನ ಜಿಲ್ಲೆಯ ಸಕಲೇಶಪುರ ಶಾಸಕ ಕುಮಾರಸ್ವಾಮಿ ಅವರಿಗೆ ಪರಿಶಿಷ್ಟ ಜಾತಿ ವರ್ಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒಲವು ಹೊಂದಿದ್ದಾರೆ. ಆದರೆ ರೇವಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಜೆಡಿಎಸ್​ನ ಭದ್ರಕೋಟೆಯಾದ ಹಾಸನದಲ್ಲಿ ಎಸ್​ಸಿ ವರ್ಗಕ್ಕೆ ಸೇರಿದ ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಿದರೆ ಆ ವರ್ಗದ ಮತಬ್ಯಾಂಕ್ ಗಟ್ಟಿಗೊಳಿಸಲು ಹೆಚ್ಚು ಸಹಾಯಕವಾಗುತ್ತದೆ. ಬಿಜೆಪಿಯವರು ಪರಿಸ್ಥತಿ ಒದಗಿ ಬಂದರೆ ಹೆಚ್​.ಕೆ. ಕುಮಾರಸ್ವಾಮಿಗೆ ಗಾಳ ಹಾಕುವುದನ್ನು ತಪ್ಪಿಸಿದಂತಾಗುತ್ತದೆ ಎನ್ನುವುದು ಸಿಎಂ ವಾದ ಎನ್ನಲಾಗುತ್ತಿದೆ.

ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಿದ್ರೆ ಹಾಸನ ಜಿಲ್ಲೆಯಲ್ಲಿ ಅವರು ಮತ್ತಷ್ಟು ಬೆಳೆದು ಬಿಡುತ್ತಾರೆ. ಭವಿಷ್ಯದಲ್ಲಿ ಅವರು ತಮಗೆ ಎಲ್ಲಿ ಸ್ಪರ್ಧಿಯಾಗಿ ಬಿಡುತ್ತಾರೋ ಎನ್ನುವ ಆತಕದಿಂದ ರೇವಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ.

Intro: ಜೆಡಿಎಸ್ ಶಾಸಕ ಹೆಚ್ ಕೆ ಕುಮಾರಸ್ವಾಮಿ ಗೆ
ಮಂತ್ರಿಗಿರಿ : ಸಿಎಂ ಒಲವು, ರೇವಣ್ಣ ವಿರೋಧ....?


ಬೆಂಗಳೂರು : ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತವರ ಸಹೋದರ ಹೆಚ್.ಡಿ ರೇವಣ್ಣ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಕಲೇಶಪುರ ಶಾಸಕರಾದ ಕುಮಾರಸ್ವಾಮಿ ಅವರಿಗೆ ಪರಿಶಿಷ್ಟ ಜಾತಿ ವರ್ಗದ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ಒಲವು ಹೊಂದಿದ್ದಾರೆ. ಆದರೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಸಿಎಂ ಅವರ ಸಹೋದರ ಹೆಚ್.ರೇವಣ್ಣ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.





Body: ಜೆಡಿಎಸ್ ನ ಭದ್ರಕೋಟೆಯಾದ ಹಾಸನದಲ್ಲಿ ಎಸ್ಸಿ ವರ್ಗಕ್ಕೆ ಸೇರಿದ ಕುಮಾರಸ್ವಾಮಿ ಗೆ ಮಂತ್ರಿ ಪದವಿ ನೀಡಿದರೆ ಆ ವರ್ಗದ ಮತ ಬ್ಯಾಂಕ್ ಗಟ್ಟಿಗೊಳಿಸಲು ಹೆಚ್ಚು ಸಹಾಯಕವಾಗುತ್ತದೆ ಹಾಗು ಬಿಜೆಪಿಯವರು ಪರಿಸ್ಥತಿ ಒದಗಿ ಬಂದರೆ ಹೆಚ್ .ಕೆ ಕುಮಾರಸ್ವಾಮಿ ಗೆ ಗಾಳ ಹಾಕುವುದನ್ನು ತಪ್ಪಿಸಿದಂತಾಗುತ್ತದೆ ಎನ್ನುವುದು ಸಿಎಂ ಅವರ ವಾದ ಎನ್ನಲಾಗುತ್ತಿದೆ.

ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಿದರೆ ಹಾಸನ ಜಿಲ್ಲೆಯಲ್ಲಿ ಅವರು ಮತ್ತಷ್ಟು ಬೆಳೆದುಬಿಡುತ್ತಾರೆ. ಭವಿಷ್ಯದಲ್ಲಿ ಅವರು ತಮಗೆ ಎಲ್ಲಿ ಸ್ಪರ್ದಿಯಾಗಿಬಿಡುತ್ತಾರೋ ಎನ್ನುವ ಆತಂಕ ರೇವಣ್ಣ ಅವರದ್ದೆಂದು ಹೇಳಲಾಗಿದೆ.

ಹಾಸನ ಜಿಲ್ಲೆಯಲ್ಲಿ ತಾವೊಬ್ಬರೆ ಸಚಿವರಾಗಿರಬೇಕು. ಬೇರೆಯವರನ್ನು ಮಂತ್ರಿ ಮಾಡಿದರೆ ತಮಗೆ ಸಿಗುವ ಪ್ರಾಮುಖ್ಯತೆ ಎಲ್ಲಿ ಕಡಿಮೆಯಾಗಿ ಬಿಡುತ್ತದೆ ಎನ್ನುವ ಉದ್ದೇಶದಿಂದ ರೇವಣ್ಣನವರು ಹೆಚ್ ಕೆ ಕುಮಾರಸ್ವಾಮಿ ಗೆ ಮಂತ್ರಿ ನೀಡುವುದಕ್ಕೆ ಅಪಸ್ವರ ಎತ್ತಿದ್ದಾರೆಂದು ತಿಳಿದುಬಂದಿದೆ.

ಲೋಕೋಪಯೋಗಿ ಸಚಿವ ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣ ಈಗಾಗಲೇ ಸಂಸದರಾಗಿ ಆಯ್ಕೆಚ ಕುಮಾರಸ್ವಾಮಿಗೆ ಸಚಿವ ಸ್ಥಾನ ಮೀಡಲು ಅಡ್ಡಗಾಲು ಹಾಕುತ್ತಿದ್ದಾರೆನ್ನಲಾಗಿದೆ


Conclusion: ಶಾಸಕ ಕುಮಾರಸ್ವಾಮಿಗೆ ಮಂತ್ತಿಸ್ಥಾನ ನೀಡಲು ಸಿಎಂ ಸಹೋದರರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಮಾಜಿ ಪ್ರಧಾನಿ ದೇವೇಗೌಡರು ಈ ವಿವಾದವನ್ನು ಪರಸ್ಪರ ಸೌಹಾರ್ದತೆಯಿಙದ ಬಗೆಹರಿಸುವ ಸಾದ್ಯತೆ ಇದೆಯೆಂದು ಹೇಳಲಾಗುತ್ತಿದೆ.

ಈ ಹಿಂದೆ ಜೆಡಿಎಸ್ - ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಶಾಸಕ ಹೆಚ್ ಕೆ ಕುಮಾರಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈಗ ಮತ್ತೆ ಸಮ್ಮಿಶ್ರ ಸರಕಾರ ಆಡಳಿತಕ್ಕೆ ಬಂದಿದ್ದರಿಂದ ಸಚಿವರಾಗುವ ಕನಸನ್ನು ಅವರು ಕಾಣುತ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.