ETV Bharat / briefs

ಕೊರೊನಾದಿಂದ ಗುಣಮುಖರಾದ ಬೆನ್ನಲ್ಲೇ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ರೇಣುಕಾಚಾರ್ಯ ಭೇಟಿ!

ಎರಡು ದಿನಗಳ ಹಿಂದೆ ಕೋವಿಡ್​ನಿಂದ ಗುಣಮುಖರಾಗಿ ಬಂದಿದ್ದ ಶಾಸಕ ರೇಣುಕಾಚಾರ್ಯ, ಇದೀಗ ಮತ್ತೆ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿರುವುದು ಪ್ರಚಾರದ ಹುಚ್ಚೋ ಅಥವಾ ತಮ್ಮ ಕ್ಷೇತ್ರದ ಜನರ ಮೇಲಿನ ಪ್ರೀತಿಯೋ ತಿಳಿಯುತ್ತಿಲ್ಲ.

author img

By

Published : Apr 28, 2021, 5:28 PM IST

Updated : Apr 28, 2021, 8:40 PM IST

Renukacharya
ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಾಸಕ ರೇಣುಕಾಚಾರ್ಯ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ, ಕೊರೊನಾ ಸೋಂಕಿತರ ಆರೋಗ್ಯ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್ ಧರಿಸಿದ್ದ ಶಾಸಕ ರೇಣುಕಾಚಾರ್ಯ ಇಡೀ ಆಸ್ಪತ್ರೆಯನ್ನು ಸುತ್ತು ಹಾಕಿ ಸೋಂಕಿತರ ಯೋಗಕ್ಷೇಮ ವಿಚಾರಿಸಿ ಕುಂದು ಕೊರತೆಗಳಿದ್ದರೆ ಮಾಹಿತಿ ನೀಡಿ ಎಂದು ತಿಳಿಸಿದರು.

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ

ಎರಡು ದಿನಗಳ ಹಿಂದೆ ಕೋವಿಡ್​ನಿಂದ ಗುಣಮುಖರಾಗಿ ಬೆಂಗಳೂರಿನಿಂದ ಬಂದಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ, ಇದೀಗ ಮತ್ತೆ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿರುವುದು ಪ್ರಚಾರದ ಹುಚ್ಚೋ ಅಥವಾ ತಮ್ಮ ಕ್ಷೇತ್ರದ ಜನರ ಮೇಲಿನ ಪ್ರೀತಿಯೋ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಗನ್​ಮ್ಯಾನ್ ರಮೇಶ್ ಕೋವಿಡ್​ಗೆ ಬಲಿ

ದಾವಣಗೆರೆ: ಶಾಸಕ ರೇಣುಕಾಚಾರ್ಯ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಹೊನ್ನಾಳಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ, ಕೊರೊನಾ ಸೋಂಕಿತರ ಆರೋಗ್ಯ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್ ಧರಿಸಿದ್ದ ಶಾಸಕ ರೇಣುಕಾಚಾರ್ಯ ಇಡೀ ಆಸ್ಪತ್ರೆಯನ್ನು ಸುತ್ತು ಹಾಕಿ ಸೋಂಕಿತರ ಯೋಗಕ್ಷೇಮ ವಿಚಾರಿಸಿ ಕುಂದು ಕೊರತೆಗಳಿದ್ದರೆ ಮಾಹಿತಿ ನೀಡಿ ಎಂದು ತಿಳಿಸಿದರು.

ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ

ಎರಡು ದಿನಗಳ ಹಿಂದೆ ಕೋವಿಡ್​ನಿಂದ ಗುಣಮುಖರಾಗಿ ಬೆಂಗಳೂರಿನಿಂದ ಬಂದಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ, ಇದೀಗ ಮತ್ತೆ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿರುವುದು ಪ್ರಚಾರದ ಹುಚ್ಚೋ ಅಥವಾ ತಮ್ಮ ಕ್ಷೇತ್ರದ ಜನರ ಮೇಲಿನ ಪ್ರೀತಿಯೋ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಗನ್​ಮ್ಯಾನ್ ರಮೇಶ್ ಕೋವಿಡ್​ಗೆ ಬಲಿ

Last Updated : Apr 28, 2021, 8:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.