ETV Bharat / briefs

ಜಗನ್​ ಭೇಟಿ ಮಾಡಿದ ನಿಖಿಲ್​ ಕುಮಾರಸ್ವಾಮಿ, ನೂತನ ಸಿಎಂಗೆ ಅಭಿನಂದನೆ

author img

By

Published : Jun 11, 2019, 5:48 PM IST

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ವೈಎಸ್​ ಜಗನ್​ಮೋಹನ್​ ರೆಡ್ಡಿ ಭೇಟಿ ಮಾಡಿರುವ ನಿಖಿಲ್​ ಕುಮಾರಸ್ವಾಮಿ, ಅವರಿಗೆ ಅಭಿನಂದನೆ ಸಲ್ಲಿಕೆ ಮಾಡಿದರು.

ಜಗನ್​ಮೋಹನ್​ ರೆಡ್ಡಿ ಭೇಟಿ

ಅಮರಾವತಿ: ಕರ್ನಾಟಕದ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರ ಮಗ ನಿಖಿಲ್​ ಕುಮಾರ​ಸ್ವಾಮಿ ಇಂದು ಆಂಧ್ರಪ್ರದೇಶ ಸಿಎಂ ವೈಎಸ್​ ಜಗನ್​ಮೋಹನ್​ ರೆಡ್ಡಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Nikhil Gowda met Andhra Pradesh Chief Minister
ಜಗನ್​ಮೋಹನ್​ ರೆಡ್ಡಿ ಭೇಟಿ

ಲೋಕಸಭಾ ಚುನಾವಣೆ ಜತೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್​ಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ ಕಾಂಗ್ರೆಸ್​ ಪಕ್ಷ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಹೊಸದಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜಗನ್​​ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ನಿಖಿಲ್​ ಕುಮಾರಸ್ವಾಮಿ ಹೂಗುಚ್ಚ ನೀಡಿ, ಅಭಿನಂದನೆ ಸಲ್ಲಿಸಿದ್ರು.

ಈ ವೇಳೆ ನೂತನ ಮುಖ್ಯಮಂತ್ರಿ ಹಾಗು ನಿಖಿಲ್​ ಕುಮಾರ​ಸ್ವಾಮಿ ಕೆಲಕಾಲ ಮಾತುಕತೆ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ವಿರುದ್ಧ ಸೋಲು ಕಂಡಿದ್ದರು.

ಅಮರಾವತಿ: ಕರ್ನಾಟಕದ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರ ಮಗ ನಿಖಿಲ್​ ಕುಮಾರ​ಸ್ವಾಮಿ ಇಂದು ಆಂಧ್ರಪ್ರದೇಶ ಸಿಎಂ ವೈಎಸ್​ ಜಗನ್​ಮೋಹನ್​ ರೆಡ್ಡಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Nikhil Gowda met Andhra Pradesh Chief Minister
ಜಗನ್​ಮೋಹನ್​ ರೆಡ್ಡಿ ಭೇಟಿ

ಲೋಕಸಭಾ ಚುನಾವಣೆ ಜತೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್​ಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ ಕಾಂಗ್ರೆಸ್​ ಪಕ್ಷ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಹೊಸದಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜಗನ್​​ ರೆಡ್ಡಿ ಅವರ ನಿವಾಸಕ್ಕೆ ಆಗಮಿಸಿದ ನಿಖಿಲ್​ ಕುಮಾರಸ್ವಾಮಿ ಹೂಗುಚ್ಚ ನೀಡಿ, ಅಭಿನಂದನೆ ಸಲ್ಲಿಸಿದ್ರು.

ಈ ವೇಳೆ ನೂತನ ಮುಖ್ಯಮಂತ್ರಿ ಹಾಗು ನಿಖಿಲ್​ ಕುಮಾರ​ಸ್ವಾಮಿ ಕೆಲಕಾಲ ಮಾತುಕತೆ ನಡೆಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ವಿರುದ್ಧ ಸೋಲು ಕಂಡಿದ್ದರು.

Intro:Body:

ಆಂಧ್ರ ಸಿಎಂ ವೈಎಸ್​ ಜಗನ್​ಮೋಹನ್​ ರೆಡ್ಡಿ ಭೇಟಿ ಮಾಡಿದ ನಿಖಿಲ್​ ಕುಮಾರಸ್ವಾಮಿ! 



ಅಮರಾವತಿ: ಕರ್ನಾಟಕ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಗ ನಿಖಿಲ್​ ಕುಮಾರ್​ಸ್ವಾಮಿ ಇಂದು ಆಂಧ್ರ ಸಿಎಂ ವೈಎಸ್​ ಜಗನ್​ಮೋಹನ್​ ರೆಡ್ಡಿ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. 



ಲೋಕಸಭಾ ಚುನಾವಣೆ ಜತೆ ನಡೆದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಗನ್​ಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ ಕಾಂಗ್ರೆಸ್​ ಅಭೂತಪೂರ್ವ ಗೆಲುವು ದಾಖಲು ಮಾಡಿದ್ದು, ಈಗಾಗಲೇ ಸರ್ಕಾರ ರಚನೆ ಮಾಡಿದೆ. ಹೊಸದಾಗಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಜಗನ್​ಮೋಹನ್​ ರೆಡ್ಡಿ ಅವರ ನಿವಾಸಕ್ಕೆ ತೆರಳಿ ನಿಖಿಲ್​ ಕುಮಾರಸ್ವಾಮಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. 



ಈ ವೇಳೆ ಕೆಲಹೊತ್ತು ಅವರೊಂದಿಗೆ ನಿಖಿಲ್​ ಕುಮಾರ್​ಸ್ವಾಮಿ ಮಾತುಕತೆ ಸಹ ನಡೆಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ನಿಖಿಲ್​ ಕುಮಾರ್​ಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ವಿರುದ್ಧ ಸೋಲು ಕಂಡಿದ್ದರು. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.