ETV Bharat / briefs

ಸನಾತನ ಧರ್ಮ ಉಳಿದಿರುವುದು ದೇವಾಲಯಗಳಿಂದ ಮಾತ್ರ: ಪೇಜಾವರ ಶ್ರೀ

author img

By

Published : May 28, 2019, 10:41 PM IST

ದೇವಾಲಯಗಳ ಮೂಲಕ ಧಾರ್ಮಿಕ ಜಾಗೃತಿ ಮತ್ತು ಭಕ್ತಿಯ ಪ್ರಸಾರ ಮಾಡುವುದರಿಂದ ಹಿಂದೂ ಧರ್ಮ ಉಳಿದಿದೆ. ದೇವಾಲಯಗಳ‌ ಮುಖಾಂತರ ಸನಾತನ ಧರ್ಮದ ಜಾಗೃತಿ ನಡೆಯುತ್ತಿದೆ ಎಂದು ಪೇಜಾವರ ಶ್ರೀಗಳು ಹೇಳಿದರು.

pejawara shree

ಚಿತ್ರದುರ್ಗ: ದೇಶದಲ್ಲಿ ಧರ್ಮ, ಸಂಸ್ಕೃತಿ ಉಳಿದಿದ್ದರೆ ಅದು ಕೇವಲ ದೇವಾಲಯಗಳಿಂದ ಮಾತ್ರ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಮುತ್ತಯ್ಯನಹಟ್ಟಿಯಲ್ಲಿ ನಡೆದ ರಾಜರಾಜೇಶ್ವರಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇವಾಲಯಗಳ ಮೂಲಕ ಧಾರ್ಮಿಕ ಜಾಗೃತಿ ಮತ್ತು ಭಕ್ತಿಯ ಪ್ರಸಾರ ಮಾಡುವುದರಿಂದ ಹಿಂದೂ ಧರ್ಮ ಉಳಿದಿದೆ. ದೇವಾಲಯಗಳ‌ ಮುಖಾಂತರ ಸನಾತನ ಧರ್ಮದ ಜಾಗೃತಿ ನಡೆಯುತ್ತಿದೆ ಎಂದರು.

ರಾಜರಾಜೇಶ್ವರಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ

ಪಂಚ ದೇವತೆಗಳು ಮತ್ತು ಮೂಲ ಮಠಾಧೀಶರುಗಳು ನಮ್ಮ ಹಿಂದೂ ಧರ್ಮದ ಸಂಕೇತ. ಇದೊಂದು ಅನೇಕ ಧರ್ಮಗಳ ಸಮುಚ್ಛಯ. ನಮ್ಮ ಧರ್ಮಕ್ಕೆ ಅನೇಕ ಮುಖಗಳಿದ್ದರೂ ನಮ್ಮ ಹೃದಯ ಒಂದೇ. ನಮ್ಮಲ್ಲಿ ಎಷ್ಟೇ ಬೇರೆ ಬೇರೆ ಸಂಪ್ರದಾಯ, ಮತ ಬೇಧಗಳು ಇದ್ದರೂ ಕೂಡ ನಮ್ಮ ಹೃದಯ ಒಂದಾದರೆ ಮಾತ್ರ ಹಿಂದೂ ಧರ್ಮ, ರಾಷ್ಟ್ರ ಬಲಿಷ್ಠವಾಗಿ ಬೆಳೆಯಲಿಕ್ಕೆ ಸಾಧ್ಯ ಎಂದು ಶ್ರೀಗಳು ತಿಳಿಸಿದರು.

ಚಿತ್ರದುರ್ಗ: ದೇಶದಲ್ಲಿ ಧರ್ಮ, ಸಂಸ್ಕೃತಿ ಉಳಿದಿದ್ದರೆ ಅದು ಕೇವಲ ದೇವಾಲಯಗಳಿಂದ ಮಾತ್ರ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದರು.

ಚಿತ್ರದುರ್ಗ ಜಿಲ್ಲೆಯ ಮುತ್ತಯ್ಯನಹಟ್ಟಿಯಲ್ಲಿ ನಡೆದ ರಾಜರಾಜೇಶ್ವರಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ದೇವಾಲಯಗಳ ಮೂಲಕ ಧಾರ್ಮಿಕ ಜಾಗೃತಿ ಮತ್ತು ಭಕ್ತಿಯ ಪ್ರಸಾರ ಮಾಡುವುದರಿಂದ ಹಿಂದೂ ಧರ್ಮ ಉಳಿದಿದೆ. ದೇವಾಲಯಗಳ‌ ಮುಖಾಂತರ ಸನಾತನ ಧರ್ಮದ ಜಾಗೃತಿ ನಡೆಯುತ್ತಿದೆ ಎಂದರು.

ರಾಜರಾಜೇಶ್ವರಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ

ಪಂಚ ದೇವತೆಗಳು ಮತ್ತು ಮೂಲ ಮಠಾಧೀಶರುಗಳು ನಮ್ಮ ಹಿಂದೂ ಧರ್ಮದ ಸಂಕೇತ. ಇದೊಂದು ಅನೇಕ ಧರ್ಮಗಳ ಸಮುಚ್ಛಯ. ನಮ್ಮ ಧರ್ಮಕ್ಕೆ ಅನೇಕ ಮುಖಗಳಿದ್ದರೂ ನಮ್ಮ ಹೃದಯ ಒಂದೇ. ನಮ್ಮಲ್ಲಿ ಎಷ್ಟೇ ಬೇರೆ ಬೇರೆ ಸಂಪ್ರದಾಯ, ಮತ ಬೇಧಗಳು ಇದ್ದರೂ ಕೂಡ ನಮ್ಮ ಹೃದಯ ಒಂದಾದರೆ ಮಾತ್ರ ಹಿಂದೂ ಧರ್ಮ, ರಾಷ್ಟ್ರ ಬಲಿಷ್ಠವಾಗಿ ಬೆಳೆಯಲಿಕ್ಕೆ ಸಾಧ್ಯ ಎಂದು ಶ್ರೀಗಳು ತಿಳಿಸಿದರು.

Intro:ನಮ್ಮ ಸನಾತನ ಧರ್ಮ ಉಳಿದಿದ್ದರೆ ಅದು ಕೇವಲ ದೇವಾಲಯಗಳಲ್ಲಿ ಮಾತ್ರ : ಪೇಜಾವರ ಶ್ರೀ

ಆ್ಯಂಕರ್:- ದೇಶದಲ್ಲಿ ಧರ್ಮ ಸಂಸ್ಕೃತಿ ಹಾಗೂ ನಮ್ಮ ಸನಾತನ ಧರ್ಮ ಉಳಿದಿದ್ದರೆ ಅದು ಕೇವಲ ದೇವಾಲಯಗಳಿಂದ ಮಾತ್ರ ಸಾಧ್ಯ ಎಂದು ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಚಿತ್ರದುರ್ಗದ ತಾಲ್ಲೂಕಿನ ಮುತ್ತಯ್ಯನಹಟ್ಟಿಯಲ್ಲಿ ನಡೆದ ರಾಜ ರಾಜೇಶ್ವರಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭದಲ್ಲಿ ಬಾಬಗಿಯಾಗಿ ಮಾತನಾಡಿದ ಅವ್ರು, ದೇವಾಲಯಗಳ ಮೂಲಕ ಧಾರ್ಮಿಕ ಜಾಗೃತಿ ಮತ್ತು ಭಕ್ತಿಯ ಪ್ರಸಾರ ಮಾಡೋದ್ರಿಂದ ಹಿಂದೂ ಧರ್ಮ ಉಳಿದಿದೆ. ದೇವಾಲಯಗಳ‌ ಮುಖಾಂತರ ಸನಾತನ ಧರ್ಮದ ಜಾಗೃತಿ ನಡೆಯುತ್ತದೆ. ಪಂಚ ದೇವತೆಗಳು ಮತ್ತು ಮೂಲ ಮಠಾಧೀಶರುಗಳು ನಮ್ಮ ಹಿಂದೂ ಧರ್ಮದ ಸಂಕೇತ. ಇದೊಂದು ಅನೇಕ ಧರ್ಮಗಳ ಸಮುಚ್ಚಯ, ನಮ್ಮ ಧರ್ಮಕ್ಕೆ ಅನೇಕ ಮುಖಗಳಿದ್ದರೂ ನಮ್ಮ ಹೃದಯ ಒಂದೇ. ನಮ್ಮಲ್ಲಿ ಎಷ್ಟೇ ಬೇರೆ ಬೇರೆ ಸಂಪ್ರದಾಯ, ಮತ ಬೇಧಗಳು ಇದ್ದರೂ ಕೂಡ ನಮ್ಮ ಹೃದಯ ಒಂದಾದರೆ ಮಾತ್ರ ಹಿಂದೂ ಧರ್ಮಣ ರಾಷ್ಟ್ರ ಬಲಿಷ್ಠವಾಗಿ ಬೆಳೆಯಲಿಕ್ಕೆ ಸಾಧ್ಯ ಎಂದು ತಿಳಿಸಿದರು.

ಫ್ಲೋ...

ಬೈಟ್01: ಪೇಜಾವಾರ ಶ್ರೀಗಳು. ಕೃಷ್ಣಮಠ ಉಡುಪಿ.Body:ಪೆಜಾಬರ Conclusion:ೀ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.